Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೀರ್ತಿ ತಡವಾದಷ್ಟು ಸೃಜನಶೀಲ ಸಾಹಿತ್ಯ...

ಕೀರ್ತಿ ತಡವಾದಷ್ಟು ಸೃಜನಶೀಲ ಸಾಹಿತ್ಯ ಸೃಷ್ಠಿಯಾಗುತ್ತೆ : ಡಾ.ಕಾ.ವೆಂ.ಶ್ರೀನಿವಾಸಮೂರ್ತಿ

ವಾರ್ತಾಭಾರತಿವಾರ್ತಾಭಾರತಿ9 Aug 2026 9:18 PM IST
share
ಕೀರ್ತಿ ತಡವಾದಷ್ಟು ಸೃಜನಶೀಲ ಸಾಹಿತ್ಯ ಸೃಷ್ಠಿಯಾಗುತ್ತೆ : ಡಾ.ಕಾ.ವೆಂ.ಶ್ರೀನಿವಾಸಮೂರ್ತಿ
ಡಾ.ಅರವಿಂದ ಮಾಲಗತ್ತಿ ಅವರ ಸಾಹಿತ್ಯ ವಿಚಾರ ಸಂಕಿರಣ

ಬೆಂಗಳೂರು : ಸಾಮಾನ್ಯವಾಗಿ ಸೃಜನಶೀಲತೆ, ಪಾಂಡಿತ್ಯವು ಜನಪ್ರಿಯತೆಯಲ್ಲಿ ಕಳೆದು ಹೋಗುವ ಸಾಧ್ಯತೆ ಇರುತ್ತದೆ. ಹಾಗೆಯೇ ಕೀರ್ತಿ ತಡವಾದಷ್ಟು ಸೃಜನಶೀಲ ಸಾಹಿತ್ಯ ಸೃಷ್ಟಿಯಾಗುತ್ತದೆ ಎಂದು ಸಾಹಿತಿ ಡಾ.ಕಾ.ವೆಂ.ಶ್ರೀನಿವಾಸಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ಬೆಂಗಳೂರು ನಗರ ಜಿಲ್ಲಾ ಕಸಾಪ, ಸಾಹಿತ್ಯ ಅಕಾಡಮಿಯ ಸಹಯೋಗದೊಂದಿಗೆ ನಗರದ ಕಸಾಪ ಆವರಣದ ಕೃಷ್ಣರಾಜ ಪರಿಷತ್ ಮಂದಿರದಲ್ಲಿ ನಡೆದ ಹಿರಿಯ ಸಾಹಿತಿ, ಹೋರಾಟಗಾರ ಡಾ. ಅರವಿಂದ ಮಾಲಗತ್ತಿ ಅವರ ಸಾಹಿತ್ಯ ವಿಚಾರ ಸಂಕಿರಣದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಡಾ. ಅರವಿಂದ ಮಾಲಗತ್ತಿ ಅವರು ಜನಪ್ರಿಯತೆಯ ಬಗ್ಗೆ ತಲೆಕೆಡಿಸಿಕೊಂಡವರಲ್ಲ. ಅವರು ‘ಗೌರ್ನಮೆಂಟ್ ಬ್ರಾಹ್ಮಣ’ ಕೃತಿಯಿಂದ ಇಂದಿನ ವರೆಗೆ ಸೃಜನಶೀಲತೆ ಕಳೆದುಕೊಂಡಿಲ್ಲ. ಅಧ್ಯಾಪಕರಾಗಿರುವ ಡಾ.ಅರವಿಂದ ಮಾಲಗತ್ತಿ ಅವರು ಹಲವು ವಿಶ್ವ ವಿದ್ಯಾಲಯಗಳಲ್ಲಿ ಕೆಲಸ ಮಾಡಿದ್ದಾರೆ. ಆದರೆ ಜನತಾ ವಿವಿಯಲ್ಲಿ ಅವರು ಮಾಡಿದ ಕೆಲಸ ವಿಶಿಷ್ಟ ಎಂದು ಅವರು ತಿಳಿಸಿದರು.

ಇದೇ ವೇಳೆ ಡಾ.ಅರವಿಂದ ಮಾಲಗತ್ತಿ ಅವರ ಕಾವ್ಯದ ಕುರಿತು ಕವಿ ಡಾ.ಎಚ್.ಲಕ್ಷ್ಮೀನಾರಾಯಣಸ್ವಾಮಿ, ಕಥನ ಸಾಹಿತ್ಯದ ಕುರಿತು ಡಾ.ರಾಜಪ್ಪ ದಳವಾಯಿ, ಆತ್ಮಕಥನದ ಕುರಿತು ಸಾಹಿತಿ ಡಾ.ಕೆ. ಶರೀಫಾ, ಜಾನಪದ ಸಾಹಿತ್ಯ ಕುರಿತು ಡಾ.ಎಂ.ಬೈರೇಗೌಡ, ವಿಮರ್ಶೆ ಕುರಿತು ಡಾ.ರಾಜಶೇಖರ ಮಠಪತಿ ಅವರು ವಿಷಯ ಮಂಡನೆ ಮಾಡಿದರು.

ಕಾರ್ಯಕ್ರಮದಲ್ಲಿ ಸಾಹಿತಿ ಡಾ.ಅರವಿಂದ ಮಾಲಗತ್ತಿ, ಡಾ.ಧರಣಿದೇವಿ ಮಾಲಗತ್ತಿ, ನಿವೃತ್ತ ಪೊಲೀಸ್ ಅಧಿಕಾರಿ ಬಸವರಾಜ ಮಾಲಗತ್ತಿ, ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ. ಪ್ರಕಾಶ್‍ಮೂರ್ತಿ ಸೇರಿದಂತೆ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X