Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜನಪದ ಕಲೆಗಳು ದೈಹಿಕ ವ್ಯಾಮಾಮವಾಗಿವೆ:...

ಜನಪದ ಕಲೆಗಳು ದೈಹಿಕ ವ್ಯಾಮಾಮವಾಗಿವೆ: ಪ್ರೊ.ಹಿ.ಚಿ.ಬೋರಲಿಂಗಯ್ಯ

ವಾರ್ತಾಭಾರತಿವಾರ್ತಾಭಾರತಿ10 Aug 2026 7:39 PM IST
share
ಜನಪದ ಕಲೆಗಳು ದೈಹಿಕ ವ್ಯಾಮಾಮವಾಗಿವೆ: ಪ್ರೊ.ಹಿ.ಚಿ.ಬೋರಲಿಂಗಯ್ಯ

ರಾಮನಗ : ಪಟಕುಣಿತವು ಗ್ರಾಮದೇವತೆಗಳ ಹಬ್ಬದ ಆಚರಣೆಯ ಮೂಲಕ ಸಂಪ್ರದಾಯ ರೂಪದಲ್ಲಿ ಸಾಗಿ ಬಂದಿದೆ. ಪಟದ ಗತ್ತುಗಳ ಹೆಜ್ಜೆಗಳ ಬಗ್ಗೆ ಮಾತನಾಡುವ ಜನಪದ ಕಲೆಗಳು ದೈಹಿಕ ವ್ಯಾಯಾಮವಾಗಿವೆ ಎಂದು ರಾಜ್ಯ ಜಾನಪದ ಪರಿಷತ್ತಿನ ಅಧ್ಯಕ್ಷ ಪ್ರೊ.ಹಿ.ಚಿ.ಬೋರಲಿಂಗಯ್ಯ ತಿಳಿಸಿದರು.

ರಾಮನಗರದ ಜಾನಪದ ಲೋಕದಲ್ಲಿ ಕರ್ನಾಟಕ ಜಾನಪದ ಪರಿಷತ್ತು ವತಿಯಿಂದ “ಲೋಕಸಿರಿ ತಿಂಗಳ ಅತಿಥಿ-119, ನಾಡೋಜ ಎಚ್.ಎಲ್.ನಾಗೇಗೌಡರ ನೆನಪಿನ ಪ್ರತಿ ತಿಂಗಳ ನಡೆಯುವ ತಿಂಗಳ ಅತಿಥಿ” ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾಗೇಗೌಡರು ಕಟ್ಟಿದ ಈ ಜಾನಪದ ಲೋಕ ನಶಿಸುತ್ತಿರುವ ಕಲೆ ಕಲಾವಿದರನ್ನು ಪ್ರೋತ್ಸಾಹಿಸುತ್ತಾ ಬಂದಿದೆ ಎಂದರು.

ಜಾನಪದ ಲೋಕದ ಮ್ಯಾನೇಜಿಂಗ್ ಟ್ರಸ್ಟಿ ಆದಿತ್ಯ ನಂಜರಾಜ್ ಮಾತನಾಡಿ, ಕಲೆ ಕಲಾವಿದರನ್ನು ಗೌರವಿಸುವಿಸುವುದು ನಮ್ಮ ಆದ್ಯ ಕರ್ತವ್ಯವಾಗಿದೆ. ಈ ಕೆಲಸವನ್ನು ನಾವು ನಿರಂತರವಾಗಿ ಮಾಡುತ್ತೇವೆ ಎಂದರು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಯಕ್ಷಗಾನ ಜಾನಪದ ನೃತ್ಯ ಪಟು ರೇಣುಕಾಪ್ರಸಾದ್ ಮಾತನಾಡಿ, ಜಾನಪದ ಲೋಕದಲ್ಲಿ ಪ್ರತಿ ವರ್ಷವೂ ಜಾನಪದ ಡಿಪ್ಲೋಮಾ ಮೂಲಕ ವಿವಿಧ ಕಲೆಗಳ ತರಬೇತಿ ನೀಡುವ ಮೂಲಕ ಕಲೆಯನ್ನು ಬೆಳೆಸುವ ಕಾರ್ಯ ಮಾಡುತ್ತಿದ್ದಾರೆ. ಅಲ್ಲದೇ ತಿಂಗಳ ಅತಿಥಿ ಕಾರ್ಯಕ್ರಮ ಇತರೆ ಕಾರ್ಯಕ್ರಮಕ್ಕೆ ವಿಭಿನ್ನವೂ ವಿಶಿಷ್ಟ ಕಾರ್ಯಕ್ರಮವಾಗಿದೆ. ಇಲ್ಲಿ ಗುರುತಿಸಲಾದ ಕಲಾವಿದರನ್ನು ಬೇರೆ ಬೇರೆ ಸಂಘಟನೆಯವರು ಕರೆದು ಗೌರವಿಸುತ್ತಾರೆ ಎಂದರು.

ಸಂಪಾದಕರಾದ ಸು.ತ.ರಾಮೇಗೌಡ ಮಾತನಾಡಿ, ಜಾನಪದ ಕಲಾವಿದರು ಕಲೆಗಳನ್ನು ಪ್ರದರ್ಶಿಸುತ್ತಾ ಹೆಚ್ಚು ಶಕ್ತಿಶಾಲಿಯಾಗಿದ್ದಾರೆ. ಅದಕ್ಕಾಗಿ ಜಾನಪದ ಲೋಕ ಕಟ್ಟಿದ ನಾಗೇಗೌಡರು ಕಲೆಗಳನ್ನು ಬೆಳೆಸುತ್ತಾ ಬಲಿಷ್ಠರಾಗಿದ್ದರು. ಇಷ್ಟೊಂ ದು ವಿಸ್ತಾರವಾಗಿ ಜಾನಪದ ಲೋಕವನ್ನು ಕಟ್ಟಿದ್ದಾರೆ. ಈ ಜಾನಪದ ಲೋಕಕ್ಕೆ ಹೆಚ್ಚಿನದಾಗಿ ಸರಕಾರದ ಪ್ರೋತ್ಸಾಹ ಬೇಕಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಾಡಪ್ಪ ಅವರು ಪಟಕುಣಿತ ಕಲೆ ಕಲಿತ ಮತ್ತು ಇತರರಿಗೆ ಕಲಿಸಿದ ಬಗ್ಗೆ ಮಾತನಾಡಿದರು. ರಾಮಾಯಣ, ಕುರುಕ್ಷೇತ್ರದಲ್ಲಿ ನಟಿಸುತ್ತಿದ್ದ ಬಗ್ಗೆ ರಾವಣ ದರ್ಬಾರ್ ಹಾಡನ್ನು ಹಾಡಿ ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿದರು. ಅವರ ತಂಡದ ರಾಮಚಂದ್ರಪ್ಪ ಅವರು ಪಟಕುಣಿತದ ಗತ್ತುಗಳನ್ನು ಅಭಿನಯದ ಮೂಲಕ ತೋರಿಸಿಕೊಟ್ಟರು. ಚಿಕ್ಕನರಸಯ್ಯ ಅವರು ಕಾಡಪ್ಪ ಅವರು ತಮಗೆ ತರಬೇತಿ ನೀಡಿದ ಬಗ್ಗೆ ವಿವರಿಸಿದರು.

ಜಾನಪದ ಲೋಕದ ಕಾರ್ಯನಿರ್ವಹಣಾಧಿಕಾರಿ ಸರಸವಾಣಿ ಸ್ವಾಗತಿಸಿದರು. ಮ್ಯೂಸಿಯಂ ಕ್ಯೂರೇಟರ್ ಡಾ.ರವಿ ಯು.ಎಂ. ಕಲಾವಿದರೊಂದಿಗೆ ಸಂವಾದ ನಡೆಸಿಕೊಟ್ಟರು. ಹನುಮಂತೇಗೌಡನದೊಡ್ಡಿ ಹಿರಿಯ ಪಟಕುಣಿತ ಕಲಾವಿದರಾದ ಸಂಜೀವಯ್ಯ ಮತ್ತು ತಂಡದವರು, ಡಾ.ಸಂದೀಪ್ ಕೆ.ಎಸ್., ಜಾನಪದ ಲೋಕದ ಸಿಬ್ಬಂದಿ, ಡಿಪ್ಲೊ ಮಾ ವಿದ್ಯಾರ್ಥಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X