Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಸಾಲ ವಿತರಣೆ’ ಸಮನ್ವಯತೆಯಿಂದ...

‘ಸಾಲ ವಿತರಣೆ’ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಸೂಚನೆ

ವಾರ್ತಾಭಾರತಿವಾರ್ತಾಭಾರತಿ3 Sept 2026 10:28 PM IST
share
‘ಸಾಲ ವಿತರಣೆ’ ಸಮನ್ವಯತೆಯಿಂದ ಕಾರ್ಯನಿರ್ವಹಿಸಲು ಸೂಚನೆ


ಬೆಂಗಳೂರು : ಸಾಲ ವಿತರಣೆಯನ್ನು ಮತ್ತಷ್ಟು ವೇಗಗೊಳಿಸಬೇಕು. ಜತೆಗೆ ಹವಾಮಾನ ಬದಲಾವಣೆ ಸವಾಲುಗಳಿಗೆ ಸ್ಪಂದಿಸಬಲ್ಲ ಸದೃಢ ಹಣಕಾಸು ವ್ಯವಸ್ಥೆಯನ್ನು ನಿರ್ಮಿಸಲು ಬ್ಯಾಂಕುಗಳು, ಸರಕಾರದ ಇಲಾಖೆಗಳು, ಆರ್‍ಬಿಐ, ನಾಬಾರ್ಡ್ ಹಾಗೂ ಹಣಕಾಸು ಸಂಸ್ಥೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಅಭಿವೃದ್ಧಿ ಆಯುಕ್ತೆ ಹಾಗೂ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹದೇವನ್ ಕರೆ ನೀಡಿದ್ದಾರೆ.

ಗುರುವಾರ ನಗರದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ರಾಜ್ಯ ಮಟ್ಟದ ಬ್ಯಾಂಕರ್‍ಗಳ ಸಮಿತಿ (ಎಸ್‍ಎಲ್‍ಬಿಸಿ) ಸಭೆಯಲ್ಲಿ ರಾಜ್ಯದಲ್ಲಿನ ಬ್ಯಾಂಕಿಂಗ್ ಕ್ಷೇತ್ರದ ಕಾರ್ಯಕ್ಷಮತೆ, ಸಾಲ ವಿತರಣೆ, ಕೃಷಿ ಹಣಕಾಸು, ಮಹಿಳಾ ಸಬಲೀಕರಣ, ಡಿಜಿಟಲ್ ಹಣಕಾಸು ಸಾಕ್ಷರತೆ ಹಾಗೂ ಬ್ಯಾಂಕಿಂಗ್ ಮೂಲಸೌಕರ್ಯ ಬಲಪಡಿಸುವಿಕೆ ಕುರಿತ ಪ್ರಗತಿ ಪರಿಶೀಲನೆ ನಡೆಸಲಾಯಿತು.

ಕೃಷಿ ಕ್ಷೇತ್ರದ ಮೇಲೆ ಪರಿಣಾಮ ಬೀರುತ್ತಿರುವ ಹವಾಮಾನ ವೈಪರೀತ್ಯ, ಬರ ಪರಿಸ್ಥಿತಿ ಕುರಿತು ವಿಸ್ತೃತ ಚರ್ಚೆ ನಡೆಯಿತು. ಕೃಷಿಯನ್ನೇ ಅವಲಂಬಿಸಿರುವ ಕುಟುಂಬಗಳ ಜೀವನೋಪಾಯವನ್ನು ರಕ್ಷಿಸುವ ನಿಟ್ಟಿನಲ್ಲಿ ರೈತರು ಹಾಗೂ ದುರ್ಬಲ ವರ್ಗಗಳಿಗೆ ಸಕಾಲಿಕ ಮತ್ತು ಸಮರ್ಪಕ ಹಣಕಾಸು ನೆರವು ಒದಗಿಸಬೇಕು ಎಂದು ಹಣಕಾಸು ಸಂಸ್ಥೆಗಳಿಗೆ ಸೂಚನೆ ನೀಡಲಾಯಿತು.

ಭೂಹೀನ ರೈತರು ಸೇರಿದಂತೆ ಸಮಾಜದ ತಳಮಟ್ಟದ ವರ್ಗಗಳಿಗೆ ಆದ್ಯತೆ ನೀಡುವ ಉದ್ದೇಶದಿಂದ ಪಶುಸಂಗೋಪನೆ, ಕೋಳಿ ಸಾಕಾಣಿಕೆ ಹಾಗೂ ಮೀನುಗಾರಿಕೆ ಚಟುವಟಿಕೆಗಳಿಗೆ ಸಾಲ ಸೌಲಭ್ಯ ಹೆಚ್ಚಿಸುವ ಸಾಧ್ಯತೆಗಳನ್ನು ಪರಿಶೀಲಿಸಬೇಕು. ಕೃಷಿ ಇಲಾಖೆಯ ಅಧಿಕಾರಿಗಳು, ರೈತ ಉತ್ಪಾದಕರ ಸಂಸ್ಥೆಗಳು, ಪ್ರಗತಿಪರ ರೈತರು ಹಾಗೂ ಮಹಿಳಾ ಸ್ವಸಹಾಯ ಸಂಘಗಳೊಂದಿಗೆ ವಲಯವಾರು ಚರ್ಚಿಸಬೇಕು ಎಂದು ನಿರ್ದೇಶಿಸಲಾಯಿತು.

ಸಭೆಯಲ್ಲಿ ಕೆನರಾ ಬ್ಯಾಂಕಿನ ಕಾರ್ಯನಿರ್ವಾಹಕ ನಿರ್ದೇಶಕ ಭವೇಂದ್ರ ಕುಮಾರ್, ಭಾರತೀಯ ರಿಸರ್ವ್ ಬ್ಯಾಂಕ್, ನಬಾರ್ಡ್, ವಿವಿಧ ಬ್ಯಾಂಕುಗಳು ಹಾಗೂ ಸಂಬಂಧಿತ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X