Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆದಾಯ ತೆರಿಗೆ ಅಧಿಕಾರಿಗಳ ಕಾರ್ಯಾಚರಣೆ :...

ಆದಾಯ ತೆರಿಗೆ ಅಧಿಕಾರಿಗಳ ಕಾರ್ಯಾಚರಣೆ : ಎರಡೇ ದಿನದಲ್ಲಿ 16 ಕೋಟಿಗೂ ಅಧಿಕ ಮೌಲ್ಯದ ಸ್ವತ್ತು ಜಪ್ತಿ

ವಾರ್ತಾಭಾರತಿವಾರ್ತಾಭಾರತಿ24 April 2024 9:07 PM IST
share
ಆದಾಯ ತೆರಿಗೆ ಅಧಿಕಾರಿಗಳ ಕಾರ್ಯಾಚರಣೆ : ಎರಡೇ ದಿನದಲ್ಲಿ 16 ಕೋಟಿಗೂ ಅಧಿಕ ಮೌಲ್ಯದ ಸ್ವತ್ತು ಜಪ್ತಿ

ಬೆಂಗಳೂರು: ಚುನಾವಣೆ ನೀತಿ ಸಂಹಿತೆ ಹಿನ್ನೆಲೆ ವಿಶೇಷ ಕಾರ್ಯಾಚರಣೆ ಕೈಗೊಂಡಿರುವ ಆದಾಯ ತೆರಿಗೆ ಅಧಿಕಾರಿಗಳು ಕಳೆದ ಎರಡು ದಿನದಲ್ಲಿ 10ಕ್ಕೂ ಅಧಿಕ ಕಡೆಗಳಲ್ಲಿ ದಾಳಿ ನಡೆಸಿ, ಒಟ್ಟು 16 ಕೋಟಿ 10 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಂಡಿರುವುದಾಗಿ ವರದಿಯಾಗಿದೆ.

ಈ ಸ್ವತ್ತುಗಳಲ್ಲಿ 22 ಕೆ.ಜಿ. 923 ಗ್ರಾಂ ಚಿನ್ನ, 6 ಕೋಟಿ 45 ಲಕ್ಷ ರೂ. ಮೌಲ್ಯದ ವಜ್ರ ಹಾಗೂ 1.33 ಕೋಟಿ ರೂ. ನಗದು ಸಹ ಸೇರಿದೆ. ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದ ವಿವಿಧೆಡೆ ದಾಳಿ ನಡೆಸಲಾಗಿದ್ದು, ಅನೇಕರ ಆಸ್ತಿ-ಪಾಸ್ತಿ ಹಾಗೂ ಬ್ಯಾಂಕ್ ಖಾತೆಗಳಲ್ಲಿರುವ ಕೆಜಿಗಟ್ಟಲೆ ಚಿನ್ನ ಮತ್ತು ನಗದನ್ನು ವಶಕ್ಕೆ ಪಡೆಯಲಾಗಿದೆ ಎಂದು ಐಟಿ ಇಲಾಖೆ ಮಾಹಿತಿ ನೀಡಿದೆ.

ಶಂಕರಪುರಂನಲ್ಲಿ 3.10 ಕೋಟಿ ರೂ.ಗೂ ಅಧಿಕ ಮೌಲ್ಯದ 4ಕೆ.ಜಿ. 400 ಗ್ರಾಂ ಚಿನ್ನಾಭರಣ, ಮಾತಾ ಶಾರದಾದೇವಿ ರಸ್ತೆ ಸಮೀಪದಲ್ಲಿ 3.39 ಕೋಟಿ ರೂ. ಮೌಲ್ಯದ 4 ಕೆ.ಜಿ. 800 ಗ್ರಾಂ ಚಿನ್ನ, ಮಕೈರ್ಂಟಲ್ ಬ್ಯಾಂಕ್ ಲಾಕರ್‍ನಲ್ಲಿ 2.13 ಕೋಟಿ ರೂ. ಮೌಲ್ಯದ 3 ಕೆ.ಜಿ. 400 ಗ್ರಾಂ ಚಿನ್ನ, ಜಯನಗರ 3ನೇ ಬ್ಲಾಕ್‍ನಲ್ಲಿ 5.33 ಕೋಟಿ ರೂ. ಮೌಲ್ಯದ 7 ಕೆ.ಜಿ. 598 ಗ್ರಾಂ ಚಿನ್ನ, ಚಾಮರಾಜಪೇಟೆ ಸಾರಸ್ವತ್ ಬ್ಯಾಂಕ್‍ನಲ್ಲಿ 84.31 ಲಕ್ಷ ರೂ. ಮೌಲ್ಯದ 1 ಕೆ.ಜಿ. 200 ಗ್ರಾಂ ಚಿನ್ನದ ಗಟ್ಟಿ, ಬಸವನಗುಡಿ ಅಂಚೆ ಕಚೇರಿ ಹತ್ತಿರ 3.34 ಲಕ್ಷ ರೂ. ಮೌಲ್ಯದ 6.38 ಕ್ಯಾರೆಟ್ ವಜ್ರ, ಮಾತಾ ಶಾರದಾ ದೇವಿ ರಸ್ತೆ ಸಮೀಪ 3.14 ಲಕ್ಷ ರೂ. ಮೌಲ್ಯದ 5.99 ಕ್ಯಾರೆಟ್ ವಜ್ರ ಪತ್ತೆಯಾಗಿದೆ ಎಂದು ಐಟಿ ಇಲಾಖೆ ತಿಳಿಸಿದೆ.

ಜಯನಗರದಲ್ಲಿ 6.40 ಕೋಟಿ ರೂ. ಮೌಲ್ಯದ 202.83 ಕ್ಯಾರೆಟ್ ವಜ್ರ, ಬಸವನಗುಡಿ ಅಂಚೆ ಕಚೇರಿ ಸಮೀಪ 18 ಲಕ್ಷ ರೂ. ನಗದು, ಶಂಕರಪುರಂ 3ನೇ ಕ್ರಾಸ್ ಹತ್ತಿರ 55 ಲಕ್ಷ ರೂ. ನಗದು, ಮಾತಾ ಶಾರದಾದೇವಿ ರಸ್ತೆ ಹತ್ತಿರ 16 ಲಕ್ಷ ರೂ. ನಗದು, ಜಯನಗರ 3ನೇ ಬ್ಲಾಕ್ ಹತ್ತಿರ 8.77 ಲಕ್ಷ ನಗದು, ವಿ.ವಿ.ಪುರಂ ವಾಣಿವಿಲಾಸ ರಸ್ತೆ ಹತ್ತಿರ 37 ಲಕ್ಷ ನಗದು, ಬಸವನಗುಡಿ ಅಂಚೆ ಕಚೇರಿ ಹತ್ತಿರ 1.29 ಕೋಟಿ ರೂ. ಮೌಲ್ಯದ 1 ಕೆಜಿ 800 ಗ್ರಾಂ ಚಿನ್ನ ಪತ್ತೆಯಾಗಿದೆ ಎಂದು ಐಟಿ ಇಲಾಖೆ ಮಾಹಿತಿ ನೀಡಿದೆ.

Tags

ಆದಾಯ ತೆರಿಗೆIncome tax
share
ವಾರ್ತಾಭಾರತಿ
ವಾರ್ತಾಭಾರತಿ
Next Story
X