Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕಿನ್ನಿಗೋಳಿ: ಮಿಸ್ಟಾಹುಲ್ ಮದೀನ...

ಕಿನ್ನಿಗೋಳಿ: ಮಿಸ್ಟಾಹುಲ್ ಮದೀನ ತ-ಅಲೀಮಿಯಲ್ಲಿ ಮಿಸ್ಟಾಫೆಸ್ಟ್ 2025

ವಾರ್ತಾಭಾರತಿವಾರ್ತಾಭಾರತಿ19 Jan 2025 3:24 PM IST
share
ಕಿನ್ನಿಗೋಳಿ: ಮಿಸ್ಟಾಹುಲ್ ಮದೀನ ತ-ಅಲೀಮಿಯಲ್ಲಿ ಮಿಸ್ಟಾಫೆಸ್ಟ್ 2025

ಕಿನ್ನಿಗೋಳಿ: ಮಿಸ್ಟಾಹುಲ್ ಮದೀನ ತ-ಅಲೀಮಿ ಕಲ್ಕರೆ ಕಿನ್ನಿಗೋಳಿ ಇದರ ವತಿಯಿಂದ ಅಜ್ಮೀರ್ ಮೌಲಿದ್ ಮಜ್ಲಿಸ್, ಉಲಮಾ ಮತ್ತು ಮುತಅಲ್ಲಿಂ ಸಂಗಮ ಹಾಗೂ ಮಿಸ್ಟಾಫೆಸ್ಟ್ 2025 ಕಾರ್ಯಕ್ರಮವು ಜ.18ರಿಂದ 21ರ ವರೆಗೆ ಕಲ್ಕರೆ ಮಸೀದಿಯ ವಠಾರದಲ್ಲಿ ಜರುಗಲಿದೆ.

ಜ.19ರಂದು ನಡೆಯಲಿರುವ ಮಿಸ್ಟಾಫೆಸ್ಟ್ 2025ನ್ನು ಕಲ್ಕರೆ‌ ಮಿಸ್ಬಾಹುಲ್‌ ಮದೀನದ ಮ್ಯಾನೇಜರ್ ಹಸನ್ ಸಖಾಫಿ ಅಲ್‌ ಫುರ್ ಖಾನಿ ಉದ್ಘಾಟಿಸಲಿದ್ದಾರೆ. ಸಯ್ಯಿದ್ ಜಲಾಲುದ್ದೀನ್ ಅಲ್ ಬುಖಾರಿ ಪೊಸೋಟು ಅವರು ಅಧ್ಯಕ್ಷತೆ ವಹಿಸಲಿದ್ದಾರೆ.

ಜ.21ರ ಮಂಗಳವಾರ ಬೆಳಗ್ಗೆ 7ಗಂಟೆಗೆ ಅಸ್ಸಯ್ಯಿದ್ ಶಾಹುಲ್ ಹಮೀದ್ ಅಲ್ ಬುಖಾರಿ ಉಪ್ಪಳ ಅವರ ನೇತೃತ್ವದಲ್ಲಿ ಖತಮುಲ್ ಖುರ್‌ಆನ್ ಮಜ್ಲಿಸ್, ಬೆಳಗ್ಗೆ 8ಗಂಟೆಗೆ ಉಡುಪಿ ಸಂಯುಕ್ತ ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ಮತ್ತು ಕಲ್ಕರೆ ಮಿಸ್ಟಾಹುಲ್ ಮದೀನದ ಪ್ರಾಂಶುಪಾಲರಾದ ಎ.ಪಿ.ಅಬ್ದುಲ್ಲಾ ಮದನಿ ನೇತೃತ್ವದಲ್ಲಿ ಅಜ್ಮೀರ್ ಮೌಲಿದ್ ಮಜ್ಲಿಸ್ ನೆರವೇರಲಿದೆ. ಬೆಳಗ್ಗೆ 9ಗಂಟೆಗೆ ಮಲಪ್ಪುರಂ ಮಂಜೇರಿಯ ಜಾಮಿಯ ಹಿಕಮಿಯ್ಯಾ ಮುದರ್ರಿಸ್ ಇಬ್ರಾಹೀಂ ಸಖಾಫಿ ಪುಝಕಾಟೀರ ಮಲಪ್ಪುರ ಇವರ ನೇತೃತ್ವದಲ್ಲಿ ಉಲಮಾ ಹಾಗೂ ಮುತಅಲ್ಲಿಂ ಸಂಗಮ ನಡೆಯಲಿದೆ.

ಉಕ್ಕುಡ ಮುದರ್ರಿಸ್ ಹಾಫಿಲ್ ಅಹ್ಮದ್ ಶರೀಫ್ ಕಾಮಿಲ್ ಸಖಾಫಿ, ಕೈಕಂಬ ಮರ್ಕಝ್ ಚೆರ್ ಮೆನ್ ಬದ್ರುದ್ದೀನ್ ಅಝ್ ಹರಿ ಅಲ್ ಫುರ್ಖಾನಿ, ಮಜೀದ್ ಫಾಳಿಲಿ ಗಾಣಿಮಾರ್, ಅಶ್ರಫ್ ಸ ಅದಿ ಮಲ್ಲೂರು, ನವಾಝ್ ಸಖಾಫಿ, ಫಾರೂಕ್ ಸಖಾಫಿ, ಕನ್ನಂಗಾರ್ ಮುದರ್ರಿಸ್ ಅಶ್ರಫ್ ಸಖಾಫಿ , ಮೂಳೂರು ಮುದರ್ರಿಸ್ ಅಶ್ರಫ್ ಸಖಾಫಿ ಕಕ್ಕಿಂಜೆ, ಬಶೀರ್ ಮದನಿ ಕೂಳೂರು, ಇಬ್ರಾಹೀಂ ಮುಸ್ಲಿಯಾರ್ ಶಾರ್ಜಾ ಮೊದಲಾದವರು ಭಾಗವಹಿಸಲಿದ್ದಾರೆ ಎಂದು ಮಿಸ್ಟಾಹುಲ್ ಮದೀನ ತ-ಅಲೀಮಿ ಕಲ್ಕರೆಯ ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X