Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕಾರ್ಮಿಕರ ಹಕ್ಕು ಕಸಿಯುವ ಕೇಂದ್ರದ 4...

ಕಾರ್ಮಿಕರ ಹಕ್ಕು ಕಸಿಯುವ ಕೇಂದ್ರದ 4 ಸಂಹಿತೆಗಳನ್ನು ಹಿಂಪಡೆಯಿರಿ : ಕ್ಲಿಫ್ಟನ್.ಡಿ ರೊಝಾರಿಯೋ

ವಾರ್ತಾಭಾರತಿವಾರ್ತಾಭಾರತಿ27 Nov 2025 11:39 PM IST
share
ಕಾರ್ಮಿಕರ ಹಕ್ಕು ಕಸಿಯುವ ಕೇಂದ್ರದ 4 ಸಂಹಿತೆಗಳನ್ನು ಹಿಂಪಡೆಯಿರಿ : ಕ್ಲಿಫ್ಟನ್.ಡಿ ರೊಝಾರಿಯೋ

ಬೆಂಗಳೂರು : ಕೇಂದ್ರ ಸರಕಾರ ಜಾರಿಗೆ ತಂದಿರುವ 4 ಕಾರ್ಮಿಕ ಸಂಹಿತೆಗಳು ದುಡಿಯುವ ವರ್ಗಗಳ ಶ್ರಮವನ್ನು ದೋಚಿ, ಅವರ ಹಕ್ಕುಗಳನ್ನು ಕಸಿದು, ಬಂಡವಾಳಶಾಹಿಗಳ ಸಂಪತ್ತನ್ನು ಹೆಚ್ಚಿಸುವ ನೀತಿಗಳಾಗಿವೆ. ಆದ್ದರಿಂದ 4 ಕಾರ್ಮಿಕ ಸಂಹಿತೆಗಳನ್ನು ಕೇಂದ್ರ ಸರಕಾರ ಕೂಡಲೇ ಹಿಂಪಡೆಯಬೇಕು ಎಂದು ಎಐಸಿಸಿಟಿಯು ರಾಷ್ಟ್ರೀಯ ಉಪಾಧ್ಯಕ್ಷ ಕ್ಲಿಫ್ಟನ್.ಡಿ ರೋಝಾರಿಯೋ ಆಗ್ರಹಿಸಿದ್ದಾರೆ.

ಗುರುವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಎಐಸಿಸಿಟಿಯು ವತಿಯಿಂದ ಆಯೋಜಿಸಿದ್ದ ರಾಜ್ಯಮಟ್ಟದ ಧರಣಿ ಸಮಾವೇಶದಲ್ಲಿ ಮಾತನಾಡಿದ ಅವರು, ಕೇಂದ್ರ ಸರಕಾರ ನ.21ರಂದು ಯಾವುದೇ ಪೂರ್ವ ಸೂಚನೆ, ಸಾರ್ವಜನಿಕ ಚರ್ಚೆ ಅಥವಾ ಕಾರ್ಮಿಕ ಸಂಘಟನೆಗಳೊಂದಿಗೆ ಸಮಾಲೋಚನೆ ನಡೆಸದೇ, 4 ಕಾರ್ಮಿಕ ಸಂಹಿತೆಗಳಾದ ವೇತನ ಸಂಹಿತೆ-2019, ಸಾಮಾಜಿಕ ಭದ್ರತಾ ಸಂಹಿತೆ-2020, ಕೈಗಾರಿಕಾ ಸಂಬಂಧಗಳ ಸಂಹಿತೆ-2020, ವೃತ್ತಿಪರ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಸಂಹಿತೆ-2020 ಅನ್ನು ಏಕಾಏಕಿ ಜಾರಿಗೊಳಿಸುವ ಮೂಲಕ ಕಾರ್ಮಿಕರ ಮೇಲೆ ಗದಾಪ್ರಹಾರ ನಡೆಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹೊಸ ಕಾರ್ಮಿಕ ಸಂಹಿತೆಗಳು ಕಾರ್ಮಿಕ ಹಕ್ಕುಗಳ ನಿರ್ಮೂಲನೆಗೆ, ವೇತನ ಇಳಿಕೆಗೆ, ಸಾಮಾಜಿಕ ಭದ್ರತೆಯ ನಷ್ಟಕ್ಕೆ, ಸಂಘಟನೆ ಸ್ವಾತಂತ್ರ್ಯ ನಾಶಕ್ಕೆ ಹಾಗೂ ಉದ್ಯೋಗ ಅಸ್ಥಿರತೆಗೆ ಕಾರಣವಾಗುತ್ತವೆ ಎಂದು ಖಂಡಿಸಿದರು.

ಎಐಸಿಸಿಟಿಯು ರಾಜ್ಯ ಪ್ರದಾನ ಕಾರ್ಯದರ್ಶಿ ಮೈತ್ರೇಯಿ ಕೃಷ್ಣನ್ ಮಾತನಾಡಿ, ಕೇಂದ್ರ ಸರಕಾರ 4 ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿದ್ದು, ಈ ಕಾಯ್ದೆಗಳು ಅನುಷ್ಠಾನಗೊಂಡಲ್ಲಿ ಕಾರ್ಮಿಕರ ಬದುಕು ಇನ್ನಷ್ಟು ಪ್ರಪಾತಕ್ಕೆ ಬೀಳಲಿದೆ. ಈಗಾಗಲೇ ಕನಿಷ್ಠ ಕೂಲಿ, ಉದ್ಯೋಗ ಭದ್ರತೆ, ಸಂವಿಧಾನಬದ್ಧ ಹಕ್ಕುಗಳನ್ನು ಕಳೆದುಕೊಂಡಿರುವ ಕಾರ್ಮಿಕರು ನಿರುದ್ಯೋಗ, ಹಸಿವು, ಬಡತನ ಹೀಗೆ ಹತ್ತು ಹಲವು ಸಮಸ್ಯೆಗಳಿಗೆ ಸಿಲುಕಲಿದ್ದಾರೆ. ಕಾರ್ಮಿಕರಿಗೆ ಇನ್ನಷ್ಟು ಬಲ ಒದಗಿಸಲಾಗಿದೆ ಎಂಬ ಸರಕಾರದ ಹೇಳಿಕೆ ವಾಸ್ತವಕ್ಕೆ ತದ್ವಿರುದ್ಧವಾಗಿದೆ. ಎಲ್ಲಾ ಕ್ಷೇತ್ರಗಳಲ್ಲಿ 14 ದಿನಗಳ ಮುಂಚಿತ ಮುಷ್ಕರ ನೋಟಿಸ್ ಕಡ್ಡಾಯ ಮಾಡುವ ಮೂಲಕ ಹೋರಾಟದ ಹಕ್ಕಿನ ಮೇಲೆ ನೇರ ದಾಳಿ ಮಾಡಲಾಗಿದೆ ಎಂದರು.

ಪ್ರತಿಭಟನೆಯಲ್ಲಿ ಎಐಸಿಸಿಟಿಯು ರಾಜ್ಯ ಘಟಕದ ಅಧ್ಯಕ್ಷ ಪಿ.ಪಿ.ಅಪ್ಪಣ್ಣ, ಹೋರಾಟಗಾರರಾದ ನಿರ್ಮಲಾ, ನಾಗರಾಜ ಪೂಜಾರ್, ಪುಟ್ಟಿಗೌಡ, ಪ್ರತಿಭಾ, ವಿಜಯಕುಮಾರ್, ಸಂತೋಷ ಗುಳೆದಟ್ಟಿ, ಪರುಶುರಾಮ ಸಂದೇರ್, ವಿನಯ್, ಮಾಯಮ್ಮ, ಕೆ. ನಾಗಲಿಸ್ವಾಮಿ, ವಿಜಯ್ ದೊರೆರಾಜು ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X