Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಎತ್ತಿನಹೊಳೆ ಯೋಜನೆ’ 430ಕ್ಕೂ ಅಧಿಕ...

‘ಎತ್ತಿನಹೊಳೆ ಯೋಜನೆ’ 430ಕ್ಕೂ ಅಧಿಕ ಎಕರೆ ಅರಣ್ಯ ಪ್ರದೇಶ ಬಳಕೆಗೆ ಸಮ್ಮತಿಸದ ಕೇಂದ್ರ ಅರಣ್ಯ ಸಚಿವಾಲಯದ ತಜ್ಞರ ಸಮಿತಿ

ವಾರ್ತಾಭಾರತಿವಾರ್ತಾಭಾರತಿ6 Nov 2025 11:37 PM IST
share
‘ಎತ್ತಿನಹೊಳೆ ಯೋಜನೆ’ 430ಕ್ಕೂ ಅಧಿಕ ಎಕರೆ ಅರಣ್ಯ ಪ್ರದೇಶ ಬಳಕೆಗೆ ಸಮ್ಮತಿಸದ ಕೇಂದ್ರ ಅರಣ್ಯ ಸಚಿವಾಲಯದ ತಜ್ಞರ ಸಮಿತಿ

ಬೆಂಗಳೂರು : ರಾಜ್ಯ ಸರಕಾರದ ಮಹತ್ವಕಾಂಕ್ಷೆಯ ‘ಎತ್ತಿನಹೊಳೆ ಯೋಜನೆ’ ಕಾಮಗಾರಿಗೆ ಹಾಸನ-ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿನ 430ಕ್ಕೂ ಅಧಿಕ ಎಕರೆ ಅರಣ್ಯ ಪ್ರದೇಶವನ್ನು ಬಳಕೆ ಮಾಡಿಕೊಳ್ಳಲು ‘ಕೇಂದ್ರ ಅರಣ್ಯ ಸಚಿವಾಲಯದ ತಜ್ಞರ ಸಮಿತಿ’ ತಾತ್ವಿಕ ಅನುಮೋದನೆ ನೀಡಲು ಸಮ್ಮತಿಸಿಲ್ಲ.

ಗುರುವಾರ ಈ ಸಂಬಂಧ ಸಮಿತಿಯು ಮಾಹಿತಿ ನೀಡಿದ್ದು, ‘ಹಾಸನ, ತುಮಕೂರು ಜಿಲ್ಲೆಗಳಲ್ಲಿ ಗುರುತ್ವಾಕರ್ಷಣೆ ಕಾಲುವೆ ನಿರ್ಮಿಸಲು ತುಮಕೂರಿನ ಬೆಣ್ಣೆಹಳ್ಳದ ಕಾವಲ್, ಕಂಚಿಗಾನಹಳ್ಳಿ ಹಾಗೂ ಹಾಸನದ ಐದಹಳ್ಳಿ ಕಾವಲ್, ಕುಮರಿಹಳ್ಳಿಯ ಅರಣ್ಯ ಭೂಮಿ ಬಳಸಲು ಒಪ್ಪಿಗೆ ನೀಡುವಂತೆ ಕರ್ನಾಟಕ ಅರಣ್ಯ ಇಲಾಖೆಯು ಪ್ರಸ್ತಾವ ಸಲ್ಲಿಸಿತ್ತು. ಈ ಕುರಿತ ಪರಾಮರ್ಶೆಗೆ ಕೇಂದ್ರ ಅರಣ್ಯ ಸಲಹಾ ಸಮಿತಿಗೆ ಕಳುಹಿಸಿತ್ತು. ಆದರೆ, ಸಮಿತಿಯು ಯೋಜನೆಯ ಕಾಮಗಾರಿಗೆ ತರಕಾರು ತೆಗೆದಿದೆ.

ಯೋಜನೆಯ ಕಾಲುವೆ ನಿರ್ಮಾಣಕ್ಕೆ ಅಕ್ರಮವಾಗಿ 107ಹೆಕ್ಟೇರ್ ಬಳಕೆ ಮಾಡಿರುವುದನ್ನು ಅಧಿಕಾರಿಗಳ ಸಮಿತಿ ಪತ್ತೆ ಹಚ್ಚಿ ವರದಿ ಸಲ್ಲಿಸಿದೆ. ಆದರೆ, ರಾಜ್ಯ ಸರಕಾರವು 0.04 ಹೆಕ್ಟೇರ್ ಉಲ್ಲಂಘನೆ ಪ್ರಕರಣದಲ್ಲಷ್ಟೆ ಎಫ್‌ಐಆರ್ ದಾಖಲಿಸಿದೆ. ಇದು ಗಂಭೀರ ಲೋಪ. ಯೋಜನೆ ಅನುಷ್ಠಾನ ಗೊಳಿಸುತ್ತಿರುವ ವಿಶ್ವೇಶ್ವರಯ್ಯ ಜಲ ನಿಗಮದಿಂದ ಈ ಲೋಪ ಆಗಿದೆಯೇ? ಎಂಬ ಬಗ್ಗೆ ರಾಜ್ಯ ಅರಣ್ಯ ಇಲಾಖೆ ಹಾಗೂ ಸಚಿವಾಲಯದ ಪ್ರಾದೇಶಿಕ ಕಚೇರಿ ಜಂಟಿ ವರದಿ ಸಲ್ಲಿಸಬೇಕು. ಪ್ರಾದೇಶಿಕ ಕಚೇರಿಯು ಪ್ರತ್ಯೇಕವಾಗಿ ವರದಿ ಸಲ್ಲಿಸಲು ಅವಕಾಶ ಇದೆ. ಈ ಸಂಬಂಧ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದೆ. 430 ಎಕರೆ ಅರಣ್ಯ ಬಳಕೆಗೆ ಒಪ್ಪಿಗೆ ಕೋರಿ ರಾಜ್ಯ ಸರಕಾರ ಈ ಹಿಂದೆ ಪ್ರಸ್ತಾವ ಸಲ್ಲಿಸಿತ್ತು. ಯೋಜನೆಯ ಅನುಷ್ಠ್ಠಾನದ ಸಂದರ್ಭದಲ್ಲಿ ವ್ಯಾಪಕ ಪ್ರಮಾಣದಲ್ಲಿ ನಿಯಮ ಉಲ್ಲಂಘನೆ ಆಗಿದೆ ಎಂಬ ಕಾರಣ ನೀಡಿ ಕೇಂದ್ರ ಅರಣ್ಯ ಸಲಹಾ ಸಮಿತಿ ಅನುಮೋದನೆ ನೀಡಿರಲಿಲ್ಲ. ನಿಯಮ ಉಲ್ಲಂಘಿಸಿದ ಅಧಿಕಾರಿಗಳ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕು ಹಾಗೂ ದಂಡ ವಿಧಿಸಬೇಕು ಎಂದು ತಾಕೀತು ಮಾಡಿತ್ತು. ಹೀಗಾಗಿ, ಎತ್ತಿನಹೊಳೆ ಕಾಮಗಾರಿ ಸ್ಥಗಿತವಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X