Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಡಿ.ಕೆ.ಶಿವಕುಮಾರ್ ಓಡಿಸಿದ್ದ ಸ್ಕೂಟರ್‌...

ಡಿ.ಕೆ.ಶಿವಕುಮಾರ್ ಓಡಿಸಿದ್ದ ಸ್ಕೂಟರ್‌ ಮೇಲಿನ 18,500 ದಂಡ ಬಾಕಿ ವಸೂಲಿ

ವಾರ್ತಾಭಾರತಿವಾರ್ತಾಭಾರತಿ7 Aug 2025 3:07 PM IST
share
ಡಿ.ಕೆ.ಶಿವಕುಮಾರ್ ಓಡಿಸಿದ್ದ ಸ್ಕೂಟರ್‌ ಮೇಲಿನ 18,500 ದಂಡ ಬಾಕಿ ವಸೂಲಿ
ಮೇಲ್ಸೇತುವೆ ಕಾಮಗಾರಿ ಪರಿಶೀಲನೆ ವೇಳೆ ಬಳಸಿದ್ದ ವಾಹನ

ಬೆಂಗಳೂರು : ನಗರದ ಹೆಬ್ಬಾಳ ಮೇಲ್ಸೇತುವೆ ಕಾಮಗಾರಿ ಪರಿಶೀಲನೆ ವೇಳೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಓಡಿಸಿದ್ದ ದ್ವಿಚಕ್ರ ವಾಹನದ ಮೇಲೆ ಮಾಲೀಕನಿಂದ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ದಾಖಲಾಗಿದ್ದ 34 ಪ್ರಕರಣಗಳಲ್ಲಿ 18,500 ರೂ. ದಂಡವನ್ನು ಪೊಲೀಸರು ಬುಧವಾರ ವಸೂಲಿ ಮಾಡಿದ್ದಾರೆ.

ಬಿಡಿಎ ವತಿಯಿಂದ ಹೆಬ್ಬಾಳ ಜಂಕ್ಷನ್‌ನಲ್ಲಿ ನಿರ್ಮಿಸುತ್ತಿರುವ ಹೊಸ ಮೇಲ್ಸೇತುವೆ ಕಾಮಗಾರಿ ವೀಕ್ಷಿಸಲು ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳೊಂದಿಗೆ ಬಂದಿದ್ದರು. ಖುದ್ದು ಸ್ಕೂಟರ್ ಚಲಾಯಿಸಿಕೊಂಡು ಅವರು ಸೇತುವೆ ಪರಿಶೀಲನೆ ಮಾಡಿದ್ದರು. ಈ ಸ್ಕೂಟರ್‌ನ ನೋಂದಣಿ ಸಂಖ್ಯೆ ಆಧರಿಸಿ ಸಂಚಾರ ನಿಯಮ ಉಲ್ಲಂಘನೆ ಬಗ್ಗೆ ವಿಪಕ್ಷ ಜೆಡಿಎಸ್ ಸಾಮಾಜಿಕ ಜಾಲತಾಣ ವಿಭಾಗ ಪರಿಶೀಲಿಸಿದೆ. ಆಗ ಸಂಚಾರ ನಿಯಮ ಉಲ್ಲಂಘನೆ ಸಂಬಂಧ ಆ ಸ್ಕೂಟರ್‌ನ ಮೇಲೆ 18,500 ರೂ. ದಂಡ ಬಾಕಿ ಇರುವುದು ಗೊತ್ತಾಗಿದೆ.

ಡಿಕೆಶಿ ಚಾಲನೆ ಮಾಡಿದ ದ್ವಿಚಕ್ರ ವಾಹನ ಸಂಚಾರ ನಿಯಮ ಉಲ್ಲಂಘಿಸಿದೆ : ಜೆಡಿಎಸ್

‘ರೀಲ್ಸ್ ರಾಜಾ ಮಿಸ್ಟರ್ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಹೆಬ್ಬಾಳ ಫ್ಲೈಓವರ್ ಮೇಲೆ ಚಾಲನೆ ಮಾಡಿದ ದ್ವಿಚಕ್ರವಾಹನ 34ಕ್ಕೂ ಹೆಚ್ಚು ಬಾರಿ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದೆ. ದಂಡದ ಮೊತ್ತ 18,500 ರೂ.ಬಾಕಿ ಇದೆ’ ಎಂದು ಉಲ್ಲೇಖಿಸಿ ಜೆಡಿಎಸ್ ಟೀಕಿಸಿತ್ತು.

ಬುಧವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿದ್ದ ಜೆಡಿಎಸ್, ‘ಪ್ರಚಾರಕ್ಕಾಗಿ ಫೋಟೋ ಶೂಟ್, ರೀಲ್ಸ್ ಶೋಕಿ ಬಿಟ್ಟು ಮೊದಲು ಸಚಿವ ಸ್ಥಾನದ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿ. ಹೆಬ್ಬಾಳ ಸಂಚಾರಿ ಪೊಲೀಸರೇ, ದ್ವಿಚಕ್ರ ವಾಹನದ ದಂಡವನ್ನು ವಸೂಲಿ ಮಾಡುವ ಕೆಲಸ ಆಗಲಿ’ ಎಂದು ಆಗ್ರಹಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X