Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಅಕ್ಕ’ ರಜತಮಹೋತ್ಸವ: ಕವನ, ಸಣ್ಣ ಕಥಾ...

‘ಅಕ್ಕ’ ರಜತಮಹೋತ್ಸವ: ಕವನ, ಸಣ್ಣ ಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ25 Aug 2026 11:27 AM IST
share
‘ಅಕ್ಕ’ ರಜತಮಹೋತ್ಸವ: ಕವನ, ಸಣ್ಣ ಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟ

ಬೆಂಗಳೂರು: ಸೆ.4ರಿಂದ 6ರವರೆಗೆ ನಡೆಯಲಿರುವ ‘ಅಕ್ಕ’ ರಜತಮಹೋತ್ಸವ ಸಮ್ಮೇಳನದ ಅಂಗವಾಗಿ ಸಾಹಿತ್ಯ ಸಮಿತಿ ಆಯೋಜಿಸಿದ್ದ ಕವನ ಹಾಗೂ ಸಣ್ಣ ಕಥಾ ಸ್ಪರ್ಧೆಯ ವಿಜೇತರನ್ನು ತೀರ್ಪುಗಾರರು ಆಯ್ಕೆ ಮಾಡಿ ಘೋಷಿಸಿದ್ದಾರೆ.

ಭಾರತದ ವಿವಿಧ ರಾಜ್ಯಗಳಲ್ಲದೆ ಅಮೆರಿಕ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರು ಸ್ಪರ್ಧೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಬರಹಗಳನ್ನು ಸಲ್ಲಿಸಿದ್ದರು. ಉತ್ತಮ ಗುಣಮಟ್ಟದ ಕವನ ಹಾಗೂ ಸಣ್ಣ ಕಥೆಗಳು ಸಲ್ಲಿಕೆಯಾಗಿದ್ದರಿಂದ ವಿಜೇತರ ಆಯ್ಕೆ ತೀರ್ಪುಗಾರರಿಗೆ ಸವಾಲಿನ ಪ್ರಕ್ರಿಯೆಯಾಗಿತ್ತು ಎಂದು ಸಾಹಿತ್ಯ ಸಮಿತಿ ತಿಳಿಸಿದೆ.

ಕವನ ಸ್ಪರ್ಧೆಯಲ್ಲಿ ʼಪಂಜರದ ಗಿಣಿʼ ಕವನಕ್ಕೆ ಕಾಸರಗೋಡಿನ ಹರ್ಷಿತ ಎಸ್. ಪ್ರಥಮ ಬಹುಮಾನ ಪಡೆದಿದ್ದಾರೆ. ಸಣ್ಣ ಕಥಾ ಸ್ಪರ್ಧೆಯಲ್ಲಿ ʼಕೊನೆಯ ಡೆಲಿವರಿʼ ಕಥೆಗೆ ಬೆಂಗಳೂರಿನ ರವಿ ಮಡೋಡಿ ಪ್ರಥಮ ಬಹುಮಾನ ಗಳಿಸಿದ್ದಾರೆ.

ಸ್ಪರ್ಧೆಯಲ್ಲಿ ಪ್ರಥಮ ಮೂರು ಬಹುಮಾನ ಪಡೆದ ವಿಜೇತರ ಬರಹಗಳನ್ನು ‘ಅಕ್ಕ’ ರಜತಮಹೋತ್ಸವದ ಸ್ಮರಣ ಸಂಚಿಕೆಯಲ್ಲಿ ಪ್ರಕಟಿಸಲಾಗುವುದು.

ಸ್ಪರ್ಧೆಯಲ್ಲಿ ಉತ್ಸಾಹದಿಂದ ಭಾಗವಹಿಸಿದ ಎಲ್ಲ ಸ್ಪರ್ಧಿಗಳಿಗೆ ಹಾಗೂ ವಿಜೇತರನ್ನು ಆಯ್ಕೆ ಮಾಡಿದ ತೀರ್ಪುಗಾರರಿಗೆ ಸಾಹಿತ್ಯ ಸಮಿತಿ ಧನ್ಯವಾದ ಸಲ್ಲಿಸಿದೆ. ವಿಜೇತರ ಬಹುಮಾನಗಳಿಗೆ ಪ್ರಾಯೋಜಕತ್ವ ನೀಡಿದ ಜಯನಗರದ ‘ಟೋಟಲ್ ಕನ್ನಡ ಡಾಟ್ ಕಾಮ್’ ಸಂಸ್ಥೆಗೂ ಕೃತಜ್ಞತೆ ಸಲ್ಲಿಸಿ, ವಿಜೇತರಿಗೆ ಅಭಿನಂದನೆ ತಿಳಿಸಿದೆ.

Tags

short storyPoetry‘Akka’ Silver Jubilee
share
ವಾರ್ತಾಭಾರತಿ
ವಾರ್ತಾಭಾರತಿ
Next Story
X