Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಖಾಸಗಿ ಕೋಚಿಂಗ್ ಸೆಂಟರ್ ಗಳನ್ನು...

ಖಾಸಗಿ ಕೋಚಿಂಗ್ ಸೆಂಟರ್ ಗಳನ್ನು ನಿಷೇಧಿಸಿ: ನಿರಂಜನಾರಾಧ್ಯ ವಿ.ಪಿ.

ವಾರ್ತಾಭಾರತಿವಾರ್ತಾಭಾರತಿ20 Jan 2024 7:43 PM IST
share
ಖಾಸಗಿ ಕೋಚಿಂಗ್ ಸೆಂಟರ್ ಗಳನ್ನು ನಿಷೇಧಿಸಿ: ನಿರಂಜನಾರಾಧ್ಯ ವಿ.ಪಿ.

ಬೆಂಗಳೂರು: ಖಾಸಗಿ ಕೋಚಿಂಗ್ ಸೆಂಟರ್ ಗಳನ್ನು(ತರಬೇತು ಕೇಂದ್ರಗಳನ್ನು) ನಿಯಂತ್ರಿಸುವ ಬದಲು ಪೂರ್ಣವಾಗಿ ನಿಷೇಧಿಸಬೇಕು ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ.ವಿ.ಪಿ., ಆಗ್ರಹಿಸಿದ್ದಾರೆ.

ಶನಿವಾರ ಪ್ರಕಟನೆ ಹೊರಡಿಸಿರುವ ಅವರು, ಕೇಂದ್ರ ಉನ್ನತ ಶಿಕ್ಷಣ ಇಲಾಖೆಯು ಜ.16ರಂದು ಎಲ್ಲ ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಾಧಿಕಾರಿಗಳಿಗೆ ಪತ್ರ ಬರೆದು, ಯಾವುದೇ ಅಧಿಕೃತ ನೀತಿ ಅಥವಾ ನಿಯಂತ್ರಣದ ಅನುಪಸ್ಥಿತಿಯಲ್ಲಿ, ದೇಶದಲ್ಲಿ ಅನಿಯಂತ್ರಿತ ಖಾಸಗಿ ಮಾಲೀಕತ್ವದ ಕೋಚಿಂಗ್ ಕೇಂದ್ರಗಳ ಸಂಖ್ಯೆ ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ತಿಳಿಸಿದೆ ಎಂದು ಮಾಹಿತಿ ನೀಡಿದ್ದಾರೆ.

ತರಬೇತು ಕೇಂದ್ರಗಳು ವಿದ್ಯಾರ್ಥಿಗಳಿಂದ ಅಧಿಕ ಶುಲ್ಕ ವಸೂಲಿ, ವಿದ್ಯಾರ್ಥಿಗಳ ಮೇಲೆ ಅನಗತ್ಯ ಒತ್ತಡ ಹೇರುವ ಮೂಲಕ ವಿದ್ಯಾರ್ಥಿಗಳ ಆತ್ಮಹತ್ಯೆ, ಬೆಂಕಿ ಅವಘಡಗಳಿಂದ ಜೀವಹಾನಿ ಹಾಗೂ ಹಲವಾರು ಅವ್ಯವಹಾರಗಳ ತಾಣವಾಗಿರುವುದನ್ನು ಅಧಿಕೃತವಾಗಿ ಶಿಕ್ಷಣ ಇಲಾಖೆ ಪತ್ರದಲ್ಲಿ ದಾಖಲಿಸಿದೆ ಎಂದಿದ್ದಾರೆ.

ಈ ಮಾರ್ಗಸೂಚಿಯ ಅಗತ್ಯತೆ ಮತ್ತು ಅನಿವಾರ್ಯತೆಯನ್ನು ರಾಷ್ಟ್ರೀಯ ಶಿಕ್ಷಣ ನೀತಿ 2020ರ ಹೆಸರಿನಲ್ಲಿ ಸಮರ್ಥಿಸಿಕೊಂಡಿರುವುದು ಶಿಕ್ಷಣದ ಪರಿಕಲ್ಪನೆ ಹಾಗು ವ್ಯಾಖ್ಯಾನವನ್ನು ಅನರ್ಥಗೊಳಿಸುವ ಪ್ರಯತ್ನವಾಗಿದೆ. ಹೆಚ್ಚುವರಿ ಸಾಂಸ್ಥಿಕ ವ್ಯವಸ್ಥೆಗಳಂತಿರುವ ಕೋಚಿಂಗ್ ಸೆಂಟರ್ ಗಳನ್ನು ಅಧಿಕೃತಗೊಳಿಸುವ ಮೂಲಕ ಇಡೀ ಶೈಕ್ಷಣಿಕ ವ್ಯವಸ್ಥೆಯನ್ನೇ ಮಾಲೀಕತ್ವದ ನೆಲೆಯ ವ್ಯಾಪಾರದ ಕೇಂದ್ರಗಳನ್ನಾಗಿಸುವ ಈ ಕ್ರಮ ವಿದ್ಯಾರ್ಥಿ ಹಾಗೂ ಪಾಲಕ ವಿರೋಧಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಸರಕಾರಿ ಶಾಲಾ-ಕಾಲೇಜುಗಳಲ್ಲಿ ಕಲಿಯುತ್ತಿರುವ ಬಹುಜನ ಸಮಾಜದ ಮಕ್ಕಳು ಖಾಯಂ ಶಿಕ್ಷಕರಿಲ್ಲದೆ, ಕಲಿಕೆಯಿಲ್ಲದೆ ಕೊನೆಗೆ ಮಾಹಿತಿಯೂ ಇಲ್ಲದೆ ಶಿಕ್ಷಣವನ್ನು ತೊರೆಯುವಂತೆ ಮಾಡಲಾಗಿದೆ. ಶಾಲಾ-ಕಾಲೇಜುಗಳಿಗೆ ಸಮಾನಾಂತರ ಕೋಚಿಂಗ್ ಕೇಂದ್ರಗಳಿಗೆ ಲಕ್ಷಾಂತರ ರೂ.ಗಳನ್ನು ಖರ್ಚುಮಾಡುವ ಸಾಮಥ್ರ್ಯವುಳ್ಳ ಉಳ್ಳವರು ಉನ್ನತ ಶಿಕ್ಷಣ ಅಥವಾ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಲು ಪರ್ಯಾಯ ವ್ಯವಸ್ಥೆ ಸೃಷ್ಟಿಸುವ ಕುತಂತ್ರವಾಗಿದೆ ಎಂದು ಟೀಕಿಸಿದ್ದಾರೆ.

ಈ ಹಿನ್ನೆಲೆಯಲ್ಲಿ, ಶಿಕ್ಷಣ ಹಕ್ಕು ಕಾಯಿದೆಯ ಪ್ರಕರಣ 28 ಅಡಿಯಲ್ಲಿ ಯಾವುದೇ ಶಿಕ್ಷಕರು ಖಾಸಗಿ ಬೋಧನೆ ಅಥವಾ ಮನೆ ಪಾಠದ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳದಂತೆ ನಿಷೇಧ ಹೇರಿರುವ ಮಾದರಿಯಲ್ಲಿಯೇ, ಮೂಲ ಶಿಕ್ಷಣದ ಕಲ್ಪನೆಗೆ ಅಪವಾದವಾಗಿರುವ ಎಲ್ಲ ಬಗೆಯ ಕೋಚಿಂಗ್ ಕೇಂದ್ರಗಳನ್ನು ನಿಷೇಧಿಸಿ, ಶಾಲಾ-ಕಾಲೇಜುಗಳಲ್ಲಿಯೇ ಎಲ್ಲ ಬಗೆಯ ಬೆಂಬಲಿತ ವ್ಯವಸ್ಥೆಗಳನ್ನು ರೂಪಿಸುವ ಮೂಲಕ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯನ್ನು ಗಟ್ಟಿಗೊಳಿಸಲು ಮುಂದಾಗಬೇಕು ಎಂದು ಅವರು ಆಗ್ರಹಿಸಿದ್ದಾರೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X