Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ವೈದ್ಯನಿಗೆ 6.02 ಕೋಟಿ ರೂ....

ಬೆಂಗಳೂರು | ವೈದ್ಯನಿಗೆ 6.02 ಕೋಟಿ ರೂ. ವಂಚನೆ ಆರೋಪ: ಎಫ್‍ಐಆರ್ ದಾಖಲು

ವಾರ್ತಾಭಾರತಿವಾರ್ತಾಭಾರತಿ7 Feb 2024 7:09 PM IST
share
ಬೆಂಗಳೂರು | ವೈದ್ಯನಿಗೆ 6.02 ಕೋಟಿ ರೂ. ವಂಚನೆ ಆರೋಪ: ಎಫ್‍ಐಆರ್ ದಾಖಲು

ಬೆಂಗಳೂರು: ಕಾಸ್ಮೆಟಿಕ್ ಸರ್ಜರಿ ಮಾಡಿಸಲು ಬಂದ ಮಹಿಳೆಯು ಐಷಾರಾಮಿ ಕಾರು ಕೊಡಿಸುವುದಾಗಿ ವೈದ್ಯರೊಬ್ಬರಿಗೆ ನಂಬಿಸಿ ಬರೋಬ್ಬರಿ 6.02 ಕೋಟಿ ರೂ. ಪಡೆದು ವಂಚಿಸಿರುವ ಆರೋಪದಡಿ ಇಲ್ಲಿನ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿರುವುದಾಗಿ ವರದಿಯಾಗಿದೆ.

ವೈದ್ಯ ಗಿರೀಶ್ ಎಂಬುವರಿಗೆ ಐಶ್ವರ್ಯ ಗೌಡ ಎಂಬ ಮಹಿಳೆಯು ವಂಚಿಸಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

2022ರ ಮಾರ್ಚ್‍ನಲ್ಲಿ ಕಾಸ್ಮೆಟಿಕ್ ಸರ್ಜರಿ ಮಾಡಿಸಲು ಡಾ.ಗಿರೀಶ್ ಬಳಿ ಬಂದಾಗ ಮಹಿಳೆಯ ಪರಿಚಯವಾಗಿದೆ. ನಂತರದ ದಿನಗಳಲ್ಲಿ ತಾನು ರಿಯಲ್ ಎಸ್ಟೇಟ್ ಫೈನಾನ್ಸ್ ನಡೆಸುತ್ತಿದ್ದು, ಸೆಕೆಂಡ್ ಹ್ಯಾಂಡ್ ಕಾರುಗಳ ವ್ಯವಹಾರ ಸಹ ನಡೆಸುತ್ತಿದ್ದೇನೆ ಎಂದು ಮಹಿಳೆ ತಿಳಿಸಿದ್ದರು. ಐಷಾರಾಮಿ ಕಾರನ್ನು ಖರೀದಿಸಲು ಯೋಚಿಸುತ್ತಿದ್ದ ಗಿರೀಶ್, ಮಹಿಳೆಯನ್ನು ಸಂಪರ್ಕಿಸಿದ್ದರು.

ಈ ವೇಳೆ ಕಡಿಮೆ ಬೆಲೆಗೆ ಕಾರು ಕೊಡಿಸುವುದಾಗಿ ನಂಬಿಸಿದ್ದ ಆರೋಪಿ, 2 ಕೋಟಿ 75 ಲಕ್ಷ ರೂ.ಗಳನ್ನು ಆನ್‍ಲೈನ್ ಮೂಲಕ ಹಾಗೂ 3 ಕೋಟಿ 25 ಲಕ್ಷ ರೂ.ಗಳನ್ನು ನಗದಾಗಿ ಪಡೆದುಕೊಂಡಿದ್ದರು. ಆದರೆ ಕಾರನ್ನು ಕೊಡಿಸದೇ ಇದ್ದಾಗ, ವೈದ್ಯ ಹಣ ವಾಪಸ್ ಕೇಳಿದಾಗ ಇವತ್ತು ನಾಳೆ ಕೊಡುವುದಾಗಿ ಸಬೂಬು ಹೇಳಿದ್ದಾರೆ.

2023ರ ಡಿಸೆಂಬರ್ ನಲ್ಲಿ ಹಣ ಹಿಂದಿರುಗಿಸುವಂತೆ ಕೇಳಿದಾಗ ವಿಜಯನಗರ ಕ್ಲಬ್ ಹತ್ತಿರ ಬರಲು ಸೂಚಿಸಿದ್ದಾರೆ. ಅದರಂತೆ ಗಿರೀಶ್ ಮತ್ತು ಅವರ ಪತ್ನಿ ಕ್ಲಬ್ ಹತ್ತಿರ ಹೋದಾಗ, ಅವಾಚ್ಯವಾಗಿ ನಿಂದಿಸಿ, ಇದೇ ರೀತಿ ಹಣ ವಾಪಸ್ ಕೇಳಿದರೆ ನಿನ್ನ ವಿರುದ್ಧ ಅತ್ಯಾಚಾರದ ದೂರು ಕೊಡುತ್ತೇನೆ ಎಂದು ಬೆದರಿಸಿದ್ದಾರೆ. ಅಲ್ಲದೆ ವಿಷಯವನ್ನು ಕೈ ಬಿಡಬೇಕಾದರೆ 5 ಲಕ್ಷ ರೂ. ಹಣವನ್ನು ನೀಡುವಂತೆ ಬೆದರಿಕೆ ಹಾಕಿ ಪುನಃ 2 ಲಕ್ಷ ರೂ. ಹಣವನ್ನು ಸುಲಿಗೆ ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X