Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ಅಕ್ಕನ ಮನೆಯಲ್ಲಿ ನಗದು,...

ಬೆಂಗಳೂರು | ಅಕ್ಕನ ಮನೆಯಲ್ಲಿ ನಗದು, ಚಿನ್ನಾಭರಣ ಕಳವು ; ತಂಗಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ7 May 2024 7:13 PM IST
share
ಬೆಂಗಳೂರು | ಅಕ್ಕನ ಮನೆಯಲ್ಲಿ ನಗದು, ಚಿನ್ನಾಭರಣ ಕಳವು ; ತಂಗಿಯ ಬಂಧನ

ಬೆಂಗಳೂರು: ತನ್ನ ಅಕ್ಕನ ಮನೆಯಲ್ಲಿ ಲಕ್ಷಾಂತರ ರೂ.ಬೆಲೆಬಾಳುವ ಹಣ, ಚಿನ್ನಾಭರಣ ದೋಚಿದ್ದ ಪ್ರಕರಣದಡಿ ತಂಗಿಯನ್ನು ಇಲ್ಲಿನ ಕೆಂಗೇರಿ ಠಾಣೆಯ ಪೊಲೀಸರು ಬಂಧಿಸಿದ್ದು, 51.90 ಲಕ್ಷ ರೂ. ನಗದು ಹಾಗೂ 46 ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಂಡಿರುವುದಾಗಿ ತಿಳಿಸಿದ್ದಾರೆ.

ನಾಗದೇವನಹಳ್ಳಿಯ ಆರ್.ಆರ್.ಲೇಔಟ್‍ನಲ್ಲಿ ವಾಸವಾಗಿದ್ದ ಕುನ್ನೇಗೌಡ ಎಂಬವರು ನೀಡಿದ ದೂರಿನ ಮೇರೆಗೆ ನಾದಿನಿ ಉಮಾ (22) ಎಂಬಾಕೆಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ದೂರುದಾರ ಕುನ್ನೇಗೌಡ ಅವರು ಸಿಮೆಂಟ್ ಹಾಗೂ ಕಬ್ಬಿಣದ ವ್ಯಾಪಾರ ಮಾಡಿಕೊಂಡಿರುತ್ತಾರೆ. ಇವರೊಂದಿಗೆ ಅವರ ಸಂಬಂಧಿಕರೊಬ್ಬರು ಈ ವ್ಯಾಪಾರದಲ್ಲಿ ಪಾಲುದಾರರಾಗಿರುತ್ತಾರೆ. ಎ.22ರಂದು ಇವರು ಕುಟುಂಬ ಸಮೇತರಾಗಿ ಅವರ ಸ್ವಂತ ಊರಿನಲ್ಲಿ ನಡೆಯುವ ಶ್ರೀ ಚೌಡೇಶ್ವರಿ ದೇವರ ಹಬ್ಬದ ಪ್ರಯುಕ್ತ ಊರಿಗೆ ಹೋಗಿದ್ದರು.

ಊರಿಗೆ ಹೋಗುವ ಮುನ್ನಾ ಅವರ ಸಂಬಂಧಿಗೆ ಮನೆಯ ಕೀಯನ್ನು ಕೊಟ್ಟು ರಾತ್ರಿ ಮಲಗಲು ತಿಳಿಸಿದ್ದರು. ಎ.24ರಂದು ರಾತ್ರಿ ಸುಮಾರು 10.30ರ ಸಮಯದಲ್ಲಿ ಇವರ ಮನೆಯಲ್ಲಿ ಮಲಗಲು ಅವರ ಸಂಬಂಧಿಯು ಹೋದಾಗ, ಮನೆಯಲ್ಲಿ ಬೀರುವಿನ ಬಾಗಿಲುಗಳು ತೆರೆದಿರುವುದು ಹಾಗೂ ಕೊಠಡಿಯಲ್ಲಿನ ವಸ್ತುಗಳು ಚೆಲ್ಲಾಪಿಲ್ಲಿಯಾಗಿರುವುದನ್ನು ಗಮನಿಸಿ ಕಳ್ಳತನವಾಗಿರುವ ಬಗ್ಗೆ ಅರಿತು ಕೂಡಲೆ ಫೋನ್ ಕರೆ ಮಾಡಿ ಮನೆ ಮಾಲಕರಿಗೆ ವಿಷಯ ತಿಳಿಸಿದ್ದಾರೆ.

ತಕ್ಷಣ ಊರಿನಿಂದ ವಾಪಸ್ ಬಂದು ನೋಡಿದಾಗ ಮನೆಯಲ್ಲಿದ್ದ 65 ಲಕ್ಷ ಬೆಲೆಬಾಳುವ ಚಿನ್ನದ ನಾಣ್ಯ ಹಾಗೂ ನಗದು ಕಳುವಾಗಿರುತ್ತದೆಂದು ದೂರು ನೀಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಸಂಬಂಧಿಕರನ್ನು ವಿಚಾರಿಸಿದಾಗ ಮನೆ ಮಾಲಕರ ಪತ್ನಿಯ ತಂಗಿಯೇ ಕಳ್ಳತನ ಮಾಡಿರುವುದು ಗೊತ್ತಾಗಿದೆ. ಸಹೋದರಿ ಉಮಾ ತನ್ನಲ್ಲಿದ್ದ ನಕಲಿ ಕೀ ಬಳಸಿ ಕೊಠಡಿಯ ಬೀರುವಿನಲ್ಲಿದ್ದ ಚಿನ್ನದ ನಾಣ್ಯಗಳು ಹಾಗೂ ಮಂಚದ ಕೆಳಗೆ ಇಟ್ಟಿದ್ದ 51.90 ಲಕ್ಷ ರೂ. ನಗದು ಹಣವನ್ನು ಕಳವು ಮಾಡಿರುವುದಾಗಿ ತಪದಪೊಪ್ಪಿಕೊಂಡಿದ್ದಾಳೆ.

ಆರೋಪಿಯಿಂದ ಐದು ಲಕ್ಷ ರೂ. ನಗದು ಹಾಗೂ 30 ಚಿನ್ನದ ನಾಣ್ಯಗಳನ್ನು ವಶಪಡಿಸಿಕೊಂಡರೆ, ಇನ್ನುಳಿದ 16 ಚಿನ್ನದ ನಾಣ್ಯ ಹಾಗೂ 46.90 ಲಕ್ಷ ರೂ. ಹಣವನ್ನು ಆಕೆ ಕೆಲಸ ಮಾಡುವ ಆಟೋ ಕನ್ಸಲ್‍ ಟೆಂಟ್ ಮಾಲಕರಿಂದ ವಶಕ್ಕೆ ಪಡೆದುಕೊಂಡು ಕ್ರಮ ಜರುಗಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Tags

BangaloreCashjeweleryarrest
share
ವಾರ್ತಾಭಾರತಿ
ವಾರ್ತಾಭಾರತಿ
Next Story
X