Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು : ಸಂಚಾರ ದಟ್ಟಣೆ ನಿಯಂತ್ರಿಸಲು...

ಬೆಂಗಳೂರು : ಸಂಚಾರ ದಟ್ಟಣೆ ನಿಯಂತ್ರಿಸಲು ಡ್ರೋಣ್ ಕ್ಯಾಮೆರಾ

ವಾರ್ತಾಭಾರತಿವಾರ್ತಾಭಾರತಿ3 Feb 2024 7:45 PM IST
share
ಬೆಂಗಳೂರು : ಸಂಚಾರ ದಟ್ಟಣೆ ನಿಯಂತ್ರಿಸಲು ಡ್ರೋಣ್ ಕ್ಯಾಮೆರಾ

ಬೆಂಗಳೂರು: ಬೆಂಗಳೂರು ನಗರದ ಪ್ರಮುಖ ಸ್ಥಳಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸಲು ಪೊಲೀಸರು ಮುಂದಾಗಿದ್ದು, ಇದಕ್ಕಾಗಿ ಡ್ರೋಣ್ ಕ್ಯಾಮೆರಾಗಳ ಮೊರೆ ಹೋಗಿದ್ದಾರೆ.

ಟೋಯಿಂಗ್ ವ್ಯವಸ್ಥೆ ಹಿಂಪಡೆದಿರುವ ಕಾರಣದಿಂದ ಎಲ್ಲೆಂದರಲ್ಲಿ ವಾಹನ ನಿಲ್ಲಿಸಲಾಗುತ್ತಿದೆ. ಅಲ್ಲದೇ ನಗರದ ಕೆಲವು ಮುಖ್ಯ ಜಂಕ್ಷನ್‍ಗಳಲ್ಲಿ ಸಿಗ್ನಲ್‍ಗಳ ನಿರ್ವಹಣೆ ಕುರಿತು ಗೊಂದಲಗಳಾಗುತ್ತಿವೆ. ಇದರಿಂದಾಗಿ ಆಂಬ್ಯುಲೆನ್ಸ್ ಮತ್ತಿತರ ತುರ್ತು ವಾಹನಗಳು ಸಮಸ್ಯೆಗೊಳಗಾಗುತ್ತಿವೆ. ಆದ್ದರಿಂದ ಸಂಚಾರ ಪೊಲೀಸರ ಗೊಂದಲ ಹಾಗೂ ವೈಫಲ್ಯಗಳನ್ನು ಪರಿಹರಿಸಲು ಡ್ರೋಣ್ ಕ್ಯಾಮೆರಾಗಳು ಸಹಾಯ ಮಾಡಲಿವೆ.

ಡ್ರೋಣ್ ಕ್ಯಾಮೆರಾದ ವಿಡಿಯೋಗಳನ್ನು ಸಂಚಾರ ಪೊಲೀಸ್ ನಿಯಂತ್ರಣ ಕೋಣೆಯಲ್ಲಿ ಗಮನಿಸುವುದರಿಂದ ಎಲ್ಲೆಲ್ಲಿ ಸಂಚಾರ ದಟ್ಟಣೆಯಿದೆ. ಯಾವುದಾದರೂ ವಾಹನಗಳು ಕೆಟ್ಟು ನಿಂತಿವೆಯಾ, ಅಪಘಾತ ಸಂಭವಿಸಿದೆಯಾ ಎಂಬುದನ್ನು ತಿಳಿದುಕೊಂಡು ಸಂಬಂಧಪಟ್ಟ ಠಾಣೆಗಳಿಗೆ ಮಾಹಿತಿ ನೀಡಬಹುದು.

ತಕ್ಷಣ ಸ್ಥಳಕ್ಕೆ ತೆರಳಿ ವಾಹನ ಸವಾರರ ಸಮಸ್ಯೆಯನ್ನು ಬಗೆಹರಿಸಬಹುದು. ಸದ್ಯ ಪ್ರಾಯೋಗಿಕವಾಗಿ ಪ್ರಮುಖ ಜಂಕ್ಷನ್‍ಗಳಲ್ಲಿ ಡ್ರೋಣ್ ಕ್ಯಾಮೆರಾಗಳು ಹಾರಾಡುತ್ತಿವೆ. ಮುಂದಿನ ದಿನಗಳಲ್ಲಿ ನಿರಂತರವಾಗಿ ಪ್ರಮುಖ ಜಂಕ್ಷನ್‍ಗಳ ಮೇಲೆ ಡ್ರೋಣ್ ಕ್ಯಾಮೆರಾಗಳ ಮೂಲಕ ಸಂಚಾರಿ ಪೊಲೀಸರು ಕಣ್ಣಿಡಲಿದ್ದಾರೆ ಎಂದು ಅಧಿಕಾರಿವೊಬ್ಬರು ಮಾಹಿತಿ ನೀಡಿದ್ದಾರೆ.

ಹೆಬ್ಬಾಳ, ಸೆಂಟ್ರಲ್ ಸಿಲ್ಕ್ ಬೋರ್ಡ್, ಇಬ್ಬಲೂರು ಜಂಕ್ಷನ್, ಮಾರತಳ್ಳಿ, ಕೆ.ಆರ್.ಪುರಂ, ಗೊರಗುಂಟೆಪಾಳ್ಯ, ಸಾರಕ್ಕಿ ಸೇರಿದಂತೆ ಸಂಚಾರ ದಟ್ಟಣೆಯಿರುವ ನಗರದ 8ಕ್ಕೂ ಅಧಿಕ ಸ್ಥಳಗಳಲ್ಲಿ ಡ್ರೋಣ್ ಕ್ಯಾಮೆರಾಗನ್ನು ಬಳಸಲಾಗುತ್ತಿದ್ದು, ಇದರಿಂದ ಅತಿಯಾದ ಸಂಚಾರ ದಟ್ಟಣೆ ಎಲ್ಲೆಲ್ಲಿ ಉಂಟಾಗಿದೆ ಮತ್ತು ಕಾರಣವೇನು ಎಂಬುದನ್ನು ತಿಳಿದುಕೊಳ್ಳಬಹುದು ಎಂದು ಸಂಚಾರ ಪೊಲೀಸರು ವಿವರಿಸಿದ್ದಾರೆ.

Tags

BangaloreDrone cameratraffic
share
ವಾರ್ತಾಭಾರತಿ
ವಾರ್ತಾಭಾರತಿ
Next Story
X