Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು| ಹೆಚ್ಚು ಕೆಲಸ ಮಾಡುವಂತೆ...

ಬೆಂಗಳೂರು| ಹೆಚ್ಚು ಕೆಲಸ ಮಾಡುವಂತೆ ಒತ್ತಡ, ಸಹೋದ್ಯೋಗಿಯ ಕೊಲೆ: ಆರೋಪಿಯ ಬಂಧನ

ವಾರ್ತಾಭಾರತಿವಾರ್ತಾಭಾರತಿ26 Dec 2023 6:17 PM IST
share
ಬೆಂಗಳೂರು| ಹೆಚ್ಚು ಕೆಲಸ ಮಾಡುವಂತೆ ಒತ್ತಡ, ಸಹೋದ್ಯೋಗಿಯ ಕೊಲೆ: ಆರೋಪಿಯ ಬಂಧನ

ಬೆಂಗಳೂರು: ಹೆಚ್ಚು ಕೆಲಸ ಮಾಡುವಂತೆ ಒತ್ತಡ ಹೇರಿದ್ದಕ್ಕೆ ಸಹೋದ್ಯೋಗಿಯನ್ನು ಕೊಲೆ ಮಾಡಿದ್ದ ವಾರಣಾಸಿಯ 22 ವರ್ಷದ ಫ್ಯಾಬ್ರಿಕ್ ತಯಾರಕನನ್ನು ಇಲ್ಲಿನ ಬೇಗೂರು ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ.

ದಿಲ್ಖುಷ್ ಎಂಬುವನನ್ನು ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಆರೋಪಿ ದಿಲ್ಖುಷ್ ಮೂರು ತಿಂಗಳ ಹಿಂದೆ ನಗರಕ್ಕೆ ಬಂದು ನೆಲೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಉತ್ತರ ಪ್ರದೇಶದ ಬರೇಲಿಯ ಮುರ್ಷಿದಾಬಾದ್ ಗ್ರಾಮದ ಗುಲ್ಫಾಮ್ ಅವರೊಂದಿಗೆ ಫ್ಯಾಬ್ರಿಕೇಟರ್ ಆಗಿ ಬೆಂಗಳೂರಿನ ದೇವರಚಿಕ್ಕನಹಳ್ಳಿ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದನು. ನಿನಗೆ ಕೆಲಸದ ಅನುಭವವಿದೆ ಹೀಗಾಗಿ ಹೆಚ್ಚು ಕೆಲಸ ಮಾಡುವಂತೆ ಸಹದ್ಯೋಗಿ ಮೃತ ಗುಲ್ಫಾಮ್, ದಿಲ್ಖುಷ್ ಮೇಲೆ ಒತ್ತಡ ಹೇರುತ್ತಿದ್ದ. ಮತ್ತು ಕೆಲಸದ ಸಮಯದ ಬಗ್ಗೆ ಇಬ್ಬರೂ ಆಗಾಗ್ಗೆ ಜಗಳವಾಡುತ್ತಿದ್ದರು.

ಇದರಿಂದ ಆಕ್ರೋಶಗೊಂಡ ದಿಲ್ಖುಷ್ ಕಟ್ಟಡದಲ್ಲಿ ಮಲಗಿದ್ದ ಗಲ್ಫಾಮ್‍ನ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ್ದಾನೆ. ನಗರದಲ್ಲಿ ನೆಲೆಸಿದ್ದ ಗಲ್ಫಾಮ್‍ನ ಸಂಬಂಧಿಯೊಬ್ಬರು ನಾಪತ್ತೆಯಾಗಿರುವ ಕುರಿತು ಬೇಗೂರು ಪೊಲೀಸರಿಗೆ ದೂರು ನೀಡಿದಾಗ ಘಟನೆ ಬೆಳಕಿಗೆ ಬಂದಿದೆ.

ಅಪರಾಧದ ನಂತರ ದಿಲ್ಖುಷ್ ವಾರಣಾಸಿಗೆ ತೆರಳಿದಾಗ ಪೊಲೀಸರಿಗೆ ಅನುಮಾನ ಬಂದಿತ್ತು. ಮೇಲಾಗಿ ದಿಲ್ಖುಷ್ ಒಬ್ಬನೇ ಗಲ್ಫಾಮ್ ಜೊತೆ ಕಟ್ಟಡದಲ್ಲಿ ತಂಗಿದ್ದ. 24 ಗಂಟೆಗಳಲ್ಲಿ ಪೊಲೀಸ್ ಸಿಬ್ಬಂದಿ ವಾರಣಾಸಿಗೆ ತೆರಳಿ ದಿಲ್ಖುಷ್ ನನ್ನು ಅವನ ನಿವಾಸದಿಂದ ಬಂಧಿಸಿದರು. ಪೊಲೀಸರ ವಿಚಾರಣೆ ವೇಳೆ ದಿಲ್ಖುಷ್ ತನ್ನ ಅಪರಾಧವನ್ನು ಒಪ್ಪಿಕೊಂಡು ಹೆಚ್ಚು ಕೆಲಸ ಮಾಡುವಂತೆ ಒತ್ತಡ ಹಾಕಿದ್ದಕ್ಕೆ ಕೊಲೆ ಮಾಡಿದ್ದೇನೆ ಎಂದು ಹೇಳಿಕೆ ನೀಡಿದ್ದಾನೆ. ಈ ಸಂಬಂಧ ಬೇಗೂರು ಪೊಲೀಸರು ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X