Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 9ನೇ ವಾರ್ಷಿಕ HSE ಎಕ್ಸಲೆನ್ಸ್ & ESG...

9ನೇ ವಾರ್ಷಿಕ HSE ಎಕ್ಸಲೆನ್ಸ್ & ESG ಗ್ಲೋಬಲ್ ಅವಾರ್ಡ್ಸ್ : ಬ್ಯಾರೀಸ್ ಗ್ರೂಪ್ ಗೆ ಗೋಲ್ಡ್ ವಿದ್ ಫೈವ್ ಸ್ಟಾರ್ ಅವಾರ್ಡ್

ವಾರ್ತಾಭಾರತಿವಾರ್ತಾಭಾರತಿ3 March 2025 9:42 PM IST
share
9ನೇ ವಾರ್ಷಿಕ HSE ಎಕ್ಸಲೆನ್ಸ್ & ESG ಗ್ಲೋಬಲ್ ಅವಾರ್ಡ್ಸ್ : ಬ್ಯಾರೀಸ್ ಗ್ರೂಪ್ ಗೆ ಗೋಲ್ಡ್ ವಿದ್ ಫೈವ್ ಸ್ಟಾರ್ ಅವಾರ್ಡ್

ಬೆಂಗಳೂರು: ಮುಂಬೈಯ ಐಐಎಂ ಪೊವೈಯಲ್ಲಿ ನಡೆದ 9ನೇ ವಾರ್ಷಿಕ ಎಚ್ಎಸ್ಇ ಎಕ್ಸಲೆನ್ಸ್ & ಇಎಸ್ ಜಿ ಗ್ಲೋಬಲ್ ಅವಾರ್ಡ್ಸ್ 2024( HSE Excellence & ESG Global Awards 2024 )ರ ನಿರ್ಮಾಣ ಕ್ಷೇತ್ರದ ಬೃಹತ್ ವಿಭಾಗದಲ್ಲಿ ಬ್ಯಾರೀಸ್ ಗ್ರೂಪ್ ಪ್ರತಿಷ್ಠಿತ ʼಗೋಲ್ಡ್ ವಿದ್ ಫೈವ್ ಸ್ಟಾರ್ ಅವಾರ್ಡ್ʼ ʼGold with 5-Star Awardʼಗೆ ಪಾತ್ರವಾಗಿದೆ.

ನಿರ್ಮಾಣ ಕ್ಷೇತ್ರದಲ್ಲಿ ಬ್ಯಾರೀಸ್ ಗ್ರೂಪ್ ತೆಗೆದುಕೊಳ್ಳುವ ಸುರಕ್ಷತೆ, ಆರೋಗ್ಯ ಖಾತರಿ, ಪರಿಸರ ಸ್ನೇಹಿ ನಿರ್ಮಾಣ ಕಾರ್ಯವೈಖರಿಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮೂರು ವಿಭಾಗಗಳಲ್ಲಿ ವಿವಿಧ ಹಂತಗಳ ಪರಿಶೀಲನೆ ಬಳಿಕ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಎಲ್ಲ ಹಂತಗಳಲ್ಲೂ ಬ್ಯಾರೀಸ್ ಗ್ರೂಪ್ ಶ್ರೇಷ್ಠ ನಿರ್ವಹಣೆಯನ್ನು ಪರಿಗಣಿಸಿ ಪ್ರಶಸ್ತಿ ನೀಡಲಾಗಿದೆ.


ಇದರ ಜೊತೆ ಬ್ಯಾರೀಸ್ ಗ್ರೂಪ್ ನ ಇಬ್ಬರಿಗೆ ನಿರ್ಮಾಣ ಕ್ಷೇತ್ರದಲ್ಲಿ ವೈಯಕ್ತಿಕ ಶ್ರೇಷ್ಠ ಸಾಧನೆಗಾಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಬ್ಯಾರೀಸ್ ಗ್ರೂಪ್‌ನ ಜನರಲ್ ಮ್ಯಾನೇಜರ್ ಬಾಲಸುಬ್ರಹ್ಮಣ್ಯನ್ ಹಾಗು ಜನರಲ್ ಮ್ಯಾನೇಜರ್ ತಿಲಕ್ ಸಿಂಗ್ ಅವರು ಕ್ರಮವಾಗಿ ಮೆಂಟರ್ ಆಫ್ ದಿ ಇಯರ್ 2024 ಹಾಗು ಲೀಡರ್ ಶಿಪ್ ಆಫ್ ದಿ ಇಯರ್ 2024 ಪ್ರಶಸ್ತಿಗಳಿಗೆ ಪಾತ್ರರಾದರು.


ನಿರ್ಮಾಣ ಕ್ಷೇತ್ರದಲ್ಲಿ ಅರೋಗ್ಯ, ಸುರಕ್ಷತೆ ಹಾಗು ಪರಿಸರ ಸ್ನೇಹಿ ನೀತಿಯನ್ನು ಅತ್ಯುನ್ನತ ಮಟ್ಟದಲ್ಲಿ ಪಾಲಿಸುವ ಬ್ಯಾರೀಸ್ ಗ್ರೂಪ್ ನ ಬದ್ಧತೆಯನ್ನು ಆಧರಿಸಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗಿದೆ. ನಿರ್ಮಾಣದಲ್ಲಿ ಭಾಗವಹಿಸುವ ಎಲ್ಲರಿಗೂ ಸುರಕ್ಷಿತ ಹಾಗು ಆರೋಗ್ಯವಂತ ವಾತಾವರಣ ಒದಗಿಸುವ ಹಾಗು ಪರಿಸರ ಸ್ನೇಹಿ ನಿರ್ಮಾಣದ ಮೂಲಕ ಎಲ್ಲರಿಗೂ ಸುಸ್ಥಿರ ಅಭಿವೃದ್ಧಿಯ ಭವಿಷ್ಯ ರೂಪಿಸುವ ಬ್ಯಾರೀಸ್ ಗ್ರೂಪ್ ನ ನಿಷ್ಠೆಗೆ ಸಂದ ಗೌರವ ಇದು ಎಂದು ಬ್ಯಾರೀಸ್ ಗ್ರೂಪ್ ಪ್ರಕಟಣೆಯಲ್ಲಿ ತಿಳಿಸಿದೆ.





share
ವಾರ್ತಾಭಾರತಿ
ವಾರ್ತಾಭಾರತಿ
Next Story
X