Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರಿನಲ್ಲಿ ಮಳೆ ಅಬ್ಬರ :...

ಬೆಂಗಳೂರಿನಲ್ಲಿ ಮಳೆ ಅಬ್ಬರ : ಸಾರ್ವಜನಿಕರ ಸಂಚಾರಕ್ಕೆ ತೊಂದರೆ

ವಾರ್ತಾಭಾರತಿವಾರ್ತಾಭಾರತಿ5 Aug 2024 9:15 PM IST
share
ಬೆಂಗಳೂರಿನಲ್ಲಿ ಮಳೆ ಅಬ್ಬರ : ಸಾರ್ವಜನಿಕರ ಸಂಚಾರಕ್ಕೆ ತೊಂದರೆ

ಬೆಂಗಳೂರು : ನಗರದಲ್ಲಿ ಸೋಮವಾರ ಸಂಜೆ ಮಳೆ ಅಬ್ಬರಿಸಿದ್ದು, ಕೆಲ ಕಾಲ ನಗರದ ವಿವಿಧ ಬಡಾವಣೆಗಳಲ್ಲಿ ನೀರು ನಿಂತ್ತಿತ್ತು. ಅಲ್ಲದೆ ರಸ್ತೆಗಳಲ್ಲಿ ನೀರು ನುಗ್ಗಿದ ಪರಿಣಾಮ ಸಾರ್ವಜನಿಕರ ಸಂಚಾರಕ್ಕೆ ತೊಂದರೆ ಉಂಟು ಮಾಡಿತು.

ಕೋರಮಂಗಲ, ಡೈರಿ ವೃತ್ತ, ಲಾಲ್ ಬಾಗ್, ಮಡಿವಾಳ, ಎಂಜಿ ರಸ್ತೆ, ಇಂದಿರಾನಗರ, ಮೆಜೆಸ್ಟಿಕ್ ಸುತ್ತಮುತ್ತ, ಹೆಬ್ಬಾಳ, ಯಲಹಂಕ, ಎಲೆಕ್ಟ್ರಾನಿಕ್ ಸಿಟಿ, ಬೊಮ್ಮನಹಳ್ಳಿ, ದೊಮ್ಮಲೂರು, ಜಯನಗರ, ಚಾಮರಾಜಪೇಟೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಕೆಲ ಹೊತ್ತು ವ್ಯಾಪಕ ಮಳೆಯಾಗಿದೆ.

ಇನ್ನೂ ಕೆಂಗೇರಿ, ಆರ್‌ಆರ್ ನಗರ, ನಾಯಂಡಹಳ್ಳಿ, ಚಂದ್ರಾ ಬಡಾವಣೆ, ವಿಜಯನಗರ, ರಾಜಾಜಿನಗರ, ಯಶವಂತಪುರ, ವಿದ್ಯಾರಣ್ಯಪುರ ಸೇರಿದಂತೆ ಹಲವು ಕಡೆಗಳಲ್ಲಿ ಸಾಧಾರಣ ಮಳೆಯಾಗಿದೆ.

ಮಳೆ ಅಬ್ಬರಕ್ಕೆ ರಿಚ್‍ಮಂಡ್ ಟೌನ್ ಸುತ್ತಮುತ್ತಲಿನ ರಸ್ತೆಗಳು ಜಲಾವೃತವಾಗಿದ್ದವು. ಅಲೆಕ್ಸಾಂಡ್ರಿಯಾ ಸ್ಟ್ರೀಟ್‍ನಲ್ಲಿ ಮಳೆ ನೀರು ತುಂಬಿಕೊಂಡಿದ್ದು, ನೀರು ತುಂಬಿದ ರಸ್ತೆಯಲ್ಲೇ ವಾಹನ ಸವಾರರು ಸಂಚಾರ ಮಾಡುತ್ತಿದ್ದಾರೆ. ಮತ್ತೆ ಕೆಲ ಜನರು ಮಳೆಯಿಂದಾಗಿ ಅಂಗಡಿಗಳ ಬಳಿ ನಿಂತು ಆಶ್ರಯ ಪಡೆದುಕೊಂಡಿದ್ದರು.

ಮೈಸೂರು ಬ್ಯಾಂಕ್ ಸರ್ಕಲ್, ವಿಧಾನ ಸೌಧ ಸುತ್ತಮುತ್ತ ಕೂಡ ಮಳೆ ಆರಂಭವಾಗಿದ್ದು, ನಗರದ ಹೃದಯ ಭಾಗವಾದ ಕಾರ್ಪೊರೇಷನ್, ಮಾರುಕಟ್ಟೆ, ಮೆಜೆಸ್ಟಿಕ್ ಸುತ್ತಮುತ್ತ ಭಾರೀ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಳೆಯಲ್ಲೇ ದ್ವಿಚಕ್ರ ವಾಹನ ಸವಾರರು ನೆನೆದುಕೊಂಡು ಹೋಗುತ್ತಿರುವ ದೃಷ್ಯಗಳು ಕಂಡುಬಂದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X