Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ; ಅವರ...

ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ; ಅವರ ಕಳವಳಗಳಿಗೆ ಸ್ಪಂದಿಸಿ: AKUCFHR ಆಗ್ರಹ

ವಾರ್ತಾಭಾರತಿವಾರ್ತಾಭಾರತಿ25 July 2026 12:57 AM IST
share
ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ; ಅವರ ಕಳವಳಗಳಿಗೆ ಸ್ಪಂದಿಸಿ: AKUCFHR ಆಗ್ರಹ

ಬೆಂಗಳೂರು : ದಿಲ್ಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗಳಲ್ಲಿ ಭಾಗವಹಿಸುತ್ತಿರುವ ವಿದ್ಯಾರ್ಥಿಗಳು ಮತ್ತು ಯುವ ಜನತೆಯೊಂದಿಗೆ ಅಖಿಲ ಕರ್ನಾಟಕ ಯುನೈಟೆಡ್ ಕ್ರಿಶ್ಚಿಯನ್ ಫೋರಮ್ ಫಾರ್ ಹ್ಯೂಮನ್ ರೈಟ್ಸ್ (AKUCFHR) ಒಗ್ಗಟ್ಟು ವ್ಯಕ್ತಪಡಿಸಿದ್ದು, ಕೇಂದ್ರ ಸರಕಾರವು ಮುಕ್ತತೆ ಮತ್ತು ಪರಸ್ಪರ ಗೌರವದ ಮನೋಭಾವದಿಂದ ಅವರೊಂದಿಗೆ ಸಂವಾದ ನಡೆಸಿ, ಅವರ ಕಳವಳಗಳಿಗೆ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಪ್ರಕಟನೆ ನೀಡಿರುವ ಬೆಂಗಳೂರಿನ ಆರ್ಚ್‌ ಬಿಷಪ್ ಹಾಗೂ AKUCFHR ಅಧ್ಯಕ್ಷ ಪೀಟರ್ ಮಚಾದೊ, ದಿಲ್ಲಿಯಲ್ಲಿ ವಿದ್ಯಾರ್ಥಿಗಳು ಮತ್ತು ಯುವ ಜನತೆ ನಡೆಸುತ್ತಿರುವ ಶಾಂತಿಯುತ ಪ್ರತಿಭಟನೆಯ ಸುತ್ತಲಿನ ಇತ್ತೀಚಿನ ಬೆಳವಣಿಗೆಗಳು ಸಂಘಟನೆಯನ್ನು ದುಃಖಿತಗೊಳಿಸಿವೆ ಎಂದು ತಿಳಿಸಿದ್ದಾರೆ.

ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿರುವ ಸಾವಿರಾರು ವಿದ್ಯಾರ್ಥಿಗಳಲ್ಲಿ ತಮ್ಮ ಭವಿಷ್ಯದ ಕುರಿತು ಹೆಚ್ಚುತ್ತಿರುವ ಆತಂಕ ಮತ್ತು ಅನಿಶ್ಚಿತತೆ ವ್ಯಕ್ತವಾಗುತ್ತಿದೆ. ಯುವಜನರ ಆಕಾಂಕ್ಷೆಗಳು, ಭರವಸೆಗಳು ಮತ್ತು ವಿಶ್ವಾಸಕ್ಕೆ ಉದಾಸೀನತೆಯಿಂದಲ್ಲ, ಕರುಣೆ, ತಿಳುವಳಿಕೆ ಮತ್ತು ಅರ್ಥಪೂರ್ಣ ಸಂವಾದದ ಮೂಲಕ ಸ್ಪಂದಿಸಬೇಕು. ಯುವಕರು ದೇಶದ ಅತಿದೊಡ್ಡ ಶಕ್ತಿಯಾಗಿದ್ದು, ಅವರ ಧ್ವನಿಯನ್ನು ಸೂಕ್ಷ್ಮತೆ ಮತ್ತು ಗೌರವದಿಂದ ಆಲಿಸುವ ಹೊಣೆ ಸರಕಾರದ ಮೇಲಿದೆ ಎಂದು ವೇದಿಕೆ ಅಭಿಪ್ರಾಯಪಟ್ಟಿದೆ.

ವಿದ್ಯಾರ್ಥಿ ಸಮುದಾಯದ ನೈಜ ಕಳವಳಗಳನ್ನು ಆಲಿಸಿ, ಅವುಗಳಿಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಇದುವರೆಗೆ ಯಾವುದೇ ರಚನಾತ್ಮಕ ಸಂವಾದ ಆರಂಭವಾಗಿಲ್ಲ ಎಂದು AKUCFHR ವಿಷಾದಿಸಿದೆ. ವಿದ್ಯಾರ್ಥಿಗಳೊಂದಿಗೆ ಪ್ರಾಮಾಣಿಕ ಹಾಗೂ ಗೌರವಯುತ ಸಂವಾದ ನಡೆಸುವುದಕ್ಕೆ ಸರಕಾರವು ಆದ್ಯತೆ ನೀಡಬೇಕು. ಪರಸ್ಪರ ಸಂವಾದ ಮತ್ತು ಆಲಿಸುವ ಮನೋಭಾವದ ಮೂಲಕವೇ ನ್ಯಾಯಯುತ ಹಾಗೂ ಶಾಂತಿಯುತ ಪರಿಹಾರ ಸಾಧ್ಯ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ನ್ಯಾಯ, ಘನತೆ ಮತ್ತು ಸುರಕ್ಷಿತ ಭವಿಷ್ಯಕ್ಕಾಗಿ ವಿದ್ಯಾರ್ಥಿಗಳು ನಡೆಸುತ್ತಿರುವ ಕಾನೂನುಬದ್ಧ ಹೋರಾಟದೊಂದಿಗೆ ವೇದಿಕೆ ತನ್ನ ಒಗ್ಗಟ್ಟು ವ್ಯಕ್ತಪಡಿಸಿದೆ. ವಿದ್ಯಾರ್ಥಿಗಳು ಪ್ರದರ್ಶಿಸಿರುವ ಏಕತೆ, ಶಿಸ್ತು ಮತ್ತು ದೃಢಸಂಕಲ್ಪವು ಸ್ಪೂರ್ತಿದಾಯಕವಾಗಿದ್ದು, ಅದು ರಾಷ್ಟ್ರಕ್ಕೆ ಭರವಸೆಯ ದಾರಿದೀಪವಾಗಬೇಕು ಎಂದು ಹೇಳಿದೆ.

ಇದೇ ವೇಳೆ, ಪ್ರತಿಯೊಂದು ಹಂತದಲ್ಲೂ ಶಾಂತಿ, ಅಹಿಂಸೆ ಮತ್ತು ಪರಸ್ಪರ ಗೌರವವನ್ನು ಎತ್ತಿಹಿಡಿಯುವಂತೆ ಎಲ್ಲ ಸಂಬಂಧಪಟ್ಟವರನ್ನು ವೇದಿಕೆ ಆಗ್ರಹಿಸಿದೆ.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X