Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. Bengaluru | ಸಚಿವ ಕೃಷ್ಣಬೈರೇಗೌಡ ಕ್ಷಮೆ...

Bengaluru | ಸಚಿವ ಕೃಷ್ಣಬೈರೇಗೌಡ ಕ್ಷಮೆ ಕೇಳುವಂತೆ ಆಗ್ರಹಿಸಿ ಪೌರಕಾರ್ಮಿಕರಿಂದ ಧರಣಿ

ವಾರ್ತಾಭಾರತಿವಾರ್ತಾಭಾರತಿ17 Sept 2026 8:18 PM IST
share
Bengaluru | ಸಚಿವ ಕೃಷ್ಣಬೈರೇಗೌಡ ಕ್ಷಮೆ ಕೇಳುವಂತೆ ಆಗ್ರಹಿಸಿ ಪೌರಕಾರ್ಮಿಕರಿಂದ ಧರಣಿ

ಬೆಂಗಳೂರು : ಪೌರಕಾರ್ಮಿಕರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಕೂಡಲೇ ಕ್ಷಮೆ ಕೇಳುವಂತೆ ಆಗ್ರಹಿಸಿ, ಎಐಸಿಸಿಟಿಯು ನೇತೃತ್ವದಲ್ಲಿ ಗುರುವಾರ ನಗರದ ಜಿಬಿಎ ಕೇಂದ್ರ ಕಚೇರಿ ಆವರಣದಲ್ಲಿರುವ ಐಪಿಡಿ ಸಾಲಪ್ಪ ಪ್ರತಿಮೆಯ ಬಳಿ ಪೌರಕಾರ್ಮಿಕರು ಧರಣಿ ನಡೆಸಿದ್ದಾರೆ.

ಸಚಿವ ಕೃಷ್ಣ ಬೈರೇಗೌಡ ಅವರು ಸರಿಯಾದ ಮಾಹಿತಿ ಪಡೆಯದೇ ಮಾತನಾಡಿದ್ದಾರೆ. ಕರ್ತವ್ಯಕ್ಕೆ ಯಾರು ಗೈರಾಗಿದ್ದಾರೆ ಮತ್ತು ಯಾವ ಕಾರಣಕ್ಕಾಗಿ ಗೈರಾಗಿದ್ದಾರೆ ಎಂಬುದನ್ನು ಮೊದಲು ಪರಿಶೀಲಿಸಬೇಕಿತ್ತು. ಸಮರ್ಪಕ ಕಾರಣ ನೀಡದೇ ಕರ್ತವ್ಯಕ್ಕೆ ಹಾಜರಾಗದವರನ್ನು ಕೆಲಸದಿಂದ ವಜಾಗೊಳಿಸುವುದಕ್ಕೆ ನಮ್ಮ ತಕರಾರಿಲ್ಲ, ಆದರೆ ನೈಜ ಪರಿಸ್ಥಿತಿಯನ್ನು ಅರಿಯದೇ ಎಲ್ಲರ ವಿರುದ್ಧ ಮಾತನಾಡುವುದು ಸರಿಯಲ್ಲ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿರುವ ಪೌರಕಾರ್ಮಿಕರಿಗೆ ನಿರಂತರವಾಗಿ ಶೋಷಣೆ ಆಗುತ್ತಿದ್ದು, ಇದರ ಬಗ್ಗೆ ಸಚಿವರಿಗೆ ಮಾಹಿತಿಯಿಲ್ಲ. ಸರಿಯಾದ ಸಮಯಕ್ಕೆ ವೇತನ ನೀಡುತ್ತಿಲ್ಲ. ವಾರದ ರಜೆಯನ್ನೂ ಒದಗಿಸುತ್ತಿಲ್ಲ ಹಾಗೂ ನಿಷ್ಠೆಯಿಂದ ದುಡಿಯುತ್ತಿರುವ ಎಷ್ಟೋ ಕಾರ್ಮಿಕರನ್ನು ಇಂದಿಗೂ ಖಾಯಂ ಮಾಡಿಲ್ಲ ಎಂದು ಕಾರ್ಮಿಕರು ತಮ್ಮ ಅಳಲು ತೋಡಿಕೊಂಡರು.

ಕೂಡಲೇ ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಪೌರಕಾರ್ಮಿಕರಿಗೆ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು. ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರು ಪೌರಕಾರ್ಮಿಕರನ್ನು ತಕ್ಷಣವೇ ಖಾಯಂಗೊಳಿಸಬೇಕು. ಎಲ್ಲಾ ಪೌರಕಾರ್ಮಿಕರಿಗೆ ನ್ಯಾಯಯುತ ಮತ್ತು ಗೌರವಯುತ ಕೆಲಸದ ವಾತಾವರಣವನ್ನು ಖಾತರಿಪಡಿಸಬೇಕು ಎಂದು ಆಗ್ರಹಿಸಿದರು.

ಧರಣಿಯಲ್ಲಿ ಬಿಬಿಎಂಪಿ ಪೌರಕಾರ್ಮಿಕರ ಸಂಘದ ಅಧ್ಯಕ್ಷೆ ನಿರ್ಮಲ, ಮಣಿಯಮ್ಮ, ಕರ್ನಾಟಕ ಪ್ರಗತಿಪರ ಬೀದಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಬಾಬು, ಎಐಸಿಸಿಟಿಯು ರಾಜ್ಯ ಪ್ರದಾನ ಕಾರ್ಯದರ್ಶಿ ಮೈತ್ರೆಯಿ, ವಕೀಲ ವಿನಯ್ ಶ್ರೀನಿವಾಸ್ ಮತ್ತಿತರರು ಹಾಜರಿದ್ದರು.

ಪ್ರಮುಖ ಬೇಡಿಕೆಗಳು: ತೆರವುಗೊಳಿಸಲಾದ ಎಲ್ಲ ಬೀದಿ ವ್ಯಾಪಾರಿಗಳಿಗೆ ಅವರು ಹಿಂದೆ ವ್ಯಾಪಾರ ಮಾಡುತ್ತಿದ್ದ ಸ್ಥಳಗಳಲ್ಲೇ ತಕ್ಷಣ ಮತ್ತೆ ವ್ಯಾಪಾರ ಮಾಡಲು ಅವಕಾಶ ನೀಡಬೇಕು. ಎಲ್ಲ ಬೀದಿ ವ್ಯಾಪಾರಿಗಳನ್ನು ಒಳಗೊಂಡಂತೆ ಸಂಪೂರ್ಣ ಸಮೀಕ್ಷೆ ನಡೆಸಬೇಕು’ ಎಂದು ಬೀದಿ ವ್ಯಾಪಾರಿಗಳು ಹಾಗೂ ಪೌರಕಾರ್ಮಿಕರು ಆಗ್ರಹಿಸಿದ್ದಾರೆ.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X