Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು | ಮೆಟ್ರೊ ಆವರಣ, ರೈಲುಗಳ ಒಳಗೆ...

ಬೆಂಗಳೂರು | ಮೆಟ್ರೊ ಆವರಣ, ರೈಲುಗಳ ಒಳಗೆ ತಂಬಾಕು ಉತ್ಪನ್ನ ಸೇವಿಸಿದರೆ ದಂಡ

ವಾರ್ತಾಭಾರತಿವಾರ್ತಾಭಾರತಿ23 April 2025 9:29 PM IST
share
ಬೆಂಗಳೂರು | ಮೆಟ್ರೊ ಆವರಣ, ರೈಲುಗಳ ಒಳಗೆ ತಂಬಾಕು ಉತ್ಪನ್ನ ಸೇವಿಸಿದರೆ ದಂಡ

ಬೆಂಗಳೂರು : ಮೆಟ್ರೋ ನಿಲ್ದಾಣಗಳು ಮತ್ತು ರೈಲುಗಳಲ್ಲಿ ಪ್ರಯಾಣಿಕರು ಗುಟ್ಕಾ ಮತ್ತು ಪಾನ್ ಮಸಾಲಾದಂತಹ ತಂಬಾಕು ಉತ್ಪನ್ನಗಳನ್ನು ಸೇವಿಸಿದರೆ ದಂಡ ವಿಧಿಸಲು ಬಿಎಂಆರ್‍ಸಿಎಲ್ ತೀರ್ಮಾನಿಸಿದೆ.

ಈ ಬಗ್ಗೆ ಸಾರ್ವಜನಿಕ ದೂರುಗಳು ಹೆಚ್ಚಾಗುತ್ತಿದ್ದು, ಸಮಸ್ಯೆಯ ಪರಿಹಾರಕ್ಕಾಗಿ ಮತ್ತು ಮೆಟ್ರೋ ಆವರಣದಲ್ಲಿ ಉಗುಳುವುದು ಮತ್ತು ಕಸ ಹಾಕುವುದನ್ನು ತಪ್ಪಿಸುವುದಕ್ಕಾಗಿ, ಜನದಟ್ಟಣೆ ಇಲ್ಲದ ಸಮಯಗಳಲ್ಲಿ ಗಸ್ತು ತಿರುಗುವುದನ್ನು ಬಲಪಡಿಸಲು ಬಿಎಂಆರ್‍ಸಿಎಲ್ ನಿರ್ಧರಿಸಿದೆ.

ಎಲ್ಲಾ ರೈಲುಗಳು ಮತ್ತು ಮೆಟ್ರೊ ನಿಲ್ದಾಣಗಳಲ್ಲಿ ಕಣಾವಲು ಹೆಚ್ಚಿಸುವ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ತಪ್ಪಿತಸ್ಥ ಪ್ರಯಾಣಿಕರಿಗೆ ಬಿಎಂಆರ್‍ಸಿಎಲ್ ನಿಯಮಗಳ ಪ್ರಕಾರ ದಂಡ ವಿಧಿಸಲಾಗುವುದು. ಅಂತಹ ವಸ್ತುಗಳನ್ನು ಲೋಹ ಶೋಧಕಗಳ ಮೂಲಕ ಪತ್ತೆಹಚ್ಚಲು ಸಾಧ್ಯವಾಗದ ಕಾರಣ, ಎಲ್ಲ ಮೆಟ್ರೊ ನಿಲ್ದಾಣಗಳಲ್ಲಿ ಅನುಮಾನ ಬಂದ ಜಾಗಗಳಲ್ಲಿ ಆಗಾಗ್ಗೆ ತಪಾಸಣೆಗಳನ್ನು ಜಾರಿಗೆ ತರಲು ಬಿಎಂಆರ್‍ಸಿಎಲ್ ನಿರ್ಧರಿಸಿದೆ.

ಅಂತಹ ಪ್ರಯಾಣಿಕರನ್ನು ಸೂಕ್ಷ್ಮ ರೀತಿಯಲ್ಲಿ ಗಮನಿಸಲು ಜೊತೆಗೆ ಜನರೊಂದಿಗೆ ಈ ಕುರಿತು ಸಂವೇದನಾಶೀಲ ನಡವಳಿಕೆ ಹೊಂದಿರುವುದರ ಬಗ್ಗೆ ಪ್ಲಾಟ್‍ಫಾರ್ಮ್ ಭದ್ರತಾ ಸಿಬ್ಬಂದಿಗೆ ತರಬೇತಿ ನೀಡಲಾಗುವುದು. ಪ್ರಯಾಣಿಕರ ನಡವಳಿಕೆಯನ್ನು ಗಮನಿಸುವುದರ ಜೊತೆಗೆ ಯಾವುದೇ ಉಲ್ಲಂಘನೆಗಳನ್ನು ಗಮನಿಸಿದ ಕೂಡಲೇ ಸಂಬಧಿಸಿದ ಪ್ಲಾಟ್‍ಫಾರ್ಮ್ ಭದ್ರತಾ ಸಿಬ್ಬಂದಿಗೆ ಎಚ್ಚರಿಕೆ ನೀಡಲು ಕೇಂದ್ರ ಭದ್ರತಾ ಕಣ್ಣಾವಲು ಕೊಠಡಿಗೆ ಈಗಾಗಲೇ ಸೂಚನೆ ನೀಡಲಾಗಿದೆ.

ಹೆಚ್ಚುವರಿಯಾಗಿ, ಎಲ್ಲ ಮೆಟ್ರೋ ಪ್ರಯಾಣಿಕರಿಗೆ ಸ್ವಚ್ಛ ಮತ್ತು ಹೆಚ್ಚು ಆಹ್ಲಾದಪೂರ್ಣ ಪ್ರಯಾಣಾನುಭವದ ಖಾತ್ರಿಮಾಡಿಕೊಳ್ಳಲು, ಮೆಟ್ರೊ ಆವರಣದಲ್ಲಿ ಅಗಿಯಬಹುದಾದ ತಂಬಾಕು ಆಧರಿತ ಉತ್ಪನ್ನಗಳನ್ನು ಬಳಸದಂತೆ ಪ್ರಯಾಣಿಕರಲ್ಲಿ ಜಾಗೃತಿ ಮೂಡಿಸಲು ವ್ಯಾಪಕ ಜಾಗೃತಿ ಅಭಿಯಾನಗಳನ್ನು ಪ್ರಾರಂಭಿಸುವುದರ ಬಗ್ಗೆ ಬಿಎಂಆರ್‍ಸಿಎಲ್ ಯೋಜನೆ ಕೈಗೊಂಡಿದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X