Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರಿನಲ್ಲಿ ಭಾರೀ ಮಳೆ: ಹಲವೆಡೆ...

ಬೆಂಗಳೂರಿನಲ್ಲಿ ಭಾರೀ ಮಳೆ: ಹಲವೆಡೆ ಟ್ರಾಫಿಕ್ ಜಾಮ್, ಜನಜೀವನ ಅಸ್ತವ್ಯಸ್ಥ

ವಾರ್ತಾಭಾರತಿವಾರ್ತಾಭಾರತಿ9 Oct 2023 10:28 PM IST
share
ಬೆಂಗಳೂರಿನಲ್ಲಿ ಭಾರೀ ಮಳೆ: ಹಲವೆಡೆ ಟ್ರಾಫಿಕ್ ಜಾಮ್, ಜನಜೀವನ ಅಸ್ತವ್ಯಸ್ಥ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ರವಿವಾರ ಹಾಗೂ ಸೋಮವಾರ ಸಂಜೆ ನಂತರ ತಡರಾತ್ರಿಯವರೆಗೆ ಭಾರೀ ಮಳೆ ಸುರಿದಿದೆ. ಇದರಿಂದಾಗಿ, ಎರಡು ದಿನವೂ ಹಲವೆಡೆ ಟ್ರಾಫಿಕ್ ಜಾಮ್‍ವುಂಟಾಯಿತು ಹಾಗೂ ಜನಜೀವನ ಅಸ್ತವ್ಯಸ್ಥಗೊಂಡಿತು.

ಧಾರಾಕಾರ ಮಳೆಗೆ ನಗರದ ಹಲವು ರಸ್ತೆ, ತಗ್ಗುಪ್ರದೇಶದ ಅಂಗಡಿ, ಮನೆಗಳಿಗೆ ನೀರು ನುಗ್ಗಿದೆ. ಟ್ರಾಫಿಕ್ ಜಾಮ್‍ವುಂಟಾಯಿತು ಹಾಗೂ ಜನ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು. ಬೆಂಗಳೂರಿನ ಶಾಂತಿನಗರ, ಕಲಾಸಿಪಾಳ್ಯ, ಸಿಟಿ ಮಾರ್ಕೆಟ್, ಜಯನಗರ, ವಿಲ್ಸನ್ ಗಾರ್ಡನ್, ಎಂಜಿ ರಸ್ತೆ, ವಿವೇಕ ನಗರ, ಮೈಸೂರು ಬ್ಯಾಂಕ್ ಸರ್ಕಲ್, ಕೋರಮಂಗಲ, ಎಚ್‍ಎಸ್‍ಆರ್ ಲೇಔಟ್, ಕಾರ್ಪೋರೇಷನ್ ಸರ್ಕಲ್‍ನಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.

ಇನ್ನು ನಗರದ ಹೊರಭಾಗಗಳಾದ ಕೆಂಗೇರಿ, ವೈಟ್‍ಫೀಲ್ಡ್, ಕೆಆರ್ ಪುರಂ, ಅತ್ತಿಬೆಲೆ, ಆನೆಕಲ್ಲು, ಬನ್ನೇರುಘಟ್ಟ ಭಾಗಗಳಲ್ಲಿಯೂ ಭಾರೀ ಮಳೆಯಾಗಿದೆ. ಬೆಂಗಳೂರು ನಗರದಲ್ಲಿ ಸೋಮವಾರ ಸಂಜೆ ಬಳಿಕ ಭಾರೀ ಮಳೆ ಸುರಿದಿದ್ದರಿಂದ ಬೆಂಗಳೂರಿನಿಂದ ಬೇರೆ ಜಿಲ್ಲೆಗಳಿಗೆ ಹೋಗುವವರಿಗೆ ಬಹಳಷ್ಟು ತೊಂದರೆವುಂಟಾಯಿತು. ಅಲ್ಲದೆ, ರೋಗಿಗಳನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಗಳು ಟ್ರಾಫಿಕ್ ಜಾಮ್‍ನಲ್ಲಿ ಸಿಲುಕಿಕೊಂಡಿದ್ದು, ಅಲ್ಲಲ್ಲಿ ಕಂಡು ಬಂದಿತು.

ಕಳೆದ ಒಂದು ವಾರದಿಂದ ಉಷ್ಣಾಂಶ ಹೆಚ್ಚಳವಾಗಿ ಬೆಂಗಳೂರು ಜನ ಬೇಸಿಗೆಯ ಅನುಭವದಲ್ಲಿದ್ದರು. ಸೆಕೆ ಹೆಚ್ಚಳವಾಗಿ ಯಾವಾಗ ಮಳೆ ಬರುತ್ತೋ ಎಂದು ಎದುರು ನೋಡುತ್ತಿದ್ದರು. ರವಿವಾರ ಹಾಗೂ ಸೋಮವಾರ ಸಂಜೆ ನಂತರ ಭಾರೀ ಮಳೆ ಸುರಿದಿದ್ದು, ತಣ್ಣನೆಯ ವಾತಾವರಣ ಕಂಡು ಬಂದಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X