Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗಾಂಧೀಜಿ ಬರೆದಿರುವ ‘ನನ್ನ...

ಗಾಂಧೀಜಿ ಬರೆದಿರುವ ‘ನನ್ನ ಸತ್ಯಾನ್ವೇಷಣೆ’ ದೇಶದ ನೈತಿಕ ಹೋರಾಟದ ದಾಖಲೆ : ಬಿ.ಕೆ.ಹರಿಪ್ರಸಾದ್

ವಾರ್ತಾಭಾರತಿವಾರ್ತಾಭಾರತಿ30 Jan 2026 11:38 PM IST
share
ಗಾಂಧೀಜಿ ಬರೆದಿರುವ ‘ನನ್ನ ಸತ್ಯಾನ್ವೇಷಣೆ’ ದೇಶದ ನೈತಿಕ ಹೋರಾಟದ ದಾಖಲೆ : ಬಿ.ಕೆ.ಹರಿಪ್ರಸಾದ್

ಬೆಂಗಳೂರು : ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಬರೆದಿರುವ ‘ನನ್ನ ಸತ್ಯಾನ್ವೇಷಣೆ’ ಕೃತಿ ಕೇವಲ ಆತ್ಮಚರಿತ್ರೆ ಮಾತ್ರವಲ್ಲ, ಅದು ಒಬ್ಬ ವ್ಯಕ್ತಿಯ ಜೀವನ ಕಥೆಗೆ ಮಾತ್ರ ಸೀಮಿತವಾಗುವುದಿಲ್ಲ, ನನ್ನ ಪ್ರಕಾರ ಅದು ಒಂದು ದೇಶದ ನೈತಿಕ ಹೋರಾಟದ ದಾಖಲೆ ಅಂತಲೇ ಭಾವಿಸಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಅಭಿಪ್ರಾಯಪಟ್ಟಿದ್ದಾರೆ.

ಶುಕ್ರವಾರ ನಗರದ ಪುರಭವನದಲ್ಲಿ ಜನಮುಖಿ ಶೋಷಿತರ ಪರವಾದ ವೇದಿಕೆ ವತಿಯಿಂದ ಹಮ್ಮಿಕೊಂಡಿದ್ದ ಮಹಾತ್ಮಾ ಗಾಂಧಿ ಅವರ ಹುತಾತ್ಮ ದಿನ ಹಾಗೂ ‘ನನ್ನ ಸತ್ಯಾನ್ವೇಷಣೆ’ಯ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಗಾಂಧೀಜಿ ತಮ್ಮ ತಪ್ಪುಗಳನ್ನು ಎಂದು ಮುಚ್ಚಿಡಲಿಲ್ಲ. ತಮ್ಮ ದೌರ್ಬಲ್ಯಗಳನ್ನು ಮರೆಮಾಚಲೂ ಇಲ್ಲ. ಯಾಕೆಂದರೆ ಅವರಿಗೆ ಗೊತ್ತಿತ್ತು ಸತ್ಯ ಎಂಬುದು ಒಂದಲ್ಲ ಒಂದು ದಿನ ಹೊರಗಡೆ ಬರುತ್ತದೆಂದು. ಹಾಗಾಗಿ ಅವರು ತಮ್ಮ ಇಡೀ ಬದಕನ್ನೇ ನನ್ನ ಸತ್ಯಾನ್ವೇಷಣೆ ಎಂದು ಕರೆದರು ಎಂದರು.

ಗಾಂಧೀಜಿ ಈ ಪುಸ್ತಕದಲ್ಲಿ ತಮ್ಮನ್ನು ತಾವೇ ಪ್ರಶ್ನಿಸಿಕೊಳ್ಳುತ್ತಾರೆ. ತಮ್ಮ ಧರ್ಮವನ್ನು ಪ್ರಶ್ನಿಸುತ್ತಾರೆ. ತಮ್ಮ ಆಸೆಗಳನ್ನು, ತಮ್ಮ ಖಾಸಗೀತನದ ಜೀವನವನ್ನು, ತಮ್ಮ ರಾಜಕೀಯ ನಿಲುವನ್ನೂ ಪರೀಕ್ಷೆಗೆ ಒಡ್ಡುತ್ತಾರೆ. ಆ ಮೂಲಕ ತನ್ನೊಳಗಿನ ಸತ್ಯದ ಅನ್ವೇಷಣೆಯ ಹುಡುಕಾಟಕ್ಕಾಗಿ ತೆರೆದುಕೊಳ್ಳುತ್ತಾರೆ. ಮಹಾತ್ಮರು ಮತ್ತೆ ಹುಟ್ಟಬಹುದು. ಆದರೆ ಮತ್ತೊಬ್ಬ ಗಾಂಧಿ ಹುಟ್ಟಲು ಸಾಧ್ಯವಿಲ್ಲ. ಇತ್ತೀಚಿಗೆ ನಾನು ಸಂದರ್ಶನದಲ್ಲಿ ಹೇಳಿದ್ದೆ. ಗಾಂಧಿಗೆ ಗಾಂಧಿಯೇ ಸಾಟಿ. ಗಾಂಧಿ ದಕ್ಷಿಣ ಆಫ್ರಿಕಾದಲ್ಲಿ ವಿದ್ಯಾಭ್ಯಾಸದ ಕಲಿಕೆಯನ್ನು ಮಾಡಿರಬಹುದು. ಆದರೆ ಜೀವಿಸಿದ್ದು ಈ ನೆಲದಲ್ಲಿ ಎಂದು ಹರಿಪ್ರಸಾದ್ ತಿಳಿಸಿದರು.

ಇಂದು ಧರ್ಮದ ಹೆಸರಿನಲ್ಲಿ ರಾಜಕೀಯ ನಡೆಯುತ್ತಿದೆ. ಸುಳ್ಳುಗಳನ್ನೇ ವೈಭವೀಕರಿಸಲಾಗುತ್ತಿದೆ. ಗಾಂಧಿ ಸ್ವತಂತ್ರ ಚಳುವಳಿಗೆ ನೀಡಿದ ನಾಯಕತ್ವ, ಅದನ್ನ ನಡೆಸಿದ ರೀತಿ ಜಗತ್ತಿನ ಯಾವ ವಿಮೋಚನಾ ಚಳಿಯಲ್ಲೂ ಇಂತಹ ಐತಿಹಾಸಿಕ ಪುರುಷನನ್ನು ನೋಡಲು ಸಾಧ್ಯವಿಲ್ಲ. ಸ್ವತಂತ್ರ ಚಳುವಳಿಯ ಜೊತೆ ಜೊತೆಗೆ ಈ ನೆಲದಲ್ಲಿ ಶತಮಾನಗಳಿಂದಲೂ ಸಂಸ್ಕೃ ತಿಯ ಹೆಸರಿನಲ್ಲಿ, ಜಾತಿಯ ಹೆಸರಿನಲ್ಲಿ, ಧರ್ಮದ ಕಾರಣಕ್ಕಾಗಿ ನಡೆಯುತ್ತಿದ್ದ ಮೌಢ್ಯ, ಅಂಧಶ್ರದ್ದೇ, ಅಸ್ಪೃ ಷ್ಯತೆ, ತಾರತಮ್ಮಗಳ ವಿರುದ್ಧ ನಡೆಸಿದ ಹೋರಾಟ ಇತಿಹಾಸದಲ್ಲಿ ದಾಖಲಾಗಿದೆ ಎಂದು ಹರಿಪ್ರಸಾದ್ ಹೇಳಿದರು.

ಕಾರ್ಯಕ್ರಮದಲ್ಲಿ ಸರಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್, ಜನಮುಖಿ ವೇದಿಕೆಯ ಅಧ್ಯಕ್ಷ ಡಾ.ಕೆ.ನಾರಾಯಣಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಎಂ.ರಘುನಂದನ್, ಖಜಾಂಚಿ ಡಾ.ಪಿ.ಬಿ. ಜಯಕೃಷ್ಣ ಸೇರಿದಂತೆ ಹಲವರು ಭಾಗವಹಿಸಿದ್ದರು.

Tags

BK Hariprasad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X