Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಚಿತ್ತಾಲರ ಕಥೆಗಳು ಶೋಷಿತರ ದುಮ್ಮಾನಗಳ...

ಚಿತ್ತಾಲರ ಕಥೆಗಳು ಶೋಷಿತರ ದುಮ್ಮಾನಗಳ ಬಗ್ಗೆ ಮಾತನಾಡುತ್ತವೆ : ಬಿ.ಎಂ.ಹನೀಫ್

ವಾರ್ತಾಭಾರತಿವಾರ್ತಾಭಾರತಿ28 Aug 2026 12:12 AM IST
share
ಚಿತ್ತಾಲರ ಕಥೆಗಳು ಶೋಷಿತರ ದುಮ್ಮಾನಗಳ ಬಗ್ಗೆ ಮಾತನಾಡುತ್ತವೆ : ಬಿ.ಎಂ.ಹನೀಫ್

ಬೆಂಗಳೂರು : ಯಶವಂತ ಚಿತ್ತಾಲರ ಬಹುತೇಕ ಕಥೆಗಳು ಶೋಷಿತರ ದುಃಖ, ದುಮ್ಮಾನಗಳ ಬಗ್ಗೆ ಮಾತನಾಡುತ್ತವೆ. ವೈಯಕ್ತಿಕ ದುಃಖವೇ ಸಾರ್ವತ್ರಿಕ ದುಃಖವಾಗಿ ಓದುಗರ ಮನಸಲ್ಲಿ ಗಾಢ ವಿಷಾದ ಹೆಪ್ಪುಗಟ್ಟುತ್ತದೆ ಎಂದು ಹಿರಿಯ ಪತ್ರಕರ್ತ ಬಿ.ಎಂ.ಹನೀಫ್ ತಿಳಿಸಿದ್ದಾರೆ.

ಗುರುವಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ನಗರದ ಎನ್.ಎಂ.ಕೆ. ಆರ್.ವಿ.ಕಾಲೇಜಿನ ಸಭಾಂಗಣದಲ್ಲಿ ನಡೆದ ‘ಅಂಗಳದಲ್ಲಿ ತಿಂಗಳ ಪುಸ್ತಕ’ ಕಾರ್ಯಕ್ರಮದಲ್ಲಿ ಚಿತ್ತಾಲರ ಕಥೆಗಳ ಕುರಿತು ಅವರು ಉಪನ್ಯಾಸ ನೀಡಿದರು.

ಜೋಪಡಿಯ ಭಿಕ್ಷುಕರು, ಭೂಹೀನರು, ಶೋಷಿತರು, ಕಾರ್ಮಿಕರು ಮತ್ತು ವಂಚಿತ ಹೆಣ್ಣುಮಕ್ಕಳೇ ಚಿತ್ತಾಲರ ಬಹುತೇಕ ಕಥೆಗಳ ಕೇಂದ್ರ ಪಾತ್ರಗಳಾಗಿದ್ದಾರೆ. ಚಿತ್ತಾಲರ ಸಣ್ಣ ಕಥೆಗಳಲ್ಲಿ ಕ್ರಾಂತಿ ಮತ್ತು ಬಂಡಾಯದ ಗಟ್ಟಿ ಧ್ವನಿಯ ಘೋಷಣೆಗಳಿಲ್ಲ. ಆದರೆ, ನೊಂದವರ, ಶೋಷಿತರ ದುಃಖ, ದುಮ್ಮಾನಗಳನ್ನು ಚಿತ್ರಿಸುತ್ತಾ ಹೋಗುತ್ತವೆ ಎಂದು ಹನೀಫ್ ಹೇಳಿದರು.

ಅದರಲ್ಲೂ ಚಿತ್ತಾಲರ ಕಥೆಗಳಲ್ಲಿ ಹೆಚ್ಚಾಗಿ ಜೋಪಡಿಯ ಭಿಕ್ಷುಕರು, ಭೂಹೀನರು, ಶೋಷಿತರು, ಕಾರ್ಮಿಕರ ಪಾತ್ರಗಳ ಬಾಲ್ಯದ ದುರಂತಗಳೇ ಸ್ಥಾಯಿಯಾಗಿವೆ. ಮನುಷ್ಯನ ಅಂತರಂಗದ ಕ್ಷೋಭೆಯನ್ನು ಮರುಶೋಧಿಸಲು ಅವರು ಬಳಸುವ ಭಾಷೆ ಮತ್ತು ಸಾಹಿತ್ಯಕ ತಂತ್ರಗಳಿಂದಾಗಿ ಅವರ ಕಥೆಗಳು ತೀವ್ರ ಕುತೂಹಲದಿಂದ ಓದಿಸಿಕೊಳ್ಳುತ್ತವೆ ಎಂದು ಹನೀಫ್ ವಿವರಿಸಿದರು.

ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.ಮಾನಸ ಮಾತನಾಡಿದರು. ಎನ್‌ಎಂಕೆಆರ್‌ವಿ ಕಾಲೇಜಿನ ಪ್ರಾಂಶುಪಾಲೆ ಡಾ.ಸುಚಿತ್ರಾ ಆರ್. ಅಧ್ಯಕ್ಷತೆ ವಹಿಸಿದ್ದರು. ಕನ್ನಡ ವಿಭಾಗದ ಮುಖ್ಯಸ್ಥ ಡಾ.ಸಂಧ್ಯಾ ಹೆಗಡೆ ಪ್ರಾಸ್ತಾವಿಕ ಮಾತನಾಡಿದರು.

ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಶೈಲೇಶ ಚಂದ್ರಗುಪ್ತಾ, ಹಿರಿಯ ಸಾಹಿತಿ ಬೇಲೂರು ರಾಮಮೂರ್ತಿ ಉಪಸ್ಥಿತರಿದ್ದರು.

Tags

B.M. Hanif
share
ವಾರ್ತಾಭಾರತಿ
ವಾರ್ತಾಭಾರತಿ
Next Story
X