Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ವಂದೇ ಮಾತರಂ’ ಗೀತೆ ಮೊಟಕು ವಿರುದ್ಧ...

‘ವಂದೇ ಮಾತರಂ’ ಗೀತೆ ಮೊಟಕು ವಿರುದ್ಧ ಪಾದಯಾತ್ರೆ : ಬಿ.ವೈ.ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ12 Sept 2026 6:27 PM IST
share
‘ವಂದೇ ಮಾತರಂ’ ಗೀತೆ ಮೊಟಕು ವಿರುದ್ಧ ಪಾದಯಾತ್ರೆ : ಬಿ.ವೈ.ವಿಜಯೇಂದ್ರ

ಬೆಂಗಳೂರು : ವಂದೇ ಮಾತರಂ ಗೀತೆ ಮೊಟಕುಗೊಳಿಸಿರುವುದನ್ನು ಖಂಡಿಸಿ ಬಿಜೆಪಿಯಿಂದ ಸೆ.15ರಿಂದ ಐದು ದಿನಗಳ ಕಾಲ ರಾಜ್ಯದ ಎಲ್ಲ 224 ವಿಧಾನಸಭಾ ಕ್ಷೇತ್ರಗಳಲ್ಲಿ ಪಾದಯಾತ್ರೆ ಮೂಲಕ ಹೋರಾಟ ನಡೆಸಿ ತಹಸೀಲ್ದಾರ್, ಜಿಲ್ಲಾಧಿಕಾರಿ ಮನವಿ ಸಲ್ಲಿಸಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

ಶನಿವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ವಂದೇ ಮಾತರಂ ಗೀತೆ ಮೊಟಕುಗೊಳಿಸಿರುವ ನಿರ್ಧಾರವನ್ನು ರಾಜ್ಯ ಸರಕಾರವು ಹಿಂಪಡೆಯಬೇಕು. ವಂದೇ ಮಾತರಂ ಒಂದು ಕೇವಲ ಗೀತೆಯಲ್ಲ, ಕೋಟ್ಯಂತರ ಭಾರತೀಯರಲ್ಲಿ ಸ್ವಾತಂತ್ರ್ಯ ಹೋರಾಟದ ಕಿಚ್ಚನ್ನು ಹೊತ್ತಿಸಿದ ಗೀತೆ ಅದು ಎಂದರು.

‘ಆ ಗೀತೆಯು ಜನರಲ್ಲಿ ದೇಶಭಕ್ತಿಯ ಭಾವನೆ ಮೂಡಿಸಿದೆ. ಆರು ಚರಣಗಳನ್ನು ಹಾಡುವಂತೆ ಕೇಂದ್ರ ಸರಕಾರ ತೀರ್ಮಾನಿಸಿದೆ. ಆದರೆ, ಇಲ್ಲಿನ ಸರಕಾರ, ಮುಖ್ಯಮಂತ್ರಿ ಕೇವಲ ಎರಡು ಚರಣಗಳನ್ನು ಹಾಡಿದರೆ ಸಾಕೆಂದು ತೀರ್ಮಾನಿಸಿದ್ದು, ದುರ್ದೈವ. ಅಲ್ಪಸಂಖ್ಯಾತರನ್ನು ಓಲೈಸುವ ನಿಟ್ಟಿನಲ್ಲಿ ಈ ರೀತಿ ನಿರ್ಧಾರ ಮಾಡಿದ್ದಾರೆ ಎಂದು ಆಕ್ಷೇಪಿಸಿದರು.

ಕತ್ತಿ ಮಸೆಯುವ ಕೆಲಸ: ಸಚಿವ ಸತೀಶ್ ಜಾರಕಿಹೊಳಿ ಬಗ್ಗೆ ಮಾಹಿತಿ ಇರುವ ಕಾಂಗ್ರೆಸ್ ಪಕ್ಷದವರೇ ಈಡಿಗೆ ಮಾಹಿತಿ ಕೊಟ್ಟು, ಸಿಲುಕಿಸಿರಬಹುದೆಂಬ ಚರ್ಚೆ ನಡೆದಿದೆ. ಈಡಿಗೆ ದೂರು ಕೊಟ್ಟವರ ವಿವರ ಪತ್ತೆ ಹಚ್ಚಬೇಕಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸತೀಶ್ ಅವರು ಸಿಎಂ ಹುದ್ದೆ ಆಕಾಂಕ್ಷಿಗಳು. ಕಾಂಗ್ರೆಸ್ ಒಳಗಡೆ ಕತ್ತಿ ಮಸೆಯುವ ಕೆಲಸ ಆಗಿದೆಯೇ? ಎಂದು ಅವರು ಸಂಶಯ ವ್ಯಕ್ತಪಡಿಸಿದರು.

ಸತೀಶ್ ಅವರ ನಿವಾಸದ ಮೇಲಿನ ಈಡಿ ದಾಳಿ ಹಿಂದೆ ಬಿಜೆಪಿ ಪಾತ್ರವೇನೂ ಇಲ್ಲ. ಕಾಂಗ್ರೆಸ್ ಆಂತರಿಕ ಕಚ್ಚಾಟ, ಸಿಎಂ ಗಾದಿಗಾಗಿ ಕಾದಾಟದಿಂದ ಪಿತೂರಿ, ಷಡ್ಯಂತ್ರ ನಡೆಯುತ್ತಿದೆಯೇ ಎಂಬ ಚರ್ಚೆಗಳೂ ನಡೆದಿವೆ. ಸಿಎಂ ಸ್ಥಾನದ ವಿಚಾರದಲ್ಲಿ ಮುಳ್ಳಾಗಬಹುದೆಂಬ ಕಾರಣಕ್ಕೆ ಮಾಹಿತಿ ನೀಡಿದ ಬಗ್ಗೆ ಮಾಹಿತಿ ಬರುತ್ತಿದೆ ಎಂದು ಅವರು ಪ್ರತಿಕ್ರಿಯೆ ನೀಡಿದರು.

Tags

B.Y. Vijayendra
share
ವಾರ್ತಾಭಾರತಿ
ವಾರ್ತಾಭಾರತಿ
Next Story
X