Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಿಇಟಿ ಫಲಿತಾಂಶ: ಟಾಪರ್ ಗಳು ಯಾರು?...

ಸಿಇಟಿ ಫಲಿತಾಂಶ: ಟಾಪರ್ ಗಳು ಯಾರು? ಇಲ್ಲಿದೆ ಮಾಹಿತಿ

ವಾರ್ತಾಭಾರತಿವಾರ್ತಾಭಾರತಿ6 Jun 2026 1:34 PM IST
share
ಸಿಇಟಿ ಫಲಿತಾಂಶ: ಟಾಪರ್ ಗಳು ಯಾರು? ಇಲ್ಲಿದೆ ಮಾಹಿತಿ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯ ಫಲಿತಾಂಶ ಇಂದು ಪ್ರಕಟಗೊಂಡಿದೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಫಲಿತಾಂಶವನ್ನು ಪ್ರಕಟಿಸಿದ್ದಾರೆ.

ಈ ಬಾರಿ ಸಿಇಟಿಗೆ 3,30,646 ಲಕ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಕೆ ಮಾಡಿದ್ದು, ಈ ಪೈಕಿ 3,09,014 ವಿದ್ಯಾರ್ಥಿಗಳು ಪರೀಕ್ಷೆ ಹಾಜರಾಗಿದ್ದರು. 2,92,782 ವಿದ್ಯಾರ್ಥಿಗಳು ಎಲಿಜಿಬಿಲಿಟಿ (ಅರ್ಹತೆ) ಪಡೆದಿದ್ದಾರೆ.

ಇಂಜಿನಿಯರಿಂಗ್ ವಿಭಾಗ:

ಇಂಜಿನಿಯರಿಂಗ್ ವಿಭಾಗದಲ್ಲಿ ಬೆಂಗಳೂರಿನ ಆರ್.ವಿ. ಪಿಯು ಕಾಲೇಜು ವಿದ್ಯಾರ್ಥಿನಿ ತನೀಶಾ ಕಾರ್ತಿಕ್ 99.44 ಶೇ. ಅಂಕಗಳೊಂದಿಗೆ ಪ್ರಥಮ ರ‍್ಯಾಂಕ್‌ ಗಳಿಸಿದ್ದಾರೆ. ಬೆಂಗಳೂರಿನ ಕೆಎಂಡಬ್ಲ್ಯುಎ ಪಿಯು ಕಾಲೇಜು ವಿದ್ಯಾರ್ಥಿ ಸೃಜನ್ ಬಿ.ಎಸ್. ದ್ವಿತೀಯ ರ‍್ಯಾಂಕ್‌ ಗಳಿಸಿದ್ದಾರೆ. ಬೆಂಗಳೂರಿನ ಆರ್.ವಿ. ಪಿಯು ಕಾಲೇಜು ವಿದ್ಯಾರ್ಥಿ ನಿನಾದ್ ವಸಿಷ್ಠ್ ತೃತೀಯ ರ‍್ಯಾಂಕ್‌ ಗಳಿಸಿದ್ದಾರೆ. ಮಂಗಳೂರಿನ ಟಿ.ಎಲ್.ಸಿ. ಪಿಯು ಕಾಲೇಜು ವಿದ್ಯಾರ್ಥಿಗಳಾದ ಇರಾ ಜೈನ್ 4ನೇ, ರಿಶೋನ್ ಫೆರ್ನಾಂಡಿಸ್ 5ನೇ, ಅಬ್ಬಿ ಸಣ್ಣಯ್ಯ 8ನೇ ರ್ಯಾಂಕ್ ಗಳಿಸಿದ್ದಾರೆ. ಬೆಳ್ತಂಗಡಿ ಗುರುವಾಯನಕೆರೆಯ ವಿದ್ವತ್ ಪಿಯು ಕಾಲೇಜು ವಿದ್ಯಾರ್ಥಿ ಚಿನ್ಮಯ್ ಜಿ.ಕೆ. 7ನೇ ರ‍್ಯಾಂಕ್‌ ಗಳಿಸಿದ್ದಾರೆ.

ಪಶು ವೈದ್ಯಕೀಯ ವಿಭಾಗ

ಪಶು ವೈದ್ಯಕೀಯ ವಿಭಾಗದಲ್ಲಿ ಬೆಂಗಳೂರಿನ ಬಿಎಎಸ್ಇ ಕಾಲೇಜು ವಿದ್ಯಾರ್ಥಿನಿ ನಯನಾ ಗೋಪಿ ಪ್ರಥಮ, ದಾವಣಗೆರೆಯ ಎಂ.ವಿ. ಪಿಯು ಕಾಲೇಜು ವಿದ್ಯಾರ್ಥಿನಿ ಅಮೂಲ್ಯ ಎಸ್. ದ್ವಿತೀಯ ಹಾಗೂ ಬೆಂಗಳೂರಿನ ಆರ್.ವಿ. ಪಿಯು ಕಾಲೇಜು ವಿದ್ಯಾರ್ಥಿ ರಿತ್ವಿಕ್ ಕುಮಾರ್ ತೃತೀಯ ರ‍್ಯಾಂಕ್‌ ಪಡೆದುಕೊಂಡಿದ್ದಾರೆ.

ಕೃಷಿ ವಿಭಾಗ

ಕೃಷಿ ವಿಭಾಗದಲ್ಲಿ ಬೆಂಗಳೂರಿನ ಆರ್.ವಿ. ಪಿಯು ಕಾಲೇಜು ವಿದ್ಯಾರ್ಥಿ ನಿನಾದ್ ವಸಿಷ್ಠ್ ಪ್ರಥಮ, ಧಾರವಾಡದ ಅರ್ಜುನ್ ಪಿಯು ಕಾಲೇಜು ವಿದ್ಯಾರ್ಥಿ ಅನ್ಮೋಲ್ ಪ್ರಭು ದ್ವಿತೀಯ ಹಾಗೂ ಮಂಗಳೂರಿನ ಎಕ್ಸ್ ಪರ್ಟ್ ಪಿಯು ಕಾಲೇಜು ವಿದ್ಯಾರ್ಥಿ ಸಮಯ್ ಎ.ಎಸ್. ತೃತೀಯ ರ್ಯಾಂಕ್ ಗಳಿಸಿದ್ದಾರೆ.

ನರ್ಸಿಂಗ್ ವಿಭಾಗ

ನರ್ಸಿಂಗ್ ವಿಭಾಗದಲ್ಲಿ ನಯನಾ ಗೋಪಿ ಪ್ರಥಮ, ಅಮೂಲ್ಯ ಎಸ್. ದ್ವಿತೀಯ ಹಾಗೂ ರಿತ್ವಿಕ್ ಕುಮಾರ್ ತೃತೀಯ ರ‍್ಯಾಂಕ್‌ ಗಳಿಸಿದ್ದಾರೆ.

ಯೋಗ ಮತ್ತು ನ್ಯಾಚುರೋಪತಿ ವಿಭಾಗ

ಯೋಗ ಮತ್ತು ನ್ಯಾಚುರೋಪತಿ ವಿಭಾಗದಲ್ಲಿ ನಯನಾ ಗೋಪಿ ಪ್ರಥಮ, ಅಮೂಲ್ಯ ಎಸ್. ದ್ವಿತೀಯ ಮತ್ತು ಸುಚಿತಾ ಎಂ. ತೃತೀಯ ರ‍್ಯಾಂಕ್‌ ಗಳಿಸಿದ್ದಾರೆ.

ಬಿ. ಫಾರ್ಮಾ ವಿಭಾಗ

ಬಿ. ಫಾರ್ಮಾ ವಿಭಾಗದಲ್ಲಿ ನಯನಾ ಗೋಪಿ ಪ್ರಥಮ, ಅಮೂಲ್ಯ ಎಸ್. ದ್ವಿತೀಯ ಮತ್ತು ಸುಚಿತಾ ಎಂ. ತೃತೀಯ ರ‍್ಯಾಂಕ್‌ ಗಳಿಸಿದ್ದಾರೆ.

ಫಾರ್ಮಾ ಡಿ. ವಿಭಾಗ

ಫಾರ್ಮಾ ಡಿ. ವಿಭಾಗ ದಲ್ಲಿ ನಯನಾ ಗೋಪಿ ಪ್ರಥಮ, ಅಮೂಲ್ಯ ಎಸ್. ದ್ವಿತೀಯ ಮತ್ತು ಸುಚಿತಾ ಎಂ. ತೃತೀಯ ರ‍್ಯಾಂಕ್‌ ಗಳಿಸಿದ್ದಾರೆ.

ಇಂದು (ಜೂ.6) ಅಪರಾಹ್ನ 2 ಗಂಟೆಯ ನಂತರ ಅಭ್ಯರ್ಥಿಗಳು ಆನ್ ಲೈನ್ ಮೂಲಕ ತಮ್ಮ ಅಂಕಪಟ್ಟಿ ಮತ್ತು ರ‍್ಯಾಂಕ್‌ ಅನ್ನು ವೀಕ್ಷಿಸಬಹುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

https://keaonline.karnataka.gov.in/ugcet_2026_results/ ಅಥವಾ https://cetonline.karnataka.gov.in/kea/ ನಲ್ಲಿ ಫಲಿತಾಂಶವನ್ನು ವೀಕ್ಷಿಸಬಹುದು.

Tags

CET results
share
ವಾರ್ತಾಭಾರತಿ
ವಾರ್ತಾಭಾರತಿ
Next Story
X