Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸಿದ್ದರಾಮಯ್ಯ ಅವರು ಪರ್ಯಾಯ ಅಹಿಂದ...

ಸಿದ್ದರಾಮಯ್ಯ ಅವರು ಪರ್ಯಾಯ ಅಹಿಂದ ನಾಯಕನ್ನು ಬೆಳೆಸಲು ಮುಂದಾಗಬೇಕು : ಸಿ.ಎಂ.ಇಬ್ರಾಹಿಂ

ವಾರ್ತಾಭಾರತಿವಾರ್ತಾಭಾರತಿ13 Sept 2026 12:43 AM IST
share
ಸಿದ್ದರಾಮಯ್ಯ ಅವರು ಪರ್ಯಾಯ ಅಹಿಂದ ನಾಯಕನ್ನು ಬೆಳೆಸಲು ಮುಂದಾಗಬೇಕು : ಸಿ.ಎಂ.ಇಬ್ರಾಹಿಂ

ಬೆಂಗಳೂರು : ಹಿಂದುಳಿದ ವರ್ಗಗಳ ನಾಯಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ಅಹಿಂದ ನಾಯಕನನ್ನು ಬೆಳೆಸಿ ಅವರಿಗೆ ಹಿಂದುಳಿದ ವರ್ಗಗಳ ರಥ ಎಳೆಯಲು ಸೂಕ್ತ ತೀರ್ಮಾನ ಕೈಗೊಳ್ಳಬೇಕೆಂದು ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಹೇಳಿದರು.

ಗಾಂಧಿ ಭವನದಲ್ಲಿ ನಡೆದ ರಾಷ್ಟ್ರೀಯ ಹಿಂದುಳಿದ ಸಂಘಟನೆಯ ಜನ ಜಾಗೃತಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಕೇವಲ ಕುರುಬರು ಹಿಂದುಳಿದ ವರ್ಗಕ್ಕೆ ಸೀಮಿತವಾಗಿಲ್ಲ, ಉಪ್ಪಾರ, ನೇಕಾರ, ಈಡಿಗ ಸಮುದಾಯ ಸೇರಿದಂತೆ ಸಣ್ಣ ಸಮುದಾಯಗಳಿವೆ. ಈ ಸಮುದಾಯದ ನಾಯಕರನ್ನು ಹಿಂದುಳಿದ ವರ್ಗಗಳ ನಾಯಕರನ್ನಾಗಿ ಬೆಳೆಸುವಲ್ಲಿ ತಮ್ಮ ಆಸಕ್ತಿಯನ್ನು ಸಿದ್ಧರಾಮಯ್ಯ ತೋರಬೇಕೆಂದು ತಿಳಿಸಿದರು.

ರಾಷ್ಟ್ರೀಯ ಅಹಿಂದ ಸಂಘಟನೆ ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಸಂಘಟನೆಯಾಗುವ ಅವಶ್ಯಕತೆ ಇದೆ. ಮುಂದಿನ ದಿನಗಳಲ್ಲಿ ಇನ್ನೊಬ್ಬ ಅಹಿಂದ ನಾಯಕನನ್ನು ಬೆಳಸುವ ಅಗತ್ಯತೆ ಸಂಘಟನೆಯಿಂದ ಆಗಬೇಕಿದೆ ಎಂದರು.

ಅಹಿಂದ ಮುಖಂಡ, ಸಂಘಟನೆ ರಾಜ್ಯಾಧ್ಯಕ್ಷ ಮುತ್ತಣ್ಣ ಎಸ್.ಶಿವಳ್ಳಿ ಮಾತನಾಡಿ, ಮುಂದಿನ ದಿನಗಳಲ್ಲಿ 2028ರ ಚುನಾವಣಾ ವೇಳೆಗೆ ಅಹಿಂದ ನಾಯಕನ ನೇತೃತ್ವದಲ್ಲಿ ಕಾಂಗ್ರೆಸ್ ಸರಕಾರ ಮತ್ತೆ ಅಧಿಕಾರಕ್ಕೆ ಬರಬೇಕಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ತನ್ನ ಕಾರ್ಯವನ್ನು ನಿರ್ವಹಿಸಲಿದೆ. ಇದರ ನೇತೃತ್ವವನ್ನು ಸಿ.ಎಂ.ಇಬ್ರಾಹಿಂ ವಹಿಸಲಿದ್ದಾರೆ ಎಂದು ಹೇಳಿದರು.

ಅಹಿಂದ ಮುಖಂಡ ಲೋಹಿತ್‌ ನಾಯಕ ಮಾತನಾಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕಾರಣದ ಸಂದ್ಯಾ ಕಾಲದಲ್ಲಿದ್ದಾರೆ. ಮತ್ತೊಬ್ಬ ಪರ್ಯಾಯ ಹಿಂದುಳಿದ ವರ್ಗಗಳ ನಾಯಕನ ಬೆಳವಣಿಯಲ್ಲಿ ಪ್ರಮುಖ ಪಾತ್ರ ವಹಿಸಬೇಕು ಎಂದರು.

ಸಮಾರಂಭದಲ್ಲಿ ಅಹಿಂದ ಮುಖಂಡ ಮದನ್, ದೇವರಾಜು ಅರಸು ಮರಿ ಮೊಮ್ಮಗ ಸಮೃದ್ಧ ಸೂರಜ್ ಹೆಗಡೆ, ಮಹಿಳಾ ಘಟಕ ಅಧ್ಯಕ್ಷೆ ಸುಶೀಲಾ ಕೆ.ಎಂ. ,ಕವಿತಾ ಬಿ.ನಾಯಕ, ಹನುಮಂತಪ್ಪ ಅರಸನಕೇರಿ ಸೇರಿದಂತೆ ಮತ್ತಿತರ ನಾಯಕರು ಭಾಗವಹಿಸಿದ್ದರು.

Tags

C.M. Ibrahim
share
ವಾರ್ತಾಭಾರತಿ
ವಾರ್ತಾಭಾರತಿ
Next Story
X