Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವೈದ್ಯಕೀಯ ಸೇವೆಯಲ್ಲಿ ಬದ್ಧತೆ ಹಾಗೂ...

ವೈದ್ಯಕೀಯ ಸೇವೆಯಲ್ಲಿ ಬದ್ಧತೆ ಹಾಗೂ ನೈತಿಕತೆ ಇಂದಿನ ಅಗತ್ಯ: ಸುಧಾಮೂರ್ತಿ

ವಾರ್ತಾಭಾರತಿವಾರ್ತಾಭಾರತಿ26 Aug 2024 11:42 AM IST
share
ವೈದ್ಯಕೀಯ ಸೇವೆಯಲ್ಲಿ ಬದ್ಧತೆ ಹಾಗೂ ನೈತಿಕತೆ ಇಂದಿನ ಅಗತ್ಯ: ಸುಧಾಮೂರ್ತಿ

ಬೆಂಗಳೂರು: ಸ್ಪರ್ಧಾತ್ಮಕ ಜಗತ್ತಿನಲ್ಲಿ ಖಾಸಗಿ ಆಸ್ಪತ್ರೆಯೊಂದು ಬದ್ಧತೆ ಹಾಗೂ ನೈತಿಕತೆ ಇಟ್ಟುಕೊಂಡು ಸೇವೆ ಸಲ್ಲಿಸುತ್ತಿರುವುದು ನಿಜಕ್ಕೂ ಪ್ರಶಂಸನೀಯ ಎಂದು ಸುಧಾಮೂರ್ತಿ ಹೇಳಿದರು.

ನಗರದ ನಿಮ್ಹಾನ್ಸ್ ಕನ್ವೆನ್ಷನ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ ಎನ್‌ಯು ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಂಡ ಇನ್ಫೋಸಿಸ್ ಫೌಂಡೇಶನ್‌ನ ಮಾಜಿ ಅಧ್ಯಕ್ಷೆ ಹಾಗೂ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಮಾತನಾಡಿ, ಆಸ್ಪತ್ರೆ ನಡೆಸುವುದು ಸುಲಭದ ಕೆಲಸವಲ್ಲ. ಇಂಥಹ ಸ್ಪರ್ಧಾತ್ಮಕ ವ್ಯವಸ್ಥೆಯಲ್ಲಿ ಆಸ್ಪತ್ರೆ 25 ವರ್ಷಗಳನ್ನ ಪೂರ್ಣಗೊಳಿಸುವುದು ಸಾಹಸವೇ ಸರಿ. ಆ ನಿಟ್ಟಿನಲ್ಲಿ ಎನ್‌ಯು ಆಸ್ಪತ್ರೆಯ ಈ ಪಯಣ ನಿಜಕ್ಕೂ ಅಭಿನಂದನಾರ್ಹ. ಇಂದು ಸಂಪೂರ್ಣ ಉಚಿತ ಚಿಕಿತ್ಸೆ ನೀಡುವ ಆಸ್ಪತ್ರೆ ನಡೆಸುವುದು ಅಸಾಧ್ಯದ ಮಾತು. ಹಾಗೆಯೇ ಕೇವಲ ಹಣ ಮಾಡುವುದಕ್ಕಷ್ಟೇ ಆಸ್ಪತ್ರೆ ನಡೆಸುವುದು ಸರಿಯಾದುದಲ್ಲ. ಆದರೆ ಬದ್ಧತೆ ಹಾಗೂ ನೈತಿಕತೆ ಇಟ್ಟುಕೊಂಡು ಸೇವೆ ನೀಡುವ ಕೆಲಸ ನಿಜಕ್ಕೂ ಸ್ವಾಗತಾರ್ಹ ಎಂದು ತಿಳಿಸಿದರು.

ರಜತ ಮಹೋತ್ಸವದ ಕುರಿತು ಎನ್‌ಯು ಆಸ್ಪತ್ರೆಯ ಅಧ್ಯಕ್ಷ ಡಾ. ವೆಂಕಟೇಶ್ ಕೃಷ್ಣಮೂರ್ತಿ ಮಾತನಾಡಿ, ನಮ್ಮ ವೈದ್ಯಕೀಯ ಸಿಬ್ಬಂದಿ ಹಾಗೂ ವೈದ್ಯರು ನಿಯಮಿತವಾಗಿ ಪ್ರತಿಷ್ಠಿತ ವೈದ್ಯಕೀಯ ನಿಯತಕಾಲಿಕಗಳಲ್ಲಿ ಸಂಶೋಧನೆಗಳನ್ನು ಪ್ರಕಟಿಸುತ್ತಾ ಬಂದಿದ್ದಾರೆ. ಹಾಗೆಯೇ ಈ ಮೂಲಕ ರೋಗಿಗಳಲ್ಲಿನ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿವೆ. ರೋಗಿಯು ಶೀಘ್ರ ಗುಣಮುಖಗೊಳ್ಳುತ್ತಿದ್ದಾರೆ. ಮತ್ತೆ ರೋಗಕ್ಕೆ ತುತ್ತಾಗುವುದು ಹಾಗೂ ಮರಣ ಪ್ರಮಾಣವು ಗಣನೀಯವಾಗಿ ಕಡಿಮೆಯಾಗುತ್ತಿದೆ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಖ್ಯಾತ ಯುರಾಲಜಿಸ್ಟ್ ಮತ್ತು ಎನ್‌ಯು ಆಸ್ಪತ್ರೆಗಳ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಪ್ರಸನ್ನ ವೆಂಕಟೇಶ್ ಉಪಸ್ಥಿತರಿದ್ದರು.

25ನೇ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಆಸ್ಪತ್ರೆಗೆ ದೀರ್ಘ ಹಾಗೂ ವಿಶೇಷ ಸೇವೆ ಸಲ್ಲಿಸಿದ ಸಿಬ್ಬಂದಿಗಳನ್ನ ಗೌರವಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X