Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಪ್ರಹ್ಲಾದ್ ಜೋಶಿ ಸೋಲಿಸಿ ಪ್ರತಿಕಾರ...

ಪ್ರಹ್ಲಾದ್ ಜೋಶಿ ಸೋಲಿಸಿ ಪ್ರತಿಕಾರ ತೀರಿಸಿಕೊಳ್ಳಲು ಬಿಎಸ್‍ವೈ ಬಣ ಕಾತರಿಸುತ್ತಿದೆಯೇ?: ಕಾಂಗ್ರೆಸ್

ವಾರ್ತಾಭಾರತಿವಾರ್ತಾಭಾರತಿ2 May 2024 8:44 PM IST
share
ಪ್ರಹ್ಲಾದ್ ಜೋಶಿ ಸೋಲಿಸಿ ಪ್ರತಿಕಾರ ತೀರಿಸಿಕೊಳ್ಳಲು ಬಿಎಸ್‍ವೈ ಬಣ ಕಾತರಿಸುತ್ತಿದೆಯೇ?: ಕಾಂಗ್ರೆಸ್

ಬೆಂಗಳೂರು: ‘ಬಿಜೆಪಿಯ ಲಿಂಗಾಯತ ನಾಯಕತ್ವದ ವಿರುದ್ಧ ಸಮರ ಸಾರಿದ್ದ ಪ್ರಹ್ಲಾದ್ ಜೋಶಿಯವರನ್ನು ಸೋಲಿಸಿ ಪ್ರತಿಕಾರ ತೀರಿಸಿಕೊಳ್ಳಲು ಬಿಎಸ್‍ವೈ ಬಣ ಕಾತರಿಸುತ್ತಿದೆಯೇ? ಆ ಕಾರಣಕ್ಕಾಗಿಯೇ ಜೋಶಿ ಪರ ಪ್ರಚಾರದಿಂದ ಬಿಎಸ್‍ವೈ ದೂರ ಉಳಿದಿದ್ದಾರೆಯೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಗುರುವಾರ ಎಕ್ಸ್ ನಲ್ಲಿ ಪೋಸ್ಟ್ ಹಾಕಿರುವ ಕಾಂಗ್ರೆಸ್, ‘ಈ ಹಿಂದೆ ಲಿಂಗಾಯತ ಸಮುದಾಯದ ಬೊಮ್ಮಯಿಯವರು ಮುಖ್ಯಮಂತ್ರಿಯಾಗಿದ್ದಾಗ‌, ಎಚ್.ಡಿ.ಕುಮಾರಸ್ವಾಮಿ ಅವರು ಪೇಶ್ವೆ ವಂಶಸ್ಥರು ಅಧಿಕಾರ ಕಸಿಯುವ ಹೊಂಚು ಹಾಕಿದ್ದಾರೆʼ ಎಂದಿದ್ದರು.

ʼಹಾಗೆಯೇ ಬಿಎಸ್‍ವೈ ಅವರ ಅಧಿಕಾರ ಕಸಿದಿದ್ದೂ ಪೇಶ್ವೆ ನಾಯಕರು ಎಂದು ಪ್ರಹ್ಲಾದ್ ಜೋಶಿಯವರ ಕುತಂತ್ರದ ರಹಸ್ಯವನ್ನು ಹೊರ ಹಾಕಿದ್ದರು. ಕುಮಾರಸ್ವಾಮಿಯವರು ಬಿಜೆಪಿಯವರ ಅಂತರಂಗದ ಸಖ, ಹಾಗಾಗಿ ಬಿಜೆಪಿ ಬಗೆಗಿನ ಅವರ ಮಾತುಗಳಲ್ಲಿ ಸತ್ಯವಿರುತ್ತದೆ’ ಎಂದು ಟೀಕಿಸಿದೆ.‌

ಹಿಂದೆ ಲಿಂಗಾಯತ ಸಮುದಾಯದ ಬೊಮ್ಮಯಿಯವರು ಮುಖ್ಯಮಂತ್ರಿಯಾಗಿದ್ದಾಗ @hd_kumaraswamy ಅವರು ಪೇಶ್ವೆ ವಂಶಸ್ಥರು ಅಧಿಕಾರ ಕಸಿಯುವ ಹೊಂಚು ಹಾಕಿದ್ದಾರೆ ಎಂದಿದ್ದರು,

ಹಾಗೆಯೇ @BSYBJP ಅವರ ಅಧಿಕಾರ ಕಸಿದಿದ್ದೂ ಪೇಶ್ವೆ ನಾಯಕರು ಎಂದು ಪ್ರಹ್ಲಾದ್ ಜೋಶಿಯವರ ಕುತಂತ್ರದ ರಹಸ್ಯವನ್ನು ಹೊರ ಹಾಕಿದ್ದರು.

ಕುಮಾರಸ್ವಾಮಿಯವರು ಬಿಜೆಪಿಯವರ ಅಂತರಂಗದ… pic.twitter.com/2mVp2BKeWn

— Karnataka Congress (@INCKarnataka) May 2, 2024

Tags

CongressBSY factionJoshi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X