Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗಾಂಧೀಜಿಗೆ ಅಪಮಾನ ಮಾಡಿದ್ದೇ ಕಾಂಗ್ರೆಸ್:...

ಗಾಂಧೀಜಿಗೆ ಅಪಮಾನ ಮಾಡಿದ್ದೇ ಕಾಂಗ್ರೆಸ್: ಗೋವಿಂದ ಕಾರಜೋಳ ಆರೋಪ

ವಾರ್ತಾಭಾರತಿವಾರ್ತಾಭಾರತಿ7 Jan 2026 11:42 AM IST
share
ಗಾಂಧೀಜಿಗೆ ಅಪಮಾನ ಮಾಡಿದ್ದೇ ಕಾಂಗ್ರೆಸ್: ಗೋವಿಂದ ಕಾರಜೋಳ ಆರೋಪ

ಬೆಂಗಳೂರು: ನರೇಗಾದಡಿ ಜಾರಿಗೆ ತಂದಿರುವ ವಿನೂತನ ತಂತ್ರಜ್ಞಾನ ಹಾಗೂ ಪಾರದರ್ಶಕ ವ್ಯವಸ್ಥೆಗಳು ಕಾಂಗ್ರೆಸ್ಗೆ ದೊಡ್ಡ ಸವಾಲಾಗಿ ಪರಿಣಮಿಸಿವೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಹಿಂದೆ ಭ್ರಷ್ಟಾಚಾರದ ಮೂಲಕ ಖಜಾನೆಯಿಂದ ಹಣ ಎತ್ತಿಕೊಂಡು ಹೋಗಲಾಗುತ್ತಿತ್ತು. ಈಗ ಅದು ಸಾಧ್ಯವಾಗದಂತಾಗಿದೆ. ಅದೇ ಕಾಂಗ್ರೆಸ್ ನಾಯಕರ ಹೊಟ್ಟೆ ಉರಿಯ ಕಾರಣ,” ಎಂದು ಟೀಕಿಸಿದರು.

ಗಾಂಧಿ ಹೆಸರನ್ನು ಅಳಿಸಿದವರು ಯಾರು ಎಂಬುದಕ್ಕೆ ಉದಾಹರಣೆ ನೀಡಿದ ಕಾರಜೋಳ, “ರಾಜ್ಯದಲ್ಲಿ 25 ಯೋಜನೆಗಳಿಗೆ ರಾಜೀವ್ ಗಾಂಧಿ ಮತ್ತು ಇಂದಿರಾ ಗಾಂಧಿ ಹೆಸರು ಇಡಲಾಗಿದೆ. ಶೈಕ್ಷಣಿಕ ಸಂಸ್ಥೆಗಳಲ್ಲಿ 55ಕ್ಕೆ ರಾಜೀವ್ ಗಾಂಧಿ, 21ಕ್ಕೆ ಇಂದಿರಾ ಗಾಂಧಿ ಹಾಗೂ 22ಕ್ಕೆ ನೆಹರೂ ಹೆಸರು ಇವೆ,” ಎಂದು ಹೇಳಿದರು.

“ಪ್ರತಿಯೊಂದು ಕ್ರೀಡಾಕೂಟಕ್ಕೂ ರಾಜೀವ್ ಗಾಂಧಿ, ರಾಹುಲ್ ಗಾಂಧಿ, ಇಂದಿರಾ ಗಾಂಧಿ ಹೆಸರು ಇಟ್ಟುಕೊಂಡು ಜನರಿಗೆ ಮೋಸ ಮಾಡಲಾಗಿದೆ. ನಿಜವಾದ ಮಹಾತ್ಮ ಗಾಂಧಿಯನ್ನು ಮರೆಸಿದವರು ಇವರೇ,” ಎಂದು ಅವರು ಆರೋಪಿಸಿದರು.

ನರೇಗಾ ಯೋಜನೆಯಡಿ ಈಗ ಎಲ್ಲ ವರ್ಗದವರಿಗೂ ಅವಕಾಶ ನೀಡಲಾಗಿದೆ. ಯಾರು ಬೇಕಾದರೂ ಕೆಲಸಕ್ಕೆ ಬರಬಹುದು. ಹಾಗೆಂದು ಶ್ರೀಮಂತ ವರ್ಗದವರು ಕೂಲಿ ಕೆಲಸಕ್ಕೆ ಬರುವುದಿಲ್ಲ ಎಂದರು.

“ಗಾಂಧೀಜಿಗೆ ಅಪಮಾನ ಮಾಡಿದ ಕಾಂಗ್ರೆಸ್, ಡಾ. ಅಂಬೇಡ್ಕರರಿಗೂ ಅಪಮಾನ ಮಾಡಿದೆ. ಅಂಬೇಡ್ಕರ್ ನಿಧನರಾದಾಗ ಅವರ ಸಮಾಧಿಗೆ ಆರಡಿ ಜಾಗವನ್ನೂ ನೀಡಲಿಲ್ಲ. ಅಪಾರ ಪಾಂಡಿತ್ಯ ಮತ್ತು ಜ್ಞಾನ ಹೊಂದಿದ್ದ ಅಂಬೇಡ್ಕರ್ ಅವರಿಗೆ ಜೀವಿತಾವಧಿಯಲ್ಲಿ ಭಾರತರತ್ನ ನೀಡಲಿಲ್ಲ. ಅವರ ಕುಟುಂಬದವರಿಗೆ ಮಾತ್ರ ಸೌಲಭ್ಯ ಒದಗಿಸಿದರು. ದೇಶಕ್ಕೆ ಸಂವಿಧಾನ ನೀಡಿದ ಅಂಬೇಡ್ಕರ್ ಅವರಿಗೆ ಗೌರವ ನೀಡದ ವಿಚಾರವನ್ನು ಜನರಿಗೆ ತಿಳಿಸಬೇಕಾಗಿದೆ,” ಎಂದು ಹೇಳಿದರು.

ಇಂದು ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಹೆಸರನ್ನು ಯಾವುದೇ ಸಂಸ್ಥೆ ಅಥವಾ ಯೋಜನೆಗೆ ಇಟ್ಟುಕೊಂಡಿಲ್ಲ. ಸರ್ಕಾರದ ಹೆಸರಿನಲ್ಲೇ ಎಲ್ಲ ಯೋಜನೆಗಳು ನಡೆಯುತ್ತಿವೆ. ಆದರೆ ಐದು ವಿಮಾನ ನಿಲ್ದಾಣಗಳು, ಬಂದರುಗಳಿಗೆ ಇಂದಿರಾ ಗಾಂಧಿ, ರಾಜೀವ್ ಗಾಂಧಿ, ರಾಹುಲ್ ಗಾಂಧಿ ಹೆಸರು ಇಡಲಾಗಿದೆ. ಇಂತಹವರು ಮಹಾತ್ಮ ಗಾಂಧಿಯ ಬಗ್ಗೆ ಮಾತನಾಡುವ ನೈತಿಕತೆ ಹೊಂದಿರುವರೇ? ಎಂದು ಪ್ರಶ್ನಿಸಿದರು.

ಪ್ರಧಾನಿ ಮೋದಿ ಅವರು ‘ವಿಕಸಿತ ಭಾರತ’ ಗುರಿಗೆ ಪೂರಕವಾಗಿ ವಿಬಿ–ಜಿ ರಾಮ್ ಜಿ ಯೋಜನೆಯನ್ನು ಜಾರಿಗೊಳಿಸಿದ್ದು, ಭ್ರಷ್ಟಾಚಾರ ತಡೆ, ಆಸ್ತಿ ನಿರ್ಮಾಣ ಹಾಗೂ ಗ್ರಾಮೀಣ ಪ್ರದೇಶದ ನಿಜವಾದ ಬಡವರಿಗೆ ಕೂಲಿ ಕೆಲಸ ಒದಗಿಸಲು ಇದು ಸಹಕಾರಿಯಾಗಲಿದೆ. ಹಿಂದೆ ನರೇಗಾದಲ್ಲಿ ಯಾವುದೇ ಹೊಣೆಗಾರಿಕೆ ಇರಲಿಲ್ಲ. ಈಗ ಲೆಕ್ಕ ನೀಡಬೇಕಾಗಿದೆ. ಅದೇ ಕಾಂಗ್ರೆಸ್ನ ಅಸಮಾಧಾನದ ಮೂಲ ಎಂದು ಕಾರಜೋಳ ಹೇಳಿದರು.

Tags

CongressGandhijiGovind Karajola
share
ವಾರ್ತಾಭಾರತಿ
ವಾರ್ತಾಭಾರತಿ
Next Story
X