Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸುದ್ದಿಗಳ ವೈಭವೀಕರಣ ಮಾಡಬೇಡಿ : ಡಿಸಿಎಂ...

ಸುದ್ದಿಗಳ ವೈಭವೀಕರಣ ಮಾಡಬೇಡಿ : ಡಿಸಿಎಂ ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ30 Aug 2024 10:10 PM IST
share
ಸುದ್ದಿಗಳ ವೈಭವೀಕರಣ ಮಾಡಬೇಡಿ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : ಸುದ್ದಿಗಳನ್ನು ವೈಭವೀಕರಣ ಮಾಡಬೇಡಿ. ವಾಸ್ತವ ಸಂಗತಿಗಳಿಗೆ ಕನ್ನಡಿ ಹಿಡಿಯುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಮನಗರ ಜಿಲ್ಲಾ ಘಟಕ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಮಾಜದ ವೇಗ ಮಾಧ್ಯಮಕ್ಕಿಂತಲೂ ಹೆಚ್ಚಾಗಿದೆ. ‘ಸಿಟಿಜನ್ ಜರ್ನಲಿಸಂ’ ಎಂಬ ಪರಿಕಲ್ಪನೆ ಆರಂಭವಾಗಿದ್ದು, ಹಳ್ಳಿಯಲ್ಲಿರುವವರು ತಮ್ಮ ವಿಚಾರವನ್ನು ತಾವೇ ವಿಡಿಯೋ ಮಾಡಿ ಪೋಸ್ಟ್ ಮಾಡುವ ವ್ಯವಸ್ಥೆ ಸೃಷ್ಟಿಯಾಗಿದೆ. ಹಾಗಾಗಿ ಮಾಧ್ಯಮಗಳಲ್ಲಿ ಸ್ಪರ್ಧೆ ಹೆಚ್ಚಾಗಿದೆ ಎಂದು ಹೇಳಿದರು.

ಟಿವಿ ಮತ್ತು ಯೂಟೂಬ್ ಚಾನೆಲ್‍ಗಳು ಹೆಚ್ಚಾಗಿದ್ದು, ಪತ್ರಿಕೆ ಓದುಗರ ಸಂಖ್ಯೆ ಕಡಿಮೆಯಾಗುತ್ತಿದೆ. ಪ್ರಾಮಾಣಿಕವಾಗಿರುವ ಮಾಧ್ಯಮಗಳಿಗೆ ಸಮಾಜ ಗೌರವ ನೀಡುತ್ತದೆ. ಹೀಗಾಗಿ ಪತ್ರಕರ್ತರು ಬಹಳ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದರು.

ತುಂಗಾಭದ್ರ ಅಣೆಕಟ್ಟೆ ಕ್ರಸ್ಟ್‌ ಗೇಟ್ ಮುರಿದಾಗ ವಿರೋಧ ಪಕ್ಷಗಳ ನಾಯಕರು ನಮ್ಮ ವಿರುದ್ಧ ಮುಗಿಬಿದ್ದರು. ನನ್ನಿಂದಲೇ ಗೇಟ್ ಮುರಿದಿರುವಂತೆ ಮಾತನಾಡಿದರು. ನಾನು ಆಗ ಅವರಿಗೆ ಉತ್ತರ ನೀಡಲಿಲ್ಲ. ಐದು ದಿನಗಳಲ್ಲೇ ಗೇಟ್ ದುರಸ್ತಿ ಮಾಡಿಸಿದೆವು. ಆಗ ನಾನು ಟೀಕೆಗಳು ಸಾಯುತ್ತವೆ, ನಮ್ಮ ಕೆಲಸಗಳು ಉಳಿಯುತ್ತವೆ ಎಂದು ಉತ್ತರ ಕೊಟ್ಟಿದ್ದೆ. ಮುಂದಿನ ಮೂರ್ನಾಲ್ಕು ದಿನಗಳಲ್ಲಿ ಮತ್ತೆ ಆಣೆಕಟ್ಟು ತುಂಬಲಿದೆ ಎಂದರು.

ಮಾಧ್ಯಮಗಳಲ್ಲಿ ಅಪರಾಧ ಹಾಗೂ ಸಿನೆಮಾ ಸುದ್ದಿಗಳೇ ವೈಭವೀಕೃತ ಆಗುತ್ತಿವೆ. ಹೀಗಾಗಿ ಅವುಗಳನ್ನೇ ಹೆಚ್ಚಾಗಿ ತೋರಿಸುತ್ತೇವೆ ಎಂದು ನನ್ನ ಅನೇಕ ಮಾಧ್ಯಮ ಸ್ನೇಹಿತರೇ ಹೇಳಿದ್ದಾರೆ. ನೀವು ನಿಮ್ಮ ಆತ್ಮಬಲ ಕಳೆದುಕೊಳ್ಳಬೇಡಿ. ಮನುಷ್ಯ ಸಾಯುವ ಮುನ್ನ ಮಾಡುವ ಸಾಧನೆ ಮತ್ತು ಆದರ್ಶ ಇಟ್ಟುಕೊಂಡು ಬದುಕುವುದು ಬಹಳ ಮುಖ್ಯ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಕಾರ್ಯದರ್ಶಿ ಮತ್ತಿಕೆರೆ ಜಯರಾಂ, ಸೋಮಶೇಖರ ಕೆರಗೋಡು, ಜಿಲ್ಲಾ ಅಧ್ಯಕ್ಷ ಸೂರ್ಯಪ್ರಕಾಶ್, ಪ್ರಧಾನ ಕಾರ್ಯದರ್ಶಿ ಶಿವರಾಜ ಮತ್ತಿತರರು ಉಪಸ್ಥಿತರಿದ್ದರು.

ಸಂಘಕ್ಕೆ ನಿವೇಶನ: ಪತ್ರಕರ್ತರ ಸಮಸ್ಯೆಗಳ ವಿಚಾರವಾಗಿ ಮನವಿ ಪತ್ರ ನೀಡಿದ್ದು, ಅದಕ್ಕಾಗಿ ರಾಮನಗರ ಪತ್ರಕರ್ತರ ಸಂಘಕ್ಕೆ ಸ್ಥಳದಲ್ಲಿಯೇ ನಿವೇಶನ ಮಂಜೂರು ಮಾಡಿ ಆದೇಶಿಸಿ ಜಿಲ್ಲಾಧಿಕಾರಿಗಳಿಗೆ ಕಳುಹಿಸಿದ್ದೇನೆ. ಶೀಘ್ರ ‘ಪತ್ರಿಕಾ ಭವನ’ ನಿರ್ಮಾಣ ಮಾಡಿ. ಭವನಕ್ಕೂ ಪ್ರತ್ಯೇಕವಾಗಿ 25 ಲಕ್ಷ ರೂ. ಅನುದಾನ ಕೊಡಿಸುತ್ತೇನೆ. ಈಗಾಗಲೇ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ 10 ಲಕ್ಷ ರೂ. ಘೋಷಣೆ ಮಾಡಿದ್ದು ಅದನ್ನು ಶೀಘ್ರದಲ್ಲೆ ನೀಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

Tags

DCM DK Shivakumar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X