Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕನ್ನಡ ಸಂಸ್ಕೃತಿ ಇಲಾಖೆ ಗುತ್ತಿಗೆ...

ಕನ್ನಡ ಸಂಸ್ಕೃತಿ ಇಲಾಖೆ ಗುತ್ತಿಗೆ ಸಂಸ್ಕೃತಿ ಬಿಡಲಿ : ಪ್ರೊ.ಬರಗೂರು ರಾಮಚಂದ್ರಪ್ಪ

ವಾರ್ತಾಭಾರತಿವಾರ್ತಾಭಾರತಿ25 April 2024 9:48 PM IST
share
ಕನ್ನಡ ಸಂಸ್ಕೃತಿ ಇಲಾಖೆ ಗುತ್ತಿಗೆ ಸಂಸ್ಕೃತಿ ಬಿಡಲಿ : ಪ್ರೊ.ಬರಗೂರು ರಾಮಚಂದ್ರಪ್ಪ

ಬೆಂಗಳೂರು: ಕನ್ನಡ ಸಂಸ್ಕೃತಿ ಇಲಾಖೆ ಸೇರಿದಂತೆ ಸರಕಾರದ ಹಲವು ಇಲಾಖೆಗಳಲ್ಲಿ ಬಹುತೇಕ ನೌಕರರು ಗುತ್ತಿಗೆ, ಹೊರಗುತ್ತಿಗೆ ಮತ್ತು ಸಂಚಿತ ವೇತನ ಪಡೆಯುವವರು ಇದ್ದಾರೆ. ಸರಕಾರ ಈ ನಡೆಯನ್ನು ನಿಲ್ಲಿಸಬೇಕು. ಕೊನೆ ಪಕ್ಷದಲ್ಲಿ ಕನ್ನಡ ಸಂಸ್ಕೃತಿ ಇಲಾಖೆಯಾದರೂ ಗುತ್ತಿಗೆ ಸಂಸ್ಕೃತಿಯನ್ನು ಬಿಡಬೇಕು ಎಂದು ನಾಡೋಜ ಪ್ರೊ.ಬರಗೂರು ರಾಮಚಂದ್ರಪ್ಪ ಆಗ್ರಹಿಸಿದ್ದಾರೆ.

ಗುರುವಾರ ನಗರದ ನಯನ ಸಭಾಂಗಣದಲ್ಲಿ ನಡೆದ ‘ಲೇಖಕ ಅವಿರತ ಹರೀಶ್ 60ರ ಸಾಂಸ್ಕೃತಿಕ ಸಂಭ್ರಮ’ದಲ್ಲಿ ಮಾತನಾಡಿದ ಅವರು, ಒಟ್ಟು 400 ಕಾಲೇಜುಗಳಲ್ಲಿ ಖಾಯಂ ಪ್ರಾಂಶುಪಾಲರು ಇರುವುದು ಎರಳೆಣಿಕೆಯಷ್ಟು ಮಾತ್ರ. 14 ಸಾವಿರ ಕ್ಕಿಂತ ಅಧಿಕ ಅಥಿತಿ ಉಪನ್ಯಾಸಕರಿದ್ದಾರೆ. ಕೇಂದ್ರದಲ್ಲಿ 30ಲಕ್ಷ ರಾಜ್ಯದಲ್ಲಿ 2ಲಕ್ಷ ಉದ್ಯೋಗಗಳು ಖಾಲಿ ಇವೆ. ಆದರೆ ಎಲ್ಲ ಕಡೆ ಗುತ್ತಿಗೆ ನೌರರನ್ನು ನೇಮಿಸಿಕೊಳ್ಳಲಾಗುತ್ತಿದೆ. ನಾವೆಲ್ಲರು ಸೇರಿ ಕನ್ನಡ ಸಂಸ್ಕೃತಿ ಇಲಾಖೆಯನ್ನು ಗುತ್ತಿಗೆ ಸಂಸ್ಕೃತಿಯಿಂದ ಬಿಡುಗಡೆ ಮಾಡುವತ್ತ ಕೆಲಸ ಮಾಡೋಣ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಅಭಿನಂದನೆ ಕಾರ್ಯಕ್ರಮಗಳ ಮೌಲ್ಯ ಕುಸಿದಿದೆ. ಒಬ್ಬರಿಗೆ ಒಳ್ಳೆಯದಾಗುತ್ತಿದ್ದರೆ ಸಂಭ್ರಮಿಸಬೇಕು. ಆದರೆ ಇತ್ತೀಚಿನ ದಿನಗಳಲ್ಲಿ ಅತೃಪ್ತಿ ಹೆಚ್ಚಾಗಿರುವುದರಿಂದ ಸಾಂಸ್ಕೃತಿಕ ಸ್ನೇಹ ಎಷ್ಟರ ಮಟ್ಟಿಗೆ ಉಳಿದಿದೆ ಎಂದು ಪ್ರಶ್ನಿಸಿಕೊಳ್ಳಬೇಕು. ಹರೀಶ್ ಅವರು ಶ್ರಮಿಕ ಲೋಕದಿಂದ ಸಾಂಸ್ಕೃತಿಕ ಲೋಕಕ್ಕೆ ಬಂದಿರುವುದು ಸಂತೋಷದ ಸಂಗತಿಯಾಗಿದೆ.

ಇದೇ ವೇಳೆ ಅವಿರತ ಹರೀಶ್ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತ ಜಿ.ಎನ್.ಮೋಹನ್, ಸಾಹಿತಿ ಡಾ.ರಾಜಶೇಖರ್ ಮಠಪತಿ, ಕನ್ನಡ ಸಂಸ್ಕೃತಿ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಟಿ.ಎಸ್.ದಕ್ಷಿಣಾಮೂರ್ತಿ, ಕನ್ನಡ ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ವಿ.ಎನ್.ಮಲ್ಲಿಕಾರ್ಜುನ, ಸಾಹಿತ್ಯ ಅಕಾಡಮಿಯ ರಿಜಿಸ್ಟ್ರಾರ್ ಕರಿಯಪ್ಪ.ಎನ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X