Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನನ್ನ ಬೆತ್ತಲೆ ವಿಡಿಯೋ ಮಾಡಲು ಒಂದು...

ನನ್ನ ಬೆತ್ತಲೆ ವಿಡಿಯೋ ಮಾಡಲು ಒಂದು ಗ್ಯಾಂಗ್ ರೆಡಿಯಾಗಿತ್ತು : ದೇವರಾಜೇಗೌಡ

ವಾರ್ತಾಭಾರತಿವಾರ್ತಾಭಾರತಿ8 May 2024 8:51 PM IST
share
ನನ್ನ ಬೆತ್ತಲೆ ವಿಡಿಯೋ ಮಾಡಲು ಒಂದು ಗ್ಯಾಂಗ್ ರೆಡಿಯಾಗಿತ್ತು : ದೇವರಾಜೇಗೌಡ

ಬೆಂಗಳೂರು : ನನ್ನ ಬೆತ್ತಲೆ ವಿಡಿಯೋ ಮಾಡಲು ಒಂದು ಗ್ಯಾಂಗ್ ರೆಡಿಯಾಗಿತ್ತು. ಅದು ಕೂಡ ರಾಜಕೀಯ ಷಡ್ಯಂತ್ರ ಎಂದು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ತಿಳಿಸಿದ್ದಾರೆ.

ಬುಧವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನನ್ನನ್ನು ಹನಿಟ್ರ್ಯಾಪ್ ಮಾಡಲು ಹೋಗಿ ಒಂದು ಗ್ಯಾಂಗ್ ವಿಫಲವಾಯ್ತು. ನಾನು ಕೂಡ ಸಂತ್ರಸ್ತ. ಈಗಾಗಲೇ ದೂರು ನೀಡಿದ್ದೇನೆ. ಆಗ ಹೆಬ್ಬಾಳ ಠಾಣೆಯಲ್ಲಿ ದೂರು ದಾಖಲಿಸಿದ್ದೆ. ಆದರೆ, ಪ್ರಜ್ವಲ್ ಪ್ರಕರಣದಲ್ಲಿ ಎಸ್‍ಐಟಿ ತನಿಖೆಗೆ ಕೊಟ್ಟ ನಂತರ ಎಫ್‍ಐಆರ್ ದಾಖಲಾಯಿತು. ಎಫ್‍ಐಆರ್ ಆದ ನಂತರ ಮತ್ತೆ ಲೈಂಗಿಕ ದೌರ್ಜನ್ಯ ಪ್ರಕರಣವಾಯಿತು ಎಂದರು.

ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಪೆನ್‍ಡ್ರೈವ್ ಹಂಚಿಕೆ ಮಾಡಿರುವವರ ವಿರುದ್ಧವೂ ಎಫ್‍ಐಆರ್ ಆಗಿತ್ತು. ಆದರೆ, ಅದನ್ನು ಎಸ್‍ಐಟಿಗೆ ವರ್ಗಾವಣೆ ಮಾಡಿಲ್ಲ. ಹೀಗಾಗಿ ಪ್ರಕರಣದಲ್ಲಿ ನನ್ನನ್ನು ಸಾಕ್ಷಿಯಾಗಿ ಕರೆಯುವ ಅಗತ್ಯವಿಲ್ಲ. ಆದರೂ, ಅಧಿಕಾರಿಗಳು ನನ್ನಿಂದ ಹೇಳಿಕೆ ಪಡೆದರು. ಒಂದು ಲೈಂಗಿಕ ದೌರ್ಜನ್ಯ ಹಾಗೂ ಎರಡನೆಯದಾಗಿ ಪೆನ್‍ಡ್ರೈವ್ ಹಂಚಿಕೆ ಬಗ್ಗೆ ತನಿಖೆ ಆಗಬೇಕು. ಅಶ್ಲೀಲ ವಿಡಿಯೋ ಬಿಡುಗಡೆ ಬಳಿಕ ಹಲವು ರಾಜಕೀಯ ನಾಯಕರ ರಕ್ಷಣೆಯಾಗುತ್ತಿದೆ ಎಂದು ದೇವರಾಜೇಗೌಡ ಆರೋಪಿಸಿದರು.

ಈ ಹಿಂದೆ ಸಂಸದ ಪ್ರಜ್ವಲ್‍ರೇವಣ್ಣನ ಮಾಜಿ ಕಾರು ಚಾಲಕ ಕಾರ್ತಿಕ್ ಪತ್ನಿ ಮೇಲೆ ಹಲ್ಲೆ ನಡೆದಾಗ ಮೂರು ತಿಂಗಳ ಹಿಂದೆ ಸರಕಾರಕ್ಕೆ ಪತ್ರ ಬರೆದಿದ್ದೆ ಆದರೆ, ನ್ಯಾಯ ಸಿಗಲಿಲ್ಲ. ಈಗ ಅವರ ಪಕ್ಷದ ನಾಯಕರನ್ನೇ ಮಹಿಳಾ ಆಯೋಗದ ಅಧ್ಯಕ್ಷರನ್ನಾಗಿ ಮಾಡಿದ್ದಾರೆ. ಆದ್ದರಿಂದ ಅವರ ಪತ್ರವನ್ನು ಮುಖ್ಯಮಂತ್ರಿ ಪುರಸ್ಕರಿಸುತ್ತಾರೆ. ಅಶ್ಲೀಲ ವಿಡಿಯೋ ಹಂಚಿಕೆ ಮಾಡಿರುವುದು ಘೋರ ಅಪರಾಧ. ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಳ್ಳಬೇಕು ಎಂದು ದೇವರಾಜೇಗೌಡ ತಿಳಿಸಿದರು.

ಇನ್ನು ಹಣಕ್ಕಾಗಿ ದೇವರಾಜೇಗೌಡ ಬಂದಿದ್ದ ಎಂಬ ಶಿವರಾಮೇಗೌಡ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ‘ನಾನು ಅವರಿಗೆ ಕರೆ ಮಾಡಿಲ್ಲ, ಅವರೆ ಕರೆ ಮಾಡಿದ್ದರು. ಕೇಂದ್ರ ಸರಕಾರ ಹಾಗೂ ಎಚ್.ಡಿ.ರೇವಣ್ಣ ಕುಟುಂಬವನ್ನು ಹೇಗೆ ಕಟ್ಟಿಹಾಕಬೇಕು ಎಂದು ಶಿವರಾಮೇಗೌಡ ಹೇಳಿದ್ದರು. ಕಾಲ್ ರೆಕಾರ್ಡ್ ಮಾಡಿದ್ದಕ್ಕೆ ಕ್ಷಮೆ ಕೇಳುತ್ತೇನೆ. ಇದು ದೊಡ್ಡ ಜಾಲ ಇದೆ ಅಂತ ಗೊತ್ತಾದ ಮೇಲೆ ಕಾಲ್ ರೆಕಾರ್ಡ್ ಮಾಡಿದೆ ಎಂದರು.

ಕಾರ್ತಿಕ್‍ನನ್ನು ಏಕೆ ಬಂಧಿಸಿಲ್ಲ: ‘ನಾನು ಪೆನ್‍ಡ್ರೈವ್ ಅನ್ನು ದೇವರಾಜೇಗೌಡ ಕೊಟ್ಟಿದ್ದೆ ಎಂದು ಹೇಳಿದ್ದ ಕಾರ್ತಿಕ್, 4ಜಿ.ಬಿ. ಮೆಮೊರಿ ಕಾರ್ಡ್ ಕೊಟ್ಟಿದ್ದೆ ಎಂದು ಹೇಳಿದ್ದಾನೆ. ಆ 4ಜಿ.ಬಿ. ಕಾರ್ಡನ್ನು ಎಸ್‍ಐಟಿಗೆ ಕೊಟ್ಟಿರುವುದಾಗಿ ಹೇಳಿದ್ದಾನೆ. ಅಂತಹ ಕಾರ್ತಿಕ್‍ನನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸುತ್ತಿಲ್ಲ. ಇನ್ನು ನಿರೀಕ್ಷಣಾ ಜಾಮೀನು ವಜಾ ಆದ ತಕ್ಷಣ ರೇವಣ್ಣರನ್ನು ಬಂಧಿಸಿದ್ದೀರಿ. ಆದರೆ, ಕಾರ್ತಿಕ್ ನಿರೀಕ್ಷಣಾ ಜಾಮೀನು ವಜಾ ಆದರೂ ಯಾಕೆ ಬಂಧಿಸಿಲ್ಲ. ಕೂಡಲೇ ಆತನನ್ನು ಬಂಧಿಸಬೇಕು’.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X