Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಿಸುವ...

ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಿಸುವ ಹೇಳಿಕೆ ನೀಡಿಲ್ಲ : ದಿನೇಶ್ ಗುಂಡೂರಾವ್

ವಾರ್ತಾಭಾರತಿವಾರ್ತಾಭಾರತಿ25 March 2025 10:13 PM IST
share
ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಿಸುವ ಹೇಳಿಕೆ ನೀಡಿಲ್ಲ : ದಿನೇಶ್ ಗುಂಡೂರಾವ್

ಬೆಂಗಳೂರು : ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂವಿಧಾನ ಬದಲಾಯಿಸುವ ಹೇಳಿಕೆ ಕೊಟ್ಟಿಲ್ಲ. ಬಿಜೆಪಿಯವರು ಈ ವಿಷಯದಲ್ಲಿ ಇಲ್ಲದ ರಂಪಾಟ ಮಾಡುತ್ತಿದ್ದಾರೆ. ಅವರ ಹೇಳಿಕೆಯನ್ನು ತಿರುಚುವ ಮೂಲಕ ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಮಂಗಳವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ಖಾಸಗಿ ಸುದ್ದಿ ವಾಹಿನಿಯ ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಮಾತಾಡಿರುವ ಸಂಪೂರ್ಣ ವಿಡಿಯೋ ಇದೆ. ವಿವಿಧ ಕೋರ್ಟ್ ತೀರ್ಪುಗಳ ಪ್ರಕಾರ ಕೆಲವೊಮ್ಮೆ ಸಂವಿಧಾನ ತಿದ್ದುಪಡಿಯಾಗಿದೆ ಎಂದು ಹೇಳಿದ್ದಾರೆ. ಇದರಲ್ಲಿ ಸಂವಿಧಾನ ಬದಲಾಯಿಸುವ ಮಾತೆಲ್ಲಿದೆ ಎಂದು ಪ್ರಶ್ನಿಸಿದ್ದಾರೆ.

ಸಂವಿಧಾನ ಬದಲಾಯಿಸುವ ಗುಪ್ತ ಅಜೆಂಡಾ ಬಿಜೆಪಿಯವರದ್ದೇ ಹೊರತು ಕಾಂಗ್ರೆಸ್‍ನದಲ್ಲ. ಈ ಹಿಂದೆ ಅನಂತ್ ಕುಮಾರ್ ಹೆಗಡೆ ಬಹಿರಂಗವಾಗಿ ಸಂವಿಧಾನ ಬದಲಾಯಿಸುವ ಹೇಳಿಕೆ ಕೊಟ್ಟಿದ್ದರು. ಆಗ ಬಿಜೆಪಿಯವರು ಬಾಯಿಗೆ ಕಡುಬು ತುರಿಕಿಸಿಕೊಂಡವರಂತೆ ಮೌನವಾಗಿದ್ದರು. ಆಗ ಯಾಕೆ ಅನಂತ್ ಕುಮಾರ್ ಹೆಗಡೆ ಹೇಳಿಕೆ ವಿರೋಧಿಸಿರಲಿಲ್ಲ ಎಂದು ದಿನೇಶ್ ಗುಂಡೂರಾವ್ ಪ್ರಶ್ನೆ ಮಾಡಿದ್ದಾರೆ.

ಬಿಜೆಪಿಯವರು ಸಂವಿಧಾನದ ವಿರೋಧಿಗಳು ಎಂಬುದು ದೇಶಕ್ಕೆ ಗೊತ್ತಿದೆ. ಸಂವಿಧಾನದ ಬಗ್ಗೆ ಬಿಜೆಪಿಯವರ ಕಾಳಜಿ ಕೇವಲ ಬೂಟಾಟಿಕೆಯಷ್ಟೇ. ಬಿಜೆಪಿಯವರು ಡಿ.ಕೆ.ಶಿವಕುಮಾರ್ ಹೇಳಿಕೆ ತಿರುಚುವ ಬದಲು ಸಂವಿಧಾನದ ಆಶಯದಂತೆ ಆಡಳಿತ ನಡೆಸಲು ತಮ್ಮ ನಾಯಕರಿಗೆ ಸಲಹೆ ನೀಡಲಿ ಎಂದು ಹೇಳಿದ್ದಾರೆ.

ಉಪ ಮುಖ್ಯಮಂತ್ರಿಗಳಾದ @DKShivakumar ರವರು ಸಂವಿಧಾನ ಬದಲಾಯಿಸುವ ಹೇಳಿಕೆ ಕೊಟ್ಟಿಲ್ಲ. ಬಿಜೆಪಿಯವರು ಈ ವಿಷಯದಲ್ಲಿ ಇಲ್ಲದ ರಂಪಾಟ ಮಾಡುತ್ತಿದ್ದಾರೆ. ಅವರ ಹೇಳಿಕೆಯನ್ನು ತಿರುಚುವ ಮೂಲಕ ಬಿಜೆಪಿ ಜನರ ದಾರಿ ತಪ್ಪಿಸುತ್ತಿದೆ‌.

ಖಾಸಗಿ ಸುದ್ದಿ ವಾಹಿನಿಯ ಕಾರ್ಯಕ್ರಮದಲ್ಲಿ ಶಿವಕುಮಾರ್ ಮಾತಾಡಿರುವ ಸಂಪೂರ್ಣ ವಿಡಿಯೋ ಇದೆ‌. ವಿವಿಧ ಕೋರ್ಟ್…

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) March 25, 2025


share
ವಾರ್ತಾಭಾರತಿ
ವಾರ್ತಾಭಾರತಿ
Next Story
X