Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜೀನಾಮೆ ಕೊಡುತ್ತೇವೆ ಎನ್ನುವುದು...

ರಾಜೀನಾಮೆ ಕೊಡುತ್ತೇವೆ ಎನ್ನುವುದು ಸರಿಯಲ್ಲ: ಡಾ.ಎಚ್.ಸಿ.ಮಹದೇಪ್ಪ

ವಾರ್ತಾಭಾರತಿವಾರ್ತಾಭಾರತಿ5 Aug 2026 7:05 PM IST
share
ರಾಜೀನಾಮೆ ಕೊಡುತ್ತೇವೆ ಎನ್ನುವುದು ಸರಿಯಲ್ಲ: ಡಾ.ಎಚ್.ಸಿ.ಮಹದೇಪ್ಪ

ಬೆಂಗಳೂರು : ‘ಪ್ರಜಾಪ್ರಭುತ್ವವೇ ಇಲ್ಲದೇ ಅಧಿಕಾರವೂ ಇಲ್ಲ, ಸರಕಾರವೂ ಇಲ್ಲ, ಯಾವುದೂ ಇಲ್ಲ. ಹೀಗಾಗಿ ಸಾರ್ವಜನಿಕ ಬದುಕಿನ ಉದ್ದೇಶ ಏನಾಗಿರಬೇಕು ಎಂಬುದು ಬಹುಮುಖ್ಯ. ಅಧಿಕಾರ ಕೊಟ್ಟರೆ ಮಾತ್ರ ಪಕ್ಷ ಬೇಕು ಇಲ್ಲದಿದ್ದರೆ ರಾಜೀನಾಮೆ ಕೊಡುತ್ತೇವೆ ಎನ್ನುವುದು ಸರಿಯಲ್ಲ’ ಎಂದು ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ರಾಜೀನಾಮೆಗೆ ಮುಂದಾಗಿರುವ ಕೆಲ ಶಾಸಕರ ನಡೆಗೆ ಆಕ್ಷೇಪಿಸಿದ್ದಾರೆ.

ಬುಧವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಅಧಿಕಾರ ಇರಲಿ ಬಿಡಲಿ, ಜನಪರತೆ ಸಂವಿಧಾನದ ಆಶಯ ಮತ್ತು ಸಿದ್ಧಾಂತವನ್ನು ಬಿಡಬಾರದು. ಹಾಗೆ ಮಾಡುತ್ತಾ ಹೋದರೆ ಯಾವ ರಾಜಕೀಯ ಪಕ್ಷಕ್ಕೂ ಉಳಿಗಾಲ ಇರುವುದಿಲ್ಲ. ಪಕ್ಷವನ್ನು ಬಲಡಿಸುವುದು, ಜನಪರತೆಗಾಗಿ ಧ್ವನಿ ಮಾಡುವುದು ಎಲ್ಲ ಕಾಲದ ಅಗತ್ಯ. ಆಗ ಮಾತ್ರ ಪ್ರಜಾಪ್ರಭುತ್ವ ಉಳಿಯುತ್ತದೆ’ ಎಂದು ಹೇಳಿದ್ದಾರೆ.

‘ಪ್ರಜಾಪ್ರಭುತ್ವಕ್ಕಾಗಿ ದನಿ ಮಾಡಲು ಅಧಿಕಾರ ಇರಲೇಬೇಕೆಂಬ ನಿಯಮವಿಲ್ಲ. ಅಧಿಕಾರಕ್ಕಿಂತ ದೊಡ್ಡದು ಎಂದರೆ ಅದು ಅಂಬೇಡ್ಕರ್ ಅವರು ರೂಪಿಸಿರುವ ಸಂವಿಧಾನ ಮತ್ತು ಅದರ ನ್ಯಾಯದ ಪ್ರಜ್ಞೆ ಆಗಿದ್ದು ಅದಕ್ಕಾಗಿಯೇ ನನ್ನ ಹೋರಾಟ ಸದಾ ಇರಲಿದೆ. ಸಾರ್ವಜನಿಕ ಜೀವನದಲ್ಲಿ ಎಲ್ಲರಿಗಿಂತಲೂ ಹೆಚ್ಚಿನ ಕೆಲಸ ಮಾಡಿರುವ ಹೆಮ್ಮೆ ನನಗಿದೆ. ಕೆಲಸವನ್ನು ಮಾಡಲು ಕೆಲವೊಮ್ಮೆ ಅವಕಾಶ ಸಿಗುತ್ತದೆ, ಕೆಲವೊಮ್ಮೆ ಸಿಗುವುದಿಲ್ಲ. ಆದರೆ, ಸಂವಿಧಾನಾತ್ಮಕ ಸಿದ್ಧಾಂತ ಮತ್ತು ಪ್ರಜಾಪ್ರಭುತ್ವದ ಆಶಯ ಕಾಪಾಡುವುದು ನಮ್ಮ ಆದ್ಯತೆ ಆಗದೇ ಹೋದರೆ, ಬಂಡವಾಳಶಾಹಿಗಳು, ಸರ್ವಾಧಿಕಾರಿಗಳು ದೇಶದ ಸಂವಿಧಾನವನ್ನು ಹಾಳು ಮಾಡುವ ಅಪಾಯ ಹೆಚ್ಚು’ ಎಂದು ಅವರು ತಿಳಿಸಿದ್ದಾರೆ.

ಅಧಿಕಾರ ಕೊಟ್ಟರೆ ಮಾತ್ರ ಪಕ್ಷ ಬೇಕು ಇಲ್ಲಾಂದ್ರೆ ರಾಜೀನಾಮೆ ಕೊಡುತ್ತೇವೆ ಅನ್ನೋದು ಸರಿಯಲ್ಲ!

ಅಧಿಕಾರ ಇರಲಿ ಬಿಡಲಿ, ಜನಪರತೆ ಸಂವಿಧಾನದ ಆಶಯ ಮತ್ತು ಸಿದ್ಧಾಂತವನ್ನು ಬಿಡಬಾರದು.

ಹಾಗೆ ಮಾಡುತ್ತಾ ಹೋದರೆ ಯಾವ ರಾಜಕೀಯ ಪಕ್ಷಕ್ಕೂ ಉಳಿಗಾಲ ಇರುವುದಿಲ್ಲ.

ಪಕ್ಷವನ್ನು ಬಲಡಿಸುವುದು, ಜನಪರತೆಗಾಗಿ ಧ್ವನಿ‌ ಮಾಡುವುದು ಎಲ್ಲ ಕಾಲದ ಅಗತ್ಯ. ಆಗ…

— Dr H C Mahadevappa(Buddha Basava Ambedkar Parivar) (@CMahadevappa) August 4, 2026

Tags

Dr. H.C. Mahadeppa
share
ವಾರ್ತಾಭಾರತಿ
ವಾರ್ತಾಭಾರತಿ
Next Story
X