Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆರ್ಥಿಕ ತಾರತಮ್ಯವನ್ನು ಮೀಸಲಾತಿ ಮೂಲಕ...

ಆರ್ಥಿಕ ತಾರತಮ್ಯವನ್ನು ಮೀಸಲಾತಿ ಮೂಲಕ ಬದಲಾಯಿಸಲು ಸಾಧ್ಯವಿದೆ : ದಿನೇಶ್ ಅಮೀನ್‍ಮಟ್ಟು

ವಾರ್ತಾಭಾರತಿವಾರ್ತಾಭಾರತಿ25 Feb 2024 10:10 PM IST
share
ಆರ್ಥಿಕ ತಾರತಮ್ಯವನ್ನು ಮೀಸಲಾತಿ ಮೂಲಕ ಬದಲಾಯಿಸಲು ಸಾಧ್ಯವಿದೆ : ದಿನೇಶ್ ಅಮೀನ್‍ಮಟ್ಟು

ಬೆಂಗಳೂರು : ಮೀಸಲಾತಿಯ ಉದ್ದೇಶ ಜಾತಿಯನ್ನು ಸ್ಥಾಪನೆ ಮಾಡುವುದು ಅಲ್ಲ, ಬದಲಿಗೆ ಜಾತಿಯನ್ನು ನಾಶ ಮಾಡುವುದೇ ಆಗಿದೆ. ಸಾಮಾಜಿಕ ತಾರತಮ್ಯ ನಿವಾರಣೆಯನ್ನು ಮನಸ್ಥಿತಿ ಬದಲಾವಣೆಯ ಮೂಲಕ ಮಾಡಬೇಕು. ಆರ್ಥಿಕ ತಾರತಮ್ಯವನ್ನು ಮೀಸಲಾತಿ ಮೂಲಕ ಬದಲಾಯಿಸಲು ಸಾಧ್ಯವಿದೆ ಎಂದು ಪತ್ರಕರ್ತ ದಿನೇಶ್ ಅಮೀನ್‍ಮಟ್ಟು ತಿಳಿಸಿದ್ದಾರೆ.

ರವಿವಾರ ಇಲ್ಲಿನ ಅರಮನೆ ಮೈದಾನದಲ್ಲಿ ಸಮಾಜ ಕಲ್ಯಾಣ ಇಲಾಖೆಯು ಆಯೋಜಿಸಿದ್ದ ‘ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶ, ಭಾರತದ ಸಂವಿಧಾನ ರಚನೆಯ ಅಮೃತಮಹೋತ್ಸವ’ ಸಮಾರಂಭದ ‘ಕರ್ನಾಟಕದಲ್ಲಿನ ಅಭಿವೃದ್ಧಿ ಮಾದರಿಗಳು’ ವಿಚಾರಗೋಷ್ಠಿಯಲ್ಲಿ ಅವರು ಮಾತನಾಡಿದರು.

ಹಳ್ಳಿಗಳಲ್ಲಿ ಮರ್ಯಾದೆ ಹತ್ಯೆಗಳು ಹೆಚ್ಚಾಗುತ್ತವೆ. ನಗರದಲ್ಲಿ ನಡೆಯುವುದಿಲ್ಲ. ನಗರದಲ್ಲಿರುವ ದಲಿತ ಕುಟುಂಬದ ಐಎಎಸ್, ಕೆಎಎಸ್ ಅಧಿಕಾರಿ ಬ್ರಾಹ್ಮಣ ಸೇರಿ ಮೇಲ್ವರ್ಗದ ಹುಡುಗಿಯನ್ನು ವಿವಾಹವಾದರೆ, ಅಲ್ಲಿ ವಿರೋಧ ಬರುವುದಿಲ್ಲ. ಹಳ್ಳಿಯಲ್ಲಿ ದಲಿತ ಹುಡುಗ, ಮೇಲ್ಜಾತಿಯ ಹುಡುಗಿಯನ್ನು ವಿವಾಹವಾದರೆ, ದಂಪತಿಗಳನ್ನು ಕೊಲ್ಲುತ್ತಾರೆ. ಏಕೆಂದರೆ ಅವರು ಬಡವರಾಗಿತ್ತಾರೆ ಎಂದು ಅವರು ತಿಳಿಸಿದರು.

‘ಎಲ್ಲಿಯವರೆಗೂ ಹೊಲೆಯ, ಮಾದಿಗರು ಮಹಾತ್ಮ ಗಾಂಧಿ(ಎಂಜಿ) ರಸ್ತೆಯಲ್ಲಿ ಹೋಟೆಲ್ ಹಾಕಿ, ಆ ಹೋಟೆಲ್‍ನಲ್ಲಿ ಕಿಕ್ಕಿರುದುಜನ ತುಂಬುತ್ತಾರೋ, ಆ ದಿನದ ಮರು ದಿನವೇ ಮೀಸಲಾತಿಯನ್ನು ತೆಗೆದು ಬಿಡಿ. ಅಲ್ಲಿಯ ವರೆಗೂ ಮೀಸಲಾತಿ ನೀಡಬೇಕು ಎಂದು ದಿನೇಶ್ ಅಮೀನ್ ಮಟ್ಟು ಪ್ರತಿಪಾದಿಸಿದರು.

ನಾಳೆ ಹೊಲೆಯರೋ, ಮಾದಿಗರೋ ಮಾಂಸದ ಅಂಗಡಿಯನ್ನು ಹಾಕಿದರೆ, ಹೊಲೆಯ, ಮಾದಿಗರೇ ಅಂಗಡಿಗೆ ಹೋಗುವುದಿಲ್ಲ. ಆದರೆ ಬ್ರಾಹ್ಮಣ ಹೋಟೆಲ್ ಎಂದು ನಾಮಫಲಕ ಹಾಕಿದರೆ ಜನ ಕಿಕ್ಕಿರಿದು ತುಂಬುತ್ತಾರೆ. ಅವರಿಗೆ ಒಂದು ಸೋಶಿಯಲ್ ಕ್ಯಾಪಿಟಲ್ ಇದೆ. ಇದನ್ನು ನಮ್ಮ ಯುವ ಜನರು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದರು.

ಮೀಸಲಾತಿ ಎಂಬುದು ಉದ್ಯೋಗವು ಶೇ.2ರಷ್ಟು ಮಾತ್ರ ಇರುವ ಸರಕಾರಿ ಉದ್ಯೋಗಗಳಲ್ಲಿ ಮಾತ್ರ ಇದೆ. ಶೇ.98ರಷ್ಟು ಉದ್ಯೋಗ ಖಾಸಗಿ ಕ್ಷೇತ್ರದಲ್ಲಿದ್ದು, ಅಲ್ಲಿ ಮೀಸಲಾತಿಇಲ್ಲ. ಇದರ ಬಗ್ಗೆ ಯಾರು ಮಾತನಾಡುವುದಿಲ್ಲ ಎಂದು ಅವರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X