Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕಲೆ ಮತ್ತು ಸಂಸ್ಕೃತಿ ಮೂಲಕ ಸಮುದಾಯವನ್ನು...

ಕಲೆ ಮತ್ತು ಸಂಸ್ಕೃತಿ ಮೂಲಕ ಸಮುದಾಯವನ್ನು ಬೆಸೆದ ಇಕೋವರ್ಲ್ಡ್ ಹಬ್ಬ

ವಾರ್ತಾಭಾರತಿವಾರ್ತಾಭಾರತಿ26 Oct 2024 10:39 PM IST
share
ಕಲೆ ಮತ್ತು ಸಂಸ್ಕೃತಿ ಮೂಲಕ ಸಮುದಾಯವನ್ನು ಬೆಸೆದ ಇಕೋವರ್ಲ್ಡ್ ಹಬ್ಬ

ಬೆಂಗಳೂರು : ಬ್ರೂಕ್‌ಫೀಲ್ಡ್ ಪ್ರಾಪರ್ಟೀಸ್ ಸಂಸ್ಥೆಯು ಹಳೇ ಬೆಂಗಳೂರಿನ ಕಲೆ, ಆಹಾರ, ಪರಂಪರೆ ಮತ್ತು ಸಂಸ್ಕೃತಿಯನ್ನು ಸಂಭ್ರಮಿಸುವ ಮೊತ್ತಮೊದಲ ಇಕೋವರ್ಲ್ಡ್ ಹಬ್ಬವನ್ನು ಅದ್ದೂರಿಯಾಗಿ ಮತ್ತು ಯಶಸ್ವಿಯಾಗಿ ಆಚರಿಸಿದೆ.

ಸೃಜನಶೀಲತೆ, ಸಮುದಾಯ ಪ್ರಜ್ಞೆ, ಸುಸ್ಥಿರತೆಯನ್ನು ಸಂಭ್ರಮಿಸಿದ ಈ ಕಾರ್ಯಕ್ರಮದಲ್ಲಿ ನೂರಾರು ಮಂದಿ ಸ್ಥಳೀಯರು ಪಾಲ್ಗೊಂಡರು.

ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಕಲಾ ಸಂತೆ ನಡೆಯಿತು. 50ಕ್ಕೂ ಹೆಚ್ಚು ಸ್ಥಳೀಯ ಕಲಾವಿದರು ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಅದರಲ್ಲೂ ಜೋರ್ಡಿಂಡಿಯನ್ ತಂಡದ ಸ್ಟಾಂಡಪ್ ಕಾಮಿಡಿ ಪ್ರದರ್ಶನ ಮತ್ತು ಪ್ರಾಜೆಕ್ಟ್ ಮಲಬಾರಿಕಸ್‌ ತಂಡದ ಸಂಗೀತ ಕಾರ್ಯಕ್ರಮಗಳು ಭಾಗವಹಿಸಿದವರ ಗಮನ ಸೆಳೆದವು.

ಕೊಲಾಬ್‌ಹೌಸ್‌ನ ಸ್ಥಾಪಕರಾದ ಕಲಾವಿದೆ ಉರ್ಜಿತಾ ಶರ್ಮಾ ಅವರ ಮೂರು ಮಹತ್ವದ ಕಲಾಕೃತಿಗಳ ಸ್ಥಾಪನೆ ಈ ಕಾರ್ಯಕ್ರಮದ ವಿಶೇಷತೆಯಾಗಿತ್ತು. ಮೊದಲನೇದಾಗಿ 9-ಅಡಿ ಎತ್ತರದ ಲೋಹದಲ್ಲಿ ರಚಿಸಿರುವ ನಾಚಿಕೆ ಮುಳ್ಳು (ಟಚ್-ಮಿ-ನಾಟ್) ಕಲಾಕೃತಿಯನ್ನು ಪ್ರದರ್ಶಿಸಲಾಯಿತು. ನಗರೀಕರಣದಿಂದ ಪ್ರಕೃತಿ ಅವನತಿ ಹೊಂದುತ್ತಿರುವುದನ್ನು ಸಾಂಕೇತಿಕವಾಗಿ ಈ ಮೂಲಕ ಸಾರಲಾಯಿತು. ಎರಡನೆಯದಾಗಿ ಟ್ರೀ ಆಫ್ ಲೈಫ್ ಕಲಾಕೃತಿಯನ್ನು ಜನರ ಮುಂದೆ ಅನಾವರಣಗೊಳಿಸಲಾಯಿತು. ಈ ಟ್ರೀ ಆಫ್ ಲೈಫ್ ಕಲಾಕೃತಿ ಜನನ, ಬೆಳವಣಿಗೆ, ಸಾವು, ಪುನರ್ಜನ್ಮ ಮತ್ತು ಜ್ಞಾನವನ್ನು ಸಂಕೇತಿಸುತ್ತದೆ. ಅಂತಿಮವಾಗಿ ಬರ್ಡ್ಸ್ ಆಫ್ ಎ ಫ್ಲೋಕ್ ಕಲಾಕೃತಿ ಅನಾವರಣಗೊಳಿಸಲಾಯಿತು. ಈ ಕಲಾಕೃತಿ ಮಾನವನ ಮತ್ತು ನಿಸರ್ಗದ ಸಮನ್ವಯತೆಯ ಅಗತ್ಯವನ್ನು ಸಾರಿತು.

ಈ ಹಬ್ಬದ ಕುರಿತು ಮಾತನಾಡಿದ ಭಾರತದ ಬ್ರೂಕ್‌ಫೀಲ್ಡ್ ಪ್ರಾಪರ್ಟೀಸ್ ಸಿಓಓ ಶಂತನು ಚಕ್ರವರ್ತಿ ಅವರು, “ನಾವು ಇಕೋವರ್ಲ್ಡ್ ಬ್ರಾಂಡ್ ಅನ್ನು ಮರುಬಿಡುಗಡೆ ಮಾಡಲು ಖುಷಿಪಡುತ್ತಿದ್ದೇನೆ. ಇಕೋವರ್ಲ್ಡ್ ಹಬ್ಬ ಕೇವಲ ಒಂದು ಕಾರ್ಯಕ್ರಮ ಮಾತ್ರವೇ ಅಲ್ಲ, ಬದಲಿಗೆ ವ್ಯಾಪಾರ ಕ್ಷೇತ್ರವನ್ನು ಮೀರಿದ ಜಗತ್ತನ್ನು ಕಟ್ಟಿಕೊಡುವ ನಮ್ಮ ಪ್ರಯತ್ನವಾಗಿದೆ. ನಮ್ಮ ನಿವಾಸಿಗಳು, ಅವರ ಕುಟುಂಬಗಳು ಮತ್ತು ಒಟ್ಟಾರೆ ಬೆಂಗಳೂರಿನ ಜನರನ್ನು ಒಟ್ಟುಗೂಡಿಸುವ ಮೂಲಕ ನಾವು ಸೌಹಾರ್ದ ಭಾವನೆಯನ್ನು ಬೆಳೆಸುತ್ತಿದ್ದೇವೆ. ಈ ಕಾರ್ಯಕ್ರಮದ ಮೂಲಕ ಎಲ್ಲರನ್ನೂ ಒಳಗೊಂಡು ಒಂದು ಉತ್ತಮ ಸಂವಹನ ನಡೆಯುವಂತೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಈ ಪರಿಕಲ್ಪನೆಯನ್ನು ಬೇರೆ ನಗರಗಳಿಗೂ ಪರಿಚಯಿಸುತ್ತೇವೆ” ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X