Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು: ಸೋನಮ್ ವಾಂಗ್‍ಚುಕ್ ಬೆಂಬಲಿಸಿ...

ಬೆಂಗಳೂರು: ಸೋನಮ್ ವಾಂಗ್‍ಚುಕ್ ಬೆಂಬಲಿಸಿ ಉಪವಾಸ ಸತ್ಯಾಗ್ರಹ

ವಾರ್ತಾಭಾರತಿವಾರ್ತಾಭಾರತಿ13 Oct 2024 11:00 PM IST
share
ಬೆಂಗಳೂರು: ಸೋನಮ್ ವಾಂಗ್‍ಚುಕ್ ಬೆಂಬಲಿಸಿ ಉಪವಾಸ ಸತ್ಯಾಗ್ರಹ

ಬೆಂಗಳೂರು: ಲಡಾಖ್‍ನ ಆರನೆ ಶೆಡ್ಯೂಲ್ ಮತ್ತು ಸೋನಮ್ ವಾಂಗ್‍ಚುಕ್ ಅವರ ಹೋರಾಟವನ್ನು ಬೆಂಬಲಿಸಿ ರವಿವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಫ್ರೆಂಡ್ಸ್ ಆಫ್ ಲಡಾಕ್-ಬೆಂಗಳೂರು ತಂಡದ ವತಿಯಿಂದ ಉಪವಾಸ ಸತ್ಯಾಗ್ರಹ ನಡೆಸಲಾಗಿದೆ.

ಲಡಾಖ್‍ನ ನೈಸರ್ಗಿಕ ಸಂಪನ್ಮೂಲಗಳು ಮತ್ತು ಸ್ಥಳೀಯ ಜನರನ್ನು ಉಳಿಸುವ ಪ್ರಯತ್ನದಲ್ಲಿ ಪರಿಸರ ಹೋರಾಟಗಾರ ಸೋನಮ್ ವಾಂಗ್‍ಚುಕ್, ಲಡಾಖ್‍ಗೆ 6ನೇ ಶೆಡ್ಯೂಲ್ ಭರವಸೆಯನ್ನು ಭಾರತ ಸರಕಾರಕ್ಕೆ ನೆನಪಿಸಲು ಲಡಾಖ್‍ನಲ್ಲಿ ಮಾರ್ಚ್‍ನಲ್ಲಿ 21 ದಿನಗಳ ಹವಾಮಾನ ಉಪವಾಸ ಮಾಡಿದರು. ಭಾರತದಾದ್ಯಂತ ಸಾವಿರಾರು ಜನರು ಅವರೊಂದಿಗೆ ಸೇರಿಕೊಂಡು, ಲಡಾಖ್‍ನ್ನು ಉಳಿಸಲು ಬೆಂಬಲಿಸಿದ್ದು, ಬೆಂಗಳೂರಿನಲ್ಲಿಯೂ ಬೆಂಬಲಿಸಲು ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ ಎಂದು ಸತ್ಯಾಗ್ರಹನಿರತರು ತಿಳಿಸಿದರು.

ಸೆಪ್ಟಂಬರ್ ನಲ್ಲಿ ಸೋನಮ್ ವಾಂಗ್‍ಚುಕ್ ಮತ್ತು ಅವರ ತಂಡವು ಲಡಾಖ್ ನಿಂದ ದೆಹಲಿಗೆ ಸಾವಿರ ಕಿಮೀ ನಡೆದುಕೊಂಡು, 6ನೇ ಶೆಡ್ಯೂಲ್‍ನಲ್ಲಿ ತಮ್ಮ ಬೇಡಿಕೆಯನ್ನು ನೇರವಾಗಿ ಸರಕಾರಕ್ಕೆ ತಲುಪಿಸುವ ಆಶಯವನ್ನು ಹೊಂದಿತ್ತು. ಆದರೆ ಅವರು ನಿರಾಶೆಗೊಂಡರು. ಸೋನಮ್ ವಾಂಗ್‍ಚುಕ್ ಮತ್ತು ಅವರ ತಂಡವು ದಿಲ್ಲಿಯ ಲಡಾಖ್ ಭವನದಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು, ಸರಕಾರವು ಅವರ ಮನವಿಯನ್ನು ಆಲಿಸುವವರೆಗೆ ನಡೆಸುತ್ತಿದೆ ಎಂದು ಸತ್ಯಾಗ್ರಹ ನಿರತರು ಹೇಳಿದರು.

ಲಡಾಖ್‍ಗೆ 6ನೇ ಶೆಡ್ಯೂಲ್ ಸ್ಥಾನಮಾನವು ಸ್ಥಳೀಯ ಜನರನ್ನು ಅಭಿವೃದ್ಧಿ ಮತ್ತು ಅವಕಾಶ, ಸಬಲೀಕರಣಗೊಳಿಸುವುದರ ಜೊತೆಗೆ ಪ್ರಕೃತಿಯ ಸಂರಕ್ಷಣೆಯನ್ನು ಸಕ್ರಿಯಗೊಳಿಸುತ್ತದೆ ಎಂದು ತಿಳಿಸಿದರು.

ಸರಕಾರಿ ಸಂಸ್ಥೆಗಳಲ್ಲಿ ಅಧಿಕಾರ ಮತ್ತು ಪ್ರಾತಿನಿಧ್ಯದ ಕೊರತೆಯಿಂದಾಗಿ ಲಡಾಕ್ ಜನರು ಪ್ರಗತಿ ಸಾಧಿಸಲು ಲು ಸಾಧ್ಯವಾಗುತ್ತಿಲ್ಲ. ಲಡಾಖ್ ಸಮಸ್ಯೆಯು ಪ್ರತಿಯೊಬ್ಬರ ಸಮಸ್ಯೆಯಾಗಿದೆ. ವಿಶೇಷವಾಗಿ ಹವಾಮಾನ ಬಿಕ್ಕಟ್ಟಿಗೆ ಹೇಗೆ ಕಾರಣ ಎಂಬುದನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಹೋರಾಟಗಾರರಾದ ಜಾರ್ಜ್ ಜೋಶೆಫ್, ನಮ್ರತಾ, ವಕೀಲ ಕೆ.ಎಸ್.ಅನಿಲ್, ಅಕ್ಷಿತಾ, ಚಂದನ್.ಕೆ ಮತ್ತಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X