Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ತಿರುಮಲ ದೇಗುಲದ ನಿತ್ಯದ ಮೊದಲ ಆರತಿ’

‘ತಿರುಮಲ ದೇಗುಲದ ನಿತ್ಯದ ಮೊದಲ ಆರತಿ’

ವಾರ್ತಾಭಾರತಿವಾರ್ತಾಭಾರತಿ12 July 2026 10:58 PM IST
share
‘ತಿರುಮಲ ದೇಗುಲದ ನಿತ್ಯದ ಮೊದಲ ಆರತಿ’
ರಾಜ್ಯ ಸರಕಾರದಿಂದ ಶಿಷ್ಟಾಚಾರದ ಆದೇಶ: ಡಿ.ಕೆ.ಶಿವಕುಮಾರ್

ಬೆಂಗಳೂರು : ತಿರುಪತಿಯಲ್ಲಿ ನಿತ್ಯ ನಡೆಯುವ ಮೊದಲ ಆರತಿ ಕರ್ನಾಟಕದ್ದು. ಈ ಆರತಿಯನ್ನು ಕರ್ನಾಟಕದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಇತರ ಗಣ್ಯರಿಗೆ ಶಿಷ್ಟಾಚಾರದ ಪ್ರಕಾರ ನೀಡುವ ಸಂಬಂಧ ರಾಜ್ಯ ಸರಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ರವಿವಾರ ನಗರದ ಬನಶಂಕರಿಯ ಆರನೇ ಹಂತದ ಲಿಂಗಧೀರನಹಳ್ಳಿಯಲ್ಲಿ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇಗುಲದ ಶೀಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ತಿರುಮಲ ವೆಂಕಟೇಶ್ವರ ದೇಗುಲದ ಒಳ ಮುಖ್ಯದ್ವಾರದ ಬಳಿ ತೆರಳಿ ಪೂಜೆ ಮಾಡಲು ರಾಜ್ಯದ ಮುಖ್ಯಮಂತ್ರಿಗೆ ಮಾತ್ರ ಅವಕಾಶವಿದೆ. ಈ ಆರತಿಯನ್ನು ಪ್ರತಿದಿನ ಕರ್ನಾಟಕ ಸರಕಾರದ ವಿಶೇಷ ಅಧಿಕಾರಿ ಪಡೆಯುತ್ತಾರೆ ಎಂದು ತಿಳಿಸಿದರು.

ಇನ್ನು ಮುಂದಿನ ದಿನಗಳಲ್ಲಿ, ಸಚಿವರು, ಶಾಸಕರು, ಹಿರಿಯ ಅಧಿಕಾರಿಗಳು, ನ್ಯಾಯಾಧೀಶರು ಸೇರಿದಂತೆ ಯಾರಾದರೂ ಭೇಟಿ ನೀಡಿದ್ದರೆ ಅಥವಾ ಸರಕಾರದ ಪರವಾಗಿ ಯಾರೆ ಹೋಗಿದ್ದರೂ ಅವರಿಗೆ ಈ ಆರತಿ ನೀಡಬೇಕು ಎನ್ನುವ ಆದೇಶ ಹೊರಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಶಿವಕುಮಾರ್ ಹೇಳಿದರು.

ಈ ಸಂದರ್ಭದಲ್ಲಿ ಸಂಸದರಾದ ಡಾ.ಕೆ.ಸುಧಾಕರ್, ಡಾ.ಜಿ.ಸಿ.ಚಂದ್ರಶೇಖರ್, ಶಾಸಕರಾದ ಡಾ.ಅಜಯ್ ಸಿಂಗ್, ಎಸ್.ಟಿ.ಸೋಮಶೇಖರ್, ಕಂಪ್ಲಿ ಗಣೇಶ್, ರಾಜಗುರು ದ್ವಾರಕನಾಥ್, ಶೃಂಗೇರಿ ಶಾರದಾ ಮಠದ ಆಡಳಿತಾಧಿಕಾರಿ ಗೌರಿಶಂಕರ್, ಕೃಷ್ಣಮೂರ್ತಿ, ಡಾ.ಶಂಕರ್ ಗುಹಾ, ನಿವೃತ್ತ ಐಎಎಸ್ ಅಧಿಕಾರಿ ಶಾಮ್ ಭಟ್ ಮತ್ತಿತರರು ಉಪಸ್ಥಿತರಿದ್ದರು.

ರಾಜ್ಯದ ಎಷ್ಟೋ ಮಂದಿ ಶಾಸಕರು, ಜನಪ್ರತಿನಿಧಿಗಳು ತಿರುಪತಿಗೆ ಹೋದಾಗ ದರ್ಶನ ಸಿಗದೇ ವಾಪಸ್ ಬಂದಿದ್ದಾರೆ. ಈಗ ದೇವರ ಮುಂದೆ ನಿಂತು ಆರತಿ ಪಡೆಯಲು ಅವಕಾಶ ನೀಡಲಾಗುವುದು. ಈ ರಾಜ್ಯದ ಸೇವೆ ಮಾಡುವವರಿಗೆ ದೇವರಲ್ಲಿ ಪ್ರಾರ್ಥನೆ ಮಾಡಲು ಈ ಅವಕಾಶ ಒದಗಿಸಲಾಗಿದೆ. ಇದು ನನ್ನ ಕಾಲದಲ್ಲಿ ಆಗಲಿರುವ ಮುಖ್ಯ ಘೋಷಣೆ.

-ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ

Tags

Tirumala temple
share
ವಾರ್ತಾಭಾರತಿ
ವಾರ್ತಾಭಾರತಿ
Next Story
X