Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ...

ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುವುದಕ್ಕಾಗಿ ಮೀನುಗಾರಿಕಾ ನೀತಿ: ಸಿದ್ದರಾಮಯ್ಯ

♦ ಆಳ ಸಮುದ್ರ ಮೀನುಗಾರಿಕೆ ದೋಣಿಗಳ ಉದ್ದದ ಮಿತಿ ಸಡಿಲಿಸಲು ಕ್ರಮ ♦ ಮೈಸೂರಿನಲ್ಲಿ ಹೈ-ಟೆಕ್ ಮತ್ಸ್ಯದರ್ಶಿನಿ

ವಾರ್ತಾಭಾರತಿವಾರ್ತಾಭಾರತಿ7 March 2025 11:35 AM IST
share
ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುವುದಕ್ಕಾಗಿ ಮೀನುಗಾರಿಕಾ ನೀತಿ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ 2025-26ನೇ ಸಾಲಿನ ಆಯವ್ಯಯ ಮಂಡಿಸುತ್ತಿದ್ದಾರೆ.

ಆಳ ಸಮುದ್ರ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ಪ್ರಸಕ್ತ ಇರುವ ಮೀನುಗಾರಿಕೆ ದೋಣಿಗಳ ಉದ್ದದ ಮಿತಿಯನ್ನು ಸಡಿಲಿಸಲು ಕ್ರಮ ವಹಿಸಲಾಗುವುದು. ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜಿಗೆ ಪ್ರಸಕ್ತ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯಾಬಲವನ್ನು ದ್ವಿಗುಣಗೊಳಿಸಲಾಗುವುದು ಎಂದವರು ತಿಳಿಸಿದರು.

ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲು

30 ಕೋಟಿ ರೂ. ಒದಗಿಸಲಾಗುವುದು. ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಜೆಟ್ ನಲ್ಲಿ ಘೋಷಿಸಿದರು.

ರಾಜ್ಯದಲ್ಲಿ ನೋಂದಣಿಯಾಗಿರುವ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿರುವ ಹಳೆಯ ಇಂಜಿನ್ ಗಳನ್ನು ಬದಲಾಯಿಸಿ, ಹೊಸ ಇಂಜಿನ್ ಖರೀದಿಸಲು ಶೇ.50ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ ನೀಡಲಾಗುವುದು. ಪ್ರವಾಸಿಗರಿಗೆ ಶುಚಿ-ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಮೈಸೂರಿನಲ್ಲಿ ಹೈ-ಟೆಕ್ ಮತ್ಸ್ಯದರ್ಶಿನಿಯನ್ನು ಪ್ರಾರಂಭಿಸಲಾಗುವುದು. ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ವಾಹನ ದಟ್ಟಣೆಯನ್ನು ನಿರ್ವಹಿಸಲು 'ಮಲ್ಟಿ-ಲೆವೆಲ್ ಪಾರ್ಕಿಂಗ್' ವ್ಯವಸ್ಥೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X