Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಗುಡ್ ಫ್ರೈಡೆ ಶುಭಾಶಯ ಕೋರಿದ ಬೆಂಗಳೂರಿನ...

ಗುಡ್ ಫ್ರೈಡೆ ಶುಭಾಶಯ ಕೋರಿದ ಬೆಂಗಳೂರಿನ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ

ವಾರ್ತಾಭಾರತಿವಾರ್ತಾಭಾರತಿ27 March 2024 9:07 PM IST
share
ಗುಡ್ ಫ್ರೈಡೆ ಶುಭಾಶಯ ಕೋರಿದ ಬೆಂಗಳೂರಿನ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ

ಬೆಂಗಳೂರು: ಶುಭ ಶುಕ್ರವಾರ(ಗುಡ್ ಫ್ರೈಡೆ) ಮತ್ತು ಈಸ್ಟರ್ ರವಿವಾರದ ಅಂಗವಾಗಿ ಸಮಸ್ತ ಕರ್ನಾಟಕ ರಾಜ್ಯದ ಜನತೆಗೆ ಬೆಂಗಳೂರಿನ ಆರ್ಚ್ ಬಿಷಪ್ ಡಾ.ಪೀಟರ್ ಮಚಾದೊ ಅವರು ಈಸ್ಟರ್ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಬುಧವಾರ ಪ್ರಕಟನೆ ಹೊರಡಿಸಿರುವ ಅವರು, ಪವಿತ್ರ ಗುರುವಾರ, ಶುಭ ಶುಕ್ರವಾರ ಮತ್ತು ಈಸ್ಟರ್ ಕ್ರೈಸ್ತ ಸಮುದಾಯದಕ್ಕೆ ಅತ್ಯಂತ ಪವಿತ್ರ ಸಮಯವಾಗಿದೆ. ಪ್ರತಿವರ್ಷ ಫೆಬ್ರವರಿ ತಿಂಗಳಿನಲ್ಲಿ ಆರಂಭವಾಗುವ ತಪಸ್ಸು ಕಾಲ ಎಂಬುದು ನಲವತ್ತು ದಿನಗಳ ಪವಿತ್ರ ಸಮಯವಾಗಿದ್ದು, ಈ ಸಂದರ್ಭದಲ್ಲಿ ವಿಶ್ವದಾದ್ಯಂತ ಕ್ರೈಸ್ತರು ಮಾಂಸ ಸೇವನೆಯನ್ನು ತೊರೆದು, ಕ್ಷಮೆ ಹಾಗೂ ಪ್ರಾಯಶ್ಚಿತ್ತದ ಮೂಲಕ ಭಕ್ತಿಪೂರ್ವಕವಾಗಿ ಆಧ್ಯಾತ್ಮಿಕ ಆಚರಣೆಯಲ್ಲಿ ತೊಡಗುತ್ತಾರೆ.

ಈ ನಲವತ್ತು ದಿನಗಳ ಉಪವಾಸ, ಪ್ರಾಯಶ್ಚಿತ್ತ ಹಾಗೂ ದಾನ-ಧರ್ಮವು ಯೇಸುಕ್ರಿಸ್ತರ ಪೂಜ್ಯಯಾತನೆ, ಮರಣ ಮತ್ತು ಪುನರುತ್ಥಾನಕ್ಕೆ ಕ್ರೈಸ್ತರು ಆಧ್ಯಾತ್ಮಿಕವಾಗಿ ತಮ್ಮನ್ನೇ ತಾವು ಸಿದ್ದಪಡಿಸಿಕೊಳ್ಳುವ ಸಮಯವಾಗಿದೆ. ತಪಸ್ಸು ಕಾಲದ ನಲವತ್ತು ದಿನಗಳ ಮುಗಿದ ನಂತರ ರವಿವಾರದಿಂದ ಆರಂಭವಾಗುವ ಪವಿತ್ರ ವಾರವು ಕ್ರೈಸ್ತರ ಪಾಲಿಗೆ ಅತ್ಯಂತ ಪವಿತ್ರ ಸಮಯವಾಗಿದೆ.

ಈ ವಾರದಲ್ಲಿ ಬರುವ ಗುರುವಾರವನ್ನು ಪವಿತ್ರ ಗುರುವಾರವೆಂದು ಯೇಸುಕ್ರಿಸ್ತರ ಕೊನೆಯ ಭೋಜನದ ಸಂಕೇತವಾಗಿ ಆಚರಿಸಲಾಗುತ್ತದೆ. ಯೇಸು ಕ್ರಿಸ್ತರು ಮರಣ ಹೊಂದಿದ ದಿನವಾದ ಶುಕ್ರವಾರವನ್ನು ಶುಭ ಶುಕ್ರವಾರವೆಂದು ಕ್ರೈಸ್ತರು ಆಚರಿಸುತ್ತಾರೆ.

ಕ್ರೈಸ್ತರು ಮನುಷ್ಯರ ಪಾಪಗಳಿಗಾಗಿ, ಅವರ ವಿಮೋಚನೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ದಿನವು ಮಾನವ ಕುಲಕ್ಕೆ ಶುಭಸೂಚಕವಾದ ಕಾರಣ ಇದನ್ನು ಶುಭಶುಕ್ರವಾರ ಎಂದು ಕರೆಯವುದು ವಾಡಿಕೆಯಾಗಿದೆ. ಅದೇ ರೀತಿ, ಈಸ್ಟರ್ ರವಿವಾರವು ಯೇಸುಕ್ರಿಸ್ತರು ಮರಣದಿಂದ ಮೂರು ದಿನದ ನಂತರ ಪುನರುತ್ಥಾನರಾದುದರ ಸಂಕೇತವಾಗಿದ್ದು, ಕ್ರೈಸ್ತರಿಗೆ ಇದು ಅತ್ಯಂತ ದೊಡ್ಡ ಹಬ್ಬವಾಗಿದೆ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X