Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಭಾರತದಲ್ಲಿನ ಡ್ರಗ್ಸ್ ದಂಧೆಗೆ ಗುಜರಾತ್...

ಭಾರತದಲ್ಲಿನ ಡ್ರಗ್ಸ್ ದಂಧೆಗೆ ಗುಜರಾತ್ ಹೆಬ್ಬಾಗಿಲು : ಕಾಂಗ್ರೆಸ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ25 May 2024 9:36 PM IST
share
ಭಾರತದಲ್ಲಿನ ಡ್ರಗ್ಸ್ ದಂಧೆಗೆ ಗುಜರಾತ್ ಹೆಬ್ಬಾಗಿಲು : ಕಾಂಗ್ರೆಸ್ ಆಕ್ರೋಶ

ಬೆಂಗಳೂರು : ಕರ್ನಾಟಕದ ಬಗ್ಗೆ ಬಿಜೆಪಿಗಿರುವ ಅಸಹನೆ ಮತ್ತೊಮ್ಮೆ ಬಹಿರಂಗವಾಗಿದೆ, ಕರ್ನಾಟಕಕ್ಕೆ ಹಾಗೂ ಬೆಂಗಳೂರಿಗೆ ಕೆಟ್ಟ ಹೆಸರು ತರಲು ತುದಿಗಾಲಲ್ಲಿ ನಿಂತಿರುವ ಬಿಜೆಪಿ ಈ ಹಿಂದೆ ಬೆಂಗಳೂರನ್ನು ಸಿನ್ ಸಿಟಿ ಎಂದಿತ್ತು, ಈಗ ಉಡ್ತಾ ಬೆಂಗಳೂರು ಎನ್ನುವ ಮೂಲಕ ಕರ್ನಾಟಕದ ಅನ್ನ, ನೀರಿಗೆ, ಕನ್ನಡಿಗರ ಮತಕ್ಕೆ ದ್ರೋಹ ಬಗೆದಿದೆ. ಭಾರತದಲ್ಲಿನ ಡ್ರಗ್ಸ್ ದಂಧೆಗೆ ಗುಜರಾತ್ ಹೆಬ್ಬಾಗಿಲಾಗಿದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.

ಎಕ್ಸ್ ಜಾಲತಾಣದಲ್ಲಿ ಮಾಧ್ಯಮಗಳ ವರದಿಯನ್ನು ಉಲ್ಲೇಖಿಸಿ ಪೋಸ್ಟ್ ಮಾಡಿರುವ ಕಾಂಗ್ರೆಸ್, ಭಾರತದಲ್ಲಿನ ಡ್ರಗ್ಸ್ ದಂಧೆಗೆ ಗುಜರಾತ್ ಹೆಬ್ಬಾಗಿಲಾಗಿದೆ, ಜಗತ್ತಿನಲ್ಲೇ ಅತಿ ದೊಡ್ಡ ಡ್ರಗ್ಸ್ ಸೀಜ್ ಆಗಿದ್ದು ಗುಜರಾತಿನ ಅದಾನಿ ಬಂದರಿನಲ್ಲಿ, ಸುಮಾರು 21 ಸಾವಿರ ಕೋಟಿ ರೂ.ಮೌಲ್ಯದ ಡ್ರಗ್ಸ್ ಸೀಜ್ ಆಗಿತ್ತು. ಮತ್ತೊಮ್ಮೆ ಇದೇ ಬಂದರಿನಲ್ಲಿ 9 ಸಾವಿರ ಕೋಟಿ ರೂ. ಡ್ರಗ್ಸ್ ಸೀಜ್ ಆಗಿತ್ತು ಎಂದು ತಿಳಿಸಿದೆ.

ದೇಶದಲ್ಲಿ ವಶಪಡಿಸಿಕೊಂಡ ಒಟ್ಟು ಮಾದಕವಸ್ತುಗಳ ಅಂಕಿ ಅಂಶದಲ್ಲಿ ಗುಜರಾತಿನದ್ದೆ ಸಿಂಹಪಾಲು, ಶೇ.30ರಷ್ಟು ಮಾದಕವಸ್ತುಗಳು ಗುಜರಾತಿನಿಂದಲೇ ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು ಸೇರಿದಂತೆ ಇಡೀ ದೇಶಕ್ಕೆ ಮಾದಕವಸ್ತುಗಳು ಗುಜರಾತ್ ಹೆಬ್ಬಾಗಿಲ ಮೂಲಕವೇ ಬರುತ್ತಿದ್ದರೂ ರಾಜ್ಯ ಬಿಜೆಪಿ ‘ಉಡ್ತಾ ಗುಜರಾತ್’ ಎನ್ನುವುದಿಲ್ಲವೇಕೆ? ಅದಾನಿ ಬಂದರಿನಲ್ಲಿ ಇಡೀ ಜಗತ್ತೇ ಬೆಚ್ಚಿಬೀಳುವಷ್ಟು ಡ್ರಗ್ಸ್ ಸಿಕ್ಕಿರುವುದರ ಬಗ್ಗೆ ಬಿಜೆಪಿ ತುಟಿ ಬಿಚ್ಚುವುದಿಲ್ಲವೇಕೆ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಈ ಹಿಂದೆ ಬಿಜೆಪಿ ಆಡಳಿತದಲ್ಲಿ ಬಿಜೆಪಿಯ ಸ್ಟಾರ್ ಪ್ರಚಾರಕಿ, ಸಿನಿಮಾ ನಟಿ ಡ್ರಗ್ಸ್ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದರು, ರಾಜ್ಯಾದ್ಯಂತ ಬಿಜೆಪಿಯ ಕಾರ್ಯಕರ್ತರು ಗಾಂಜಾ ಪೂರೈಕೆ ಮಾಡುವಾಗ ಸಿಕ್ಕಿಬಿದ್ದಿದ್ದರು, ಪಶ್ಚಿಮ ಬಂಗಾಳದ ಬಿಜೆಪಿ ಯುವ ಮೋರ್ಚಾದ ಪದಾಧಿಕಾರಿಯೆ ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದನ್ನು ದೇಶ ನೋಡಿದೆ ಎಂದು ಕಾಂಗ್ರೆಸ್ ಹೇಳಿದೆ.

ದೇಶದ ಡ್ರಗ್ಸ್ ಜಾಲದಲ್ಲಿ ಹಲವು ಬಿಜೆಪಿ ನಾಯಕರ ಕೈವಾಡವಿರುವುದನ್ನು ದೇಶ ನೋಡಿದೆ, ಅದೇ ಬಿಜೆಪಿ ಈಗ ಉಡ್ತಾ ಬೆಂಗಳೂರು ಎನ್ನುತ್ತಾ ದೇಶದ ಯುವಕರ ಭವಿಷ್ಯವನ್ನು, ರಾಜ್ಯದ ಹೆಸರನ್ನು ಕೆಡಿಸಿವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವುದು ಖೇದಕರ ಎಂದು ಕಾಂಗ್ರೆಸ್ ಕಿಡಿಗಾರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X