Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಾಗಮಂಗಲ ಪರಿಸ್ಥಿತಿ ಹತೋಟಿಗೆ ಬಂದಿದೆ,...

ನಾಗಮಂಗಲ ಪರಿಸ್ಥಿತಿ ಹತೋಟಿಗೆ ಬಂದಿದೆ, ಮತ್ತೆ ದ್ವೇಷ ಕೆರಳಿಸುವುದು ಬೇಡ : ಎಚ್.ಡಿ.ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ19 Sept 2024 10:49 PM IST
share
ನಾಗಮಂಗಲ ಪರಿಸ್ಥಿತಿ ಹತೋಟಿಗೆ ಬಂದಿದೆ, ಮತ್ತೆ ದ್ವೇಷ ಕೆರಳಿಸುವುದು ಬೇಡ : ಎಚ್.ಡಿ.ಕುಮಾರಸ್ವಾಮಿ

ಮಂಡ್ಯ/ನಾಗಮಂಗಲ : ಗಲಭೆಪೀಡಿತ ನಾಗಮಂಗಲದಲ್ಲಿ ಶಾಂತಿ ನೆಲೆಸುತ್ತಿದ್ದು, ಸಹಜ ವಾತಾವರಣ ಮರುಸ್ಥಾಪನೆ ಆಗುತ್ತಿದೆ. ಹೀಗಾಗಿ ಯಾರನ್ನೂ ಬಂಧಿಸುವ ಕೆಲಸ ಮಾಡಬಾರದು ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪೊಲೀಸರಿಗೆ ನಿರ್ದೇಶನ ನೀಡಿದ್ದಾರೆ.

ಗುರುವಾರ ಸಂಜೆ ನಾಗಮಂಗಲದ ಬದರಿಕೊಪ್ಪಲುಗೆ ಭೇಟಿ ನೀಡಿದ ಸಚಿವರು, ಗಣೇಶಮೂರ್ತಿ ಗಲಾಟೆ ಹಿನ್ನೆಯಲ್ಲಿ ತಮ್ಮ ಮಕ್ಕಳ ಬಗ್ಗೆ ಆತಂಕಗೊಂಡಿರುವ ಪೋಷಕರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದರು.

ಈ ಸಂದರ್ಭದಲ್ಲಿ ಐಜಿಪಿ ಡಾ.ಎಂ.ಬಿ.ಬೋರಲಿಂಗಯ್ಯ ಅವರೊಂದಿಗೆ ಸ್ಥಳದಿಂದಲೇ ದೂರವಾಣಿಯಲ್ಲಿ ಮಾತನಾಡಿದ ಅವರು, ಪಟ್ಟಣದಲ್ಲಿ ಮೊದಲಿನ ವಾತಾವರಣವೇ ನೆಲೆಸಿದೆ. ಶಾಂತಿ ಸ್ಥಾಪನೆ ಆಗುತ್ತಿದೆ. ಇಂಥ ಸಂದರ್ಭದಲ್ಲಿ ಯಾರನ್ನಾದರೂ ಬಂಧಿಸುವ ಕೆಲಸ ಆದರೆ ಮತ್ತೆ ಅಶಾಂತಿ ಉಂಟಾಗುವ ಅಪಾಯವಿದೆ. ಆದ್ದರಿಂದ ಸೂಕ್ಷ್ಮವಾಗಿ ವರ್ತಿಸಿ ಹಾಗೂ ಯಾರನ್ನೂ ಬಂಧಿಸಬೇಡಿ ಎಂದು ಸೂಚಿಸಿದರು.

ಯಾವುದೇ ತಪ್ಪು ಮಾಡದೇ ಜೈಲು ಪಾಲಾಗಿರುವ ಅಮಾಯಕರನ್ನು ಬಿಡುಗಡೆ ಮಾಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಯಾವುದೇ ಕಾರಣಕ್ಕೂ ಅಧೈರ್ಯಪಡಬೇಡಿ. ನಿಮ್ಮ ಜೊತೆ ನಾವಿದ್ದೇವೆ. ಜೈಲಿಗೆ ಹೋಗಿರುವವರನ್ನು ಕಾನೂನಿನ ವ್ಯಾಪ್ತಿಯಲ್ಲಿ ಜಾಮೀನು ಕೊಡಿಸೋಕು ಮುಂದಾಗುತ್ತೇವೆ ಎಂದು ಕುಮಾರಸ್ವಾಮಿ ಭರವಸೆ ನೀಡಿದರು.

ಎಲ್ಲರೂ ಶಾಂತಿಯಿಂದ ವರ್ತಿಸಬೇಕು. ವೈಷಮ್ಯ ಯಾರಿಗೂ ಒಳ್ಳೆಯದಲ್ಲ. ಜೈಲಿನ ಮುಂದೆ ಈ ಗ್ರಾಮದ ಹೆಣ್ಣು ಮಕ್ಕಳು ಕಣ್ಣೀರು ಹಾಕುತ್ತಿವುದನ್ನು ಮಾಧ್ಯಮಗಳಲ್ಲಿ ಗಮನಿಸಿದೆ. ಅದಕ್ಕೆ ಮತ್ತೆ ಇಲ್ಲಿಗೆ ಬಂದಿದ್ದೇನೆ. ಅಲ್ಲದೆ, ನೊಂದ ತಂದೆ ತಾಯಿಗೆ ಆರ್ಥಿಕ ಸಹಾಯ ಮಾಡಲು ಬಂದಿದ್ದೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಸಚಿವರು ಸುಮಾರು ಹದಿನೇಳಕ್ಕೂ ಹೆಚ್ಚು ಮಂದಿಗೆ ಹಣಕಾಸು ನೆರವು ನೀಡಿದರು.

ಪ್ರತಿಪಕ್ಷ ನಾಯಕ ಆರ್.ಅಶೋಕ್ ಮತ್ತು ಕೇಂದ್ರ ಸಚಿವರಾದ ಶೋಭಾ ಕರಂದ್ಲಾಜೆ ವಿರುದ್ಧ ಎಫ್ಐಆರ್ ದಾಖಲು ಮಾಡಿದ್ದಾರೆ. ಎಫ್ಐಆರ್ ನೋಡಿದರೆ ಗೊತ್ತಾಗುತ್ತದೆ. ಗುಪ್ತದಳದ ವೈಫಲ್ಯ ಆಗಿದೆ ಎಂದು. ಗೃಹ ಸಚಿವರು ಎಚ್ಚರಿಕೆ ವಹಿಸಿದ್ದಿದ್ದರೆ ಹೀಗೆ ಆಗುತ್ತಿರಲಿಲ್ಲ. ನನಗೆ ರಾಜಕೀಯಕ್ಕಿಂತ ಜನರ ನೆಮ್ಮದಿ‌ ಮುಖ್ಯ. ಮುಗ್ಧ ಜನರನ್ನು ಪೊಲೀಸರು ಬಂಧಿಸುವುದು ಬೇಡ. ಊರು ಬಿಟ್ಟವರಿಗೆ ತೊಂದರೆ ಕೊಡಬೇಡಿ. ಈ ಘಟನೆಯನ್ನು ರಾಜಕೀಯವಾಗಿ ಯಾರೂ ದುರ್ಬಳಕೆ ಮಾಡಿಕೊಳ್ಳಬಾರದು ಎಂದರು.

ನಾನು ರಾಜಕೀಯ ಮಾಡಲು ಬಂದಿಲ್ಲ. ನಾನು ಯಾವ ಕುಮ್ಮಕ್ಕು ಕೊಡಲು ಬಂದಿಲ್ಲ. ಗಲಾಟೆಗೆ ಕುಮ್ಮಕ್ಕು ಕೊಟ್ಟಿದ್ದು ಯಾರು? ಜೆಡಿಎಸ್ ನವರು ಬೆಂಕಿ‌ ಹಚ್ಚಿ ಎಂದು ಹೇಳಿದರಾ? ಪೊಲೀಸರನ್ನು ಯಾರು ಕಳಿಸಿದ್ದು? ಪೊಲೀಸರು ಇದ್ದಿದ್ದರೆ ಈ ಘಟನೆ ಆಗುತ್ತಿರಲಿಲ್ಲ. ನಾನು ಎರಡು ಸಮುದಾಯದ ಜನರಿಗೆ ಆರ್ಥಿಕ ಪರಿಹಾರ ನೀಡಿದ್ದೇನೆ. ನಾನು ಬೆಂಕಿ ಹಚ್ಚಲು‌ ಬಂದಿಲ್ಲ, ರಾಜಕೀಯ ಮಾಡಲು ಬಂದಿಲ್ಲ. ಇದನ್ನು ನೀವು ಅರ್ಥ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.

ಮಾಜಿ ಸಚಿವ ಸಾ.ರಾ.ಮಹೇಶ್, ಮಾಜಿ ಶಾಸಕ ಸುರೇಶ್ ಗೌಡ, ಶಾಸಕ ಮಂಜುನಾಥ್, ವಿಧಾನ ಪರಿಷತ್ ಸದಸ್ಯ ಮಂಜೆಗೌಡ, ಇತರೆ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X