Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಜಿಬಿಎ’ ಸಾಫ್ಟ್‌ವೇರ್ ಬಳಕೆಗೆ ಶುಲ್ಕ :...

‘ಜಿಬಿಎ’ ಸಾಫ್ಟ್‌ವೇರ್ ಬಳಕೆಗೆ ಶುಲ್ಕ : ಇದು ಪಿಕ್‍ಪಾಕೆಟ್ ಅಲ್ಲದೆ ಮತ್ತೇನು?: ಕುಮಾರಸ್ವಾಮಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ20 Sept 2026 6:55 PM IST
share
‘ಜಿಬಿಎ’ ಸಾಫ್ಟ್‌ವೇರ್ ಬಳಕೆಗೆ ಶುಲ್ಕ : ಇದು ಪಿಕ್‍ಪಾಕೆಟ್ ಅಲ್ಲದೆ ಮತ್ತೇನು?: ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ(ಜಿಬಿಎ)ದ ಆನ್‍ಲೈನ್ ಸೇವೆಗಳನ್ನು ಬಳಸುತ್ತಿರುವ ಆಸ್ತಿ ಮಾಲಕರಿಗೆ ಸಾಫ್ಟ್‌ವೇರ್ ಶುಲ್ಕ ವಿಧಿಸುವ ಕ್ರಮಕ್ಕೆ ಆಕ್ಷೇಪಿಸಿರುವ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ‘ನಿಜ, ಸುಲಿಗೆಯಲ್ಲಿ ಈ ಸರಕಾರ 50 ವರ್ಷಗಳ ದಾಖಲೆ ಸರಿಗಟ್ಟಲಿದೆ. ಸೇವೆಗೆ 10 ಸಾವಿರ ರೂ.ವರೆಗೂ ಶುಲ್ಕ. ಇದು ಪಿಕ್‍ಪಾಕೆಟ್ ಅಲ್ಲದೆ ಮತ್ತೇನು?’ ಎಂದು ಪ್ರಶ್ನಿಸಿದ್ದಾರೆ.

ರವಿವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ ಬಂದ ಮೇಲೆ ಬೆಂಗಳೂರು ‘ಗ್ರೇಟ್' ಆಗುತ್ತದೆ. ಕೆಂಪೇಗೌಡರು ಕಟ್ಟಿದ ಈ ಮಹಾನಗರದ ವ್ಯಾಪ್ತಿ ಹಿಗ್ಗಿಸಿದರೆ ಅಭಿವೃದ್ಧಿಗೆ ಅನುಕೂಲ. 50ವರ್ಷಗಳಲ್ಲಿ ಯಾರೂ ಮಾಡದ ಕೆಲಸ ನಾವು ಮಾಡುತ್ತಿದ್ದೇವೆ. ನಿಮ್ಮ ಆಸ್ತಿ, ನಿಮ್ಮ ಹಕ್ಕು; ನಿಮ್ಮ ಮನೆ ಬಾಗಿಲಿಗೇ ದಾಖಲೆಗಳನ್ನು ತಲುಪಿಸುತ್ತೇವೆ ಎಂದು ಸುಳ್ಳು.. ಹಸಿಸುಳ್ಳು... ಸುಳ್ಳು ಹೇಳುವುದಕ್ಕೆ ಸಂಕೋಚವಿಲ್ಲ, ಸುಲಿಗೆಗೆ ನಾಚಿಕೆಯೂ ಇಲ್ಲ’ ಎಂದು ಲೇವಡಿ ಮಾಡಿದ್ದಾರೆ.

‘ಬೆಂಗಳೂರು ವ್ಯಾಪ್ತಿ ಹಿಗ್ಗಿಸುವುದು ಎಂದರೆ ಸುಲಿಗೆಗೆ ‘ವ್ಯಾಪಕ' ಅವಕಾಶಗಳನ್ನು ಸೃಷ್ಟಿಸಿಕೊಳ್ಳುವುದು. ರಾಜ್ಯ ಕಾಂಗ್ರೆಸ್ ಸರಕಾರ ಅದನ್ನೇ ಮಾಡಿದೆ. ಸಾಫ್ಟ್‌ ವೇರ್ ಹೆಸರಿನಲ್ಲಿ ನಾಗರಿಕರ ಜೇಬಿಗೆ ‘ಕೈ' ಹಾಕಿದೆ. ಕಾಂಗ್ರೆಸ್ ಪಕ್ಷಕ್ಕೆ ಕರ್ನಾಟಕ ಎಟಿಎಂ ಆಗಿದೆ’ ಎಂದು ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ವಾಗ್ದಾಳಿ ನಡೆಸಿದ್ದಾರೆ.

•ಗ್ರೇಟರ್ ಬೆಂಗಳೂರು ಪ್ರಾಧಿಕಾರ (#GBA) ಬಂದ ಮೇಲೆ ಬೆಂಗಳೂರು 'ಗ್ರೇಟ್' ಆಗುತ್ತದೆ!

•ನಾಡಪ್ರಭು ಕೆಂಪೇಗೌಡರು ಕಟ್ಟಿದ ಈ ಮಹಾನಗರದ ವ್ಯಾಪ್ತಿ ಹಿಗ್ಗಿಸಿದರೆ ಅಭಿವೃದ್ಧಿಗೆ ಅನುಕೂಲ!!

•50 ವರ್ಷಗಳಲ್ಲಿ ಯಾರೂ ಮಾಡದ ಕೆಲಸ ನಾವು ಮಾಡುತ್ತಿದ್ದೇವೆ!!!

•ನಿಮ್ಮ ಆಸ್ತಿ, ನಿಮ್ಮ ಹಕ್ಕು; ನಿಮ್ಮ ಮನೆ ಬಾಗಿಲಿಗೇ ದಾಖಲೆಗಳನ್ನು… pic.twitter.com/cSpIlYDwi3

— ಹೆಚ್.ಡಿ.ಕುಮಾರಸ್ವಾಮಿ | HD Kumaraswamy (@hd_kumaraswamy) September 20, 2026

Tags

HD Kumaraswamy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X