Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರಿನಲ್ಲಿ ಭಾರೀ ಮಳೆ: ಹಲವೆಡೆ...

ಬೆಂಗಳೂರಿನಲ್ಲಿ ಭಾರೀ ಮಳೆ: ಹಲವೆಡೆ ರಸ್ತೆಗಳು ಜಲಾವೃತ, ಸಂಚಾರ ಅಸ್ತವ್ಯಸ್ತ

ವಾರ್ತಾಭಾರತಿವಾರ್ತಾಭಾರತಿ15 Sept 2026 8:24 PM IST
share
ಬೆಂಗಳೂರಿನಲ್ಲಿ ಭಾರೀ ಮಳೆ: ಹಲವೆಡೆ ರಸ್ತೆಗಳು ಜಲಾವೃತ, ಸಂಚಾರ ಅಸ್ತವ್ಯಸ್ತ

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ದಿಢೀರನೆ ಹವಾಮಾನ ವೈಪರೀತ್ಯದಿಂದ ಸುರಿದ ಭಾರಿ ಮಳೆಯಿಂದಾಗಿ ನಗರದ ಪ್ರಮುಖ ರಸ್ತೆಗಳು ಜಲಾವೃತಗೊಂಡಿದ್ದು, ಸಂಜೆ ಕಚೇರಿಯ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದವರು ಸಂಕಷ್ಟ ಎದುರಿಸುವಂತಹ ಸನ್ನಿವೇಶ ನಿರ್ಮಾಣವಾಯಿತು.

ಬೆಂಗಳೂರಿನ ನಗರದ ಹೃದಯ ಭಾಗ ಸೇರಿದಂತೆ ಹಲವು ಪ್ರಮುಖ ಪ್ರದೇಶಗಳಲ್ಲಿ ಮಳೆಯ ತೀವ್ರತೆ ಜೋರಾಗಿತ್ತು. ಉತ್ತರ ಬೆಂಗಳೂರಿನ ಹೆಬ್ಬಾಳ, ಆರ್.ಟಿ.ನಗರ, ಸಂಜಯನಗರ ಸಹಿತ, ಹೊಸ ಬಿಇಎಂಎಲ್ ಬಡಾವಣೆ ರಸ್ತೆ ಸಹಿತ ಹಲವು ಕಡೆಗಳಲ್ಲಿ ಮಳೆ ಪ್ರಮಾಣ ಜೋರಾಗಿತ್ತು.

ಅಲ್ಲದೆ, ವಿಶೇಷವಾಗಿ ಯಶವಂತಪುರ ಸರ್ಕಲ್, ವಿಜಯನಗರ, ರಾಜಾಜಿನಗರ, ಬಸವೇಶ್ವರನಗರ, ಶಾಂತಿನಗರ, ವಿಲ್ಸನ್ ಗಾರ್ಡನ್, ಲಕ್ಕಸಂದ್ರ, ಎಂ.ಜಿ.ರಸ್ತೆ, ಕಾರ್ಪೊ ರೇಷನ್ ಸರ್ಕಲ್, ಮೈಸೂರು ಬ್ಯಾಂಕ್ ಸರ್ಕಲ್ ಹಾಗೂ ಮೆಜೆಸ್ಟಿಕ್ ಸುತ್ತಮುತ್ತಲಿನ ಭಾಗಗಳಲ್ಲಿ ದಟ್ಟ ಮೋಡ ಕವಿದು ಧಾರಾಕಾರವಾಗಿ ಮಳೆ ಸುರಿಯಿತು. ಮಳೆಯ ತೀವ್ರತೆಗೆ ರಸ್ತೆಗಳ ಮೇಲೆ ನೀರು ನಿಂತು ವಾಹನಗಳ ಸಂಚಾರ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡು ಸವಾರರು ಹರಸಾಹಸ ಪಡಬೇಕಾಯಿತು.

ಕೆ.ಆರ್.ಸರ್ಕಲ್‍ನಿಂದ ವಿಧಾನಸೌಧ ಹಾಗೂ ಎಂ.ಎಸ್. ಬಿಲ್ಡಿಂಗ್ ಕಡೆಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯು ಸಂಪೂರ್ಣವಾಗಿ ಜಲಾವೃತಗೊಂಡಿತ್ತು. ಅನೇಕ ಕಡೆಗಳಲ್ಲಿ ಸಂಚಾರ ದಟ್ಟಣೆಯಿಂದಾಗಿ ಕಿಲೋಮೀಟರ್ ಗಟ್ಟಲೆ ವಾಹನಗಳು ಸಾಲಾಗಿ ನಿಂತಿದ್ದ ದೃಶ್ಯ ಕಂಡುಬಂತು. ಗೊಟ್ಟಿಗೆರೆ, ರೂಪೇನ ಅಗ್ರಹಾರ, ನಾಗಸಂದ್ರ ಸಹಿತ ಹಲವು ಭಾಗದಲ್ಲಿ ಮಳೆ ಸುರಿಯಿತು. ಕೆಲವು ಭಾಗಗಳಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ವಿದ್ಯುತ್ ಕಡಿತವೂ ಉಂಟಾಗಿತ್ತು.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಿಗೆ ಸೆ.17ರ ಬೆಳಗಿನ ವರೆಗಿನ ಮೋಡ ಕವಿದ ವಾತಾವರಣ ಕಂಡು ಬರಲಿದೆ. ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Tags

Heavy RainBengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X