Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅರಣ್ಯ ಒತ್ತುವರಿ ಎಫ್‌ಐಆರ್...

ಅರಣ್ಯ ಒತ್ತುವರಿ ಎಫ್‌ಐಆರ್ ರದ್ದುಪಡಿಸುತ್ತಾ ಹೋದರೆ, ಒತ್ತುವರಿ ಮುಂದುವರಿಯುತ್ತಲೇ ಇರುತ್ತದೆ : ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ16 Sept 2026 12:24 AM IST
share
ಅರಣ್ಯ ಒತ್ತುವರಿ ಎಫ್‌ಐಆರ್ ರದ್ದುಪಡಿಸುತ್ತಾ ಹೋದರೆ, ಒತ್ತುವರಿ ಮುಂದುವರಿಯುತ್ತಲೇ ಇರುತ್ತದೆ : ಹೈಕೋರ್ಟ್

ಬೆಂಗಳೂರು : ಅರಣ್ಯ ಪ್ರದೇಶ ಒತ್ತುವರಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಎಫ್‌ಐಆರ್‌ಗಳನ್ನು ರದ್ದುಪಡಿಸುತ್ತಾ ಹೋದರೆ ಜನರೂ ಸಹ ಅರಣ್ಯ ಪ್ರದೇಶ ಒತ್ತುವರಿ ಮಾಡುತ್ತಲೇ ಹೋಗುತ್ತಾರೆ ಎಂದು ತೀಕ್ಷ್ಣವಾಗಿ ನುಡಿದಿರುವ ಹೈಕೋರ್ಟ್‌, ಅರಣ್ಯ ಒತ್ತುವರಿ ಮಾಡಿದ ಆರೋಪದಲ್ಲಿ ರೈತರೊಬ್ಬರ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸಲು ನಿರಾಕರಿಸಿದೆ.

ಕನಕಪುರದಲ್ಲಿ 4 ಎಕರೆ ಅರಣ್ಯ ಜಮೀನು ಒತ್ತುವರಿ ಮಾಡಿದ ಆರೋಪದಲ್ಲಿ ಅರಣ್ಯಾಧಿಕಾರಿಗಳು ದಾಖಲಿಸಿರುವ ಎಫ್‌ಐಆರ್‌ ರದ್ದು ಕೋರಿ ರೈತರೊಬ್ಬರು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೇಲಿನಂತೆ ಮೌಖಿಕವಾಗಿ ನುಡಿಯಿತು.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಪ್ರಕರಣದಲ್ಲಿನ ಅರ್ಜಿದಾರರ ವಿರುದ್ಧದ ಎಫ್‌ಐಆರ್‌ ಅಸಂಜ್ಞೇಯ (ನಾನ್ ಕಾಗ್ನೈಜಬಲ್) ಅಪರಾಧ ಅಂಶಗಳಿಂದ ಕೂಡಿದೆ. ಆದ್ದರಿಂದ, ಎಫ್‌ಐಆರ್‌ ರದ್ದುಪಡಿಸಬೇಕು ಎಂದು ಕೋರಿದರು.

ಈ ಮನವಿ ತಿರಸ್ಕರಿಸಿದ ನ್ಯಾಯಪೀಠ, ಕರ್ನಾಟಕದಲ್ಲಿ ಪ್ರತಿ ವರ್ಷ ಅರಣ್ಯ ಪ್ರದೇಶ ಕಡಿಮೆಯಾಗುತ್ತಾ ಬರುತ್ತಿದೆ. ಅದಕ್ಕೆ ಕಾರಣ ಏನು ಗೊತ್ತಾ? ಒತ್ತುವರಿ. ಅರಣ್ಯ ಪ್ರದೇಶ ಕಡಿಮೆಯಾದರೆ ಅದರ ಪರಿಣಾಮ ಪರಿಸರದ ಮೇಲೆ ಬೀಳುತ್ತದೆ. ಅರಣ್ಯ ಜಾಗದ ಒತ್ತುವರಿಗೆ ಸಂಬಂಧಿಸಿದ ಎಫ್‌ಐಆರ್ ರದ್ದುಪಡಿಸುತ್ತಾ ಹೋದರೆ ಜನ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡುತ್ತಾ ಹೋಗುತ್ತಾರೆ ಎಂದು ತೀಕ್ಷ್ಣವಾಗಿ ನುಡಿಯಿತು.

ಮುಂದುವರಿದು, ಪ್ರಕರಣದಲ್ಲಿ ಅರ್ಜಿದಾರರು 4 ಎಕರೆ ಅರಣ್ಯ ಜಮೀನು ಒತ್ತುವರಿ ಮಾಡಿದ ಆರೋಪವಿದೆ. ರಾಜ್ಯದೆಲ್ಲಡೆ ಅರಣ್ಯ ಪ್ರದೇಶ ಒತ್ತುವರಿಯಾಗುತ್ತಲೇ ಇದೆ. ತುಮಕೂರಿನ ದೇವರಾಯನ ದುರ್ಗದ ಮೀಸಲು ಅರಣ್ಯ ಪ್ರದೇಶ ಸಹ ಒತ್ತುವರಿಯಾಗಿದೆ. ಇಂತಹ ಪ್ರಕರಣಗಳಲ್ಲಿ ಎಫ್‌ಐಆರ್‌ ರದ್ದುಪಡಿಸಲಾಗದು. ಒತ್ತುವರಿದಾರರ ವಿರುದ್ಧ ಅರಣ್ಯಾಧಿಕಾರಿಗಳು ಸಹ ಸೂಕ್ತ ಕ್ರಮ ಜರುಗಿಸುವ ಮೂಲಕ ಅರಣ್ಯವನ್ನು ಸಂರಕ್ಷಿಸಬೇಕು ಎಂದು ಮೌಖಿಕವಾಗಿ ನುಡಿದ ಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿತು.

Tags

High Court
share
ವಾರ್ತಾಭಾರತಿ
ವಾರ್ತಾಭಾರತಿ
Next Story
X