Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಎಲ್ಲರಲ್ಲೂ ವೈಜ್ಞಾನಿಕ ಮನೋಭಾವ ಬೆಳೆಯಲಿ...

ಎಲ್ಲರಲ್ಲೂ ವೈಜ್ಞಾನಿಕ ಮನೋಭಾವ ಬೆಳೆಯಲಿ : ನ್ಯಾ.ನಾಗಮೋಹನ್‍ದಾಸ್

ವಾರ್ತಾಭಾರತಿವಾರ್ತಾಭಾರತಿ9 Aug 2026 12:54 AM IST
share
ಎಲ್ಲರಲ್ಲೂ ವೈಜ್ಞಾನಿಕ ಮನೋಭಾವ ಬೆಳೆಯಲಿ : ನ್ಯಾ.ನಾಗಮೋಹನ್‍ದಾಸ್
‘ಭವಿಷ್ಯದ ಭಾರತ’ ವಿಚಾರ ಸಂಕಿರಣ

ಬೆಂಗಳೂರು : ಎಲ್ಲರೂ ಸಂವಿಧಾನದಲ್ಲಿ ತಿಳಿಯಪಡಿಸಿರುವ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಂಡು, ಪಸರಿಸಬೇಕು ಎಂದು ಹೈಕೋರ್ಟ್‍ನ ವಿಶ್ರಾಂತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‍ದಾಸ್ ತಿಳಿಸಿದ್ದಾರೆ.

ಶನಿವಾರ ನಗರದ ಚೆನ್ನಬಸಪ್ಪ ಸಭಾಂಗಣದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿಯ ವತಿಯಿಂದ ಆಯೋಜಿಸಿದ್ದ ‘ಭವಿಷ್ಯದ ಭಾರತ’ ವಿಚಾರ ಸಂಕಿರಣದ ಉದ್ಘಾಟನಾ ಅಧಿವೇಶನದಲ್ಲಿ ಅವರು ಮಾತನಾಡಿದರು.

ನಂಬಿಕೆಗಳು ಬೇರೆ, ಮೂಢನಂಬಿಕೆಗಳು ಬೇರೆ. ಯಾರೂ ನಂಬಿಕೆಗಳಿಗೆ ವಿರೋಧಿಗಳಾಗಬಾರದು. ಯಾವ ನಂಬಿಕೆಗಳು ಮಾನವ ಘನತೆಗೆ ಧಕ್ಕೆ ತರುತ್ತವೆಯೋ, ಯಾವ ನಂಬಿಕೆಗಳು ಅನಾರೋಗ್ಯಕರವೋ, ಯಾವ ನಂಬಿಕೆಗಳು ಹಿಂಸಾತ್ಮಕವೋ ಅವುಗಳನ್ನು ವಿರೋಧಿಸೋಣ ಎಂದು ಹೇಳಿದರು.

ಸ್ವಾತಂತ್ರ್ಯ ಬಂದ ನಂತರ ನಾವು ಅನೇಕ ಕ್ಷೇತ್ರದಲ್ಲಿ ಸಾಧೆನ ಮಾಡಿದ್ದೇವೆ. ಅದಕ್ಕೆ ಕಾರಣ ಭಾರತದ ಸಂವಿಧಾನ. ಎಷ್ಟೆಲ್ಲ ಸಾಧನೆ ಮಾಡಿರುವ ಈ ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಿಲ್ಲ. ಆದರೆ ಅಸಮಾನತೆಯನ್ನು ಒಂದಿಷ್ಟು ಕಡಿಮೆ ಮಾಡಲು ಸಾಧ್ಯವಾಗಿದೆ ಎಂದರು.

ಅನೇಕ ಸಾಧನೆ ಮಾಡಿರುವ ಭಾರತದ ಇವತ್ತಿನ ಪರಿಸ್ಥಿತಿಯ ಬಗ್ಗೆ ಯೋಚನೆ ಮಾಡಬೇಕಿದೆ. ಸಂಸತ್ತಿನ ಪರಿಸ್ಥಿತಿ ನೋಡಿದರೆ, ಕಳೆದ 14 ದಿನಗಳಿಂದ ಅಧಿವೇಶನವೇ ನಡೆದಿಲ್ಲ. ನಾವು ಸಂಸದರನ್ನು ಆಯ್ಕೆ ಮಾಡಿ ಕಳುಹಿಸಿರುವುದು ಚರ್ಚೆ ಮಾಡುವುದಕ್ಕಾ? ಅಥವಾ ಜಗಳ ಆಡುವುದಕ್ಕಾ? ನ್ಯಾಯಾಂಗದ ಪರಿಸ್ಥಿತಿ ಕೂಡ ಹಾಗೇ ಇದೆ. ನ್ಯಾಯಾಂಗದಿಂದ ಅನೇಕ ಅಸಂವಿಧಾನಾತ್ಮಕ ತೀರ್ಪುಗಳು ಬರುತ್ತಿವೆ ಎಂದು ತಿಳಿಸಿದರು.

ವಿಚಾರ ಸಂಕಿರಣದಲ್ಲಿ ನಿವೃತ್ತ ಪ್ರಾಧ್ಯಾಪಕ ಡಾ.ಟಿ.ಆರ್.ಚಂದ್ರಶೇಖರ, ಸೈನ್ಸ್ ಗ್ಯಾಲರಿಯ ನಿರ್ದೇಶಕಿ ಪ್ರೊ.ಜಾಹ್ನವಿ ಪಾಲ್ಕೆ, ವಿ.ಜಿ.ಗೋಪಿನಾಥನ್ ಮತ್ತಿತರರು ಉಪಸ್ಥಿತರಿದ್ದರು.

Tags

Justice Nagamohandas
share
ವಾರ್ತಾಭಾರತಿ
ವಾರ್ತಾಭಾರತಿ
Next Story
X