Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜಿಬಿಎ ನಡೆಸುತ್ತಿರುವ ‘ಕ್ಲೀನ್ ಅಪ್...

ಜಿಬಿಎ ನಡೆಸುತ್ತಿರುವ ‘ಕ್ಲೀನ್ ಅಪ್ ಬೆಂಗಳೂರು’ ಅಭಿಯಾನಕ್ಕೆ ಬೆಸ್ಕಾಂ ಸಾಥ್

ವಾರ್ತಾಭಾರತಿವಾರ್ತಾಭಾರತಿ1 Aug 2026 11:19 PM IST
share
ಜಿಬಿಎ ನಡೆಸುತ್ತಿರುವ ‘ಕ್ಲೀನ್ ಅಪ್ ಬೆಂಗಳೂರು’ ಅಭಿಯಾನಕ್ಕೆ ಬೆಸ್ಕಾಂ ಸಾಥ್
ಪಾದಚಾರಿ ಮಾರ್ಗಗಳ ಮಧ್ಯದಲ್ಲಿರುವ ಪರಿವರ್ತಕಗಳ ಸ್ಥಳಾಂತರಕ್ಕೆ ಚಾಲನೆ : ಕೆ.ಜೆ.ಜಾರ್ಜ್

ಬೆಂಗಳೂರು : ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಆಯೋಜಿಸಿರುವ ಒಂದು ತಿಂಗಳ ಅವಧಿಯ ‘ಕ್ಲೀನ್ ಅಪ್ ಬೆಂಗಳೂರು’ ಅಭಿಯಾನದಲ್ಲಿ ಬೆಸ್ಕಾಂ ಕೈಜೊಡಿಸಿದ್ದು, ಪರಿವರ್ಕತಗಳ ಸ್ಥಳಾಂತರದಿಂದ ‘ಸುರಕ್ಷಿತ ನಡಿಗೆ’ಯ ಗ್ಯಾರಂಟಿ ನೀಡಲಿದೆ ಎಂದು ಇಂಧನ ಮತ್ತು ಪ್ರವಾಸೋದ್ಯಮ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಜಿಬಿಎ ಘೋಷಿಸಿರುವ ಒಂದು ತಿಂಗಳ ‘ಕ್ಲೀನ್ ಅಪ್ ಬೆಂಗಳೂರು’ ಅಭಿಯಾನದಲ್ಲಿ ಕೈಜೋಡಿಸಿರುವ ಬೆಸ್ಕಾಂ ಶನಿವಾರ ಹಮ್ಮಿಕೊಂಡಿದ್ದ ಪಾದಾಚಾರಿ ಮಾರ್ಗಗಳಲ್ಲಿರುವ ವಿದ್ಯುತ್ ಪರಿವರ್ತಕಗಳನ್ನು ಸ್ಥಳಾಂತರಿಸುವ ಕಾರ್ಯವನ್ನು ವೀಕ್ಷಿಸಿದ ಅವರು, ಈ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಹೆಣ್ಣೂರು ಮುಖ್ಯ ರಸ್ತೆ ಸಮೀಪದ ಚನ್ನಕೇಶವ ಬಡಾವಣೆಯ ಪಾದಚಾರಿ ಮಾರ್ಗದಲ್ಲಿದ್ದ ವಿದ್ಯುತ್ ಪರಿವರ್ತಕ(ಟ್ರಾನ್ಸ್‍ಫಾರ್ಮರ್) ಸ್ಥಳಾಂತರ ಕಾರ್ಯವನ್ನು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ ಅವರೊಂದಿಗೆ ಪರಿಶೀಲನೆ ನಡೆಸಿದ ಜಾರ್ಜ್, ಸಾರ್ವಜನಿಕರಿಗೆ ಸುರಕ್ಷಿತ ಪಾದಚಾರಿ ಮಾರ್ಗ ಕಲ್ಪಿಸಲು ಆದ್ಯತೆ ಮೇರೆಗೆ ಕೆಲಸ ನಿರ್ವಹಿಸಲು ಸೂಚನೆ ನೀಡಿದರು.

ನಾಗರಿಕ ಸ್ನೇಹಿಯಾಗಿರುವ ಬೆಸ್ಕಾಂ ಜಿಬಿಎ ಜತೆಗೆ ಕ್ಲೀನ್‍ಅಪ್ ಬೆಂಗಳೂರು ಅಭಿಯಾನದಲ್ಲಿ ಭಾಗಿಯಾಗಿದೆ. ನಗರದ ಜನತೆಗೆ ಸುರಕ್ಷಿತ ಪಾದಚಾರಿ ಮಾರ್ಗ ಕಲ್ಪಿಸುವುದು ನಮ್ಮ ಕರ್ತವ್ಯವಾಗಿದೆ. ಅಭಿವೃದ್ದಿಗೆ ವಿದ್ಯುತ್ ಮೂಲಸೌಕರ್ಯ ಅಳವಡಿಕೆ ಅವಶ್ಯಕ. ಹೀಗಿದ್ದರೂ ಪಾದಚಾರಿಗಳಿಗೆ ತೊದರೆಯಾಗದಂತೆ ಕೆಲವೆಡೆ ಪಾದಚಾರಿ ಮಾರ್ಗಗಳಲ್ಲಿ ಇರುವ ವಿದ್ಯುತ್ ಪರಿವರ್ತಕಗಳನ್ನು ಕೂಡಲೇ ಸ್ಥಳಾಂತರಿಸುವ ಕೆಲಸಕ್ಕೆ ಬೆಸ್ಕಾಂ ಮುಂದಾಗಿದೆ ಎಂದು ಅವರು ಹೇಳಿದರು.

ಇನ್ನೊಂದು ತಿಂಗಳಲ್ಲಿ ನಾವು ಜನತೆಗೆ ಸುರಕ್ಷಿತ ಪಾದಚಾರಿ ಮಾರ್ಗ ಹಾಗೂ ಕಸಮುಕ್ತ ವಾತಾವರಣ ನಿರ್ಮಿಸಿಕೊಡಲಿದ್ದೇವೆ. ಬೆಸ್ಕಾಂ ವಿಶೇಷವಾಗಿ ಅಭಿಯಾನದಲ್ಲಿ ತನ್ನ ಜವಾಬ್ದಾರಿಯನ್ನು ನಿರ್ವಹಿಸಲಿದೆ ಎಂದು ಜಾರ್ಜ್ ತಿಳಿಸಿದರು.

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ ಮಾತನಾಡಿ, ಪಾದಚಾರಿ ಮಾರ್ಗಗಳಲ್ಲಿರುವ ಅನುಪಯುಕ್ತ ಹಾಗೂ ನಿಷ್ಕ್ರಿಯಗೊಂಡ ವಿದ್ಯುತ್ ಮೂಲ ಸೌಕರ್ಯಗಳನ್ನು ತೆರವುಗೊಳಿಸಲಾಗುವುದು. ಮುರಿದಿರುವ, ಹಾನಿಗೊಳಗಾಗಿರುವ ಮತ್ತು ಸವಕಳಿಯಾಗಿರುವ ವಿದ್ಯುತ್ ಕಂಬಗಳನ್ನು ಉಗ್ರಾಣಗಳಿಗೆ ಹಿಂತಿರುಗಿಸಲು ಅಥವಾ ಸೂಕ್ತ ಸ್ಥಳಗಳಿಗೆ ಸ್ಥಳಾಂತರಿಸಲು ಸೂಚಿಸಲಾಗಿದೆ ಎಂದರು.

ಪರಿಶೀಲನೆ ವೇಳೆ ಹೆಣ್ಣೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ.ಪುಲಕೇಶಿ, ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಬೆಸ್ಕಾಂನ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.


Tags

K.J.George
share
ವಾರ್ತಾಭಾರತಿ
ವಾರ್ತಾಭಾರತಿ
Next Story
X