Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬರಗಾಲದ ಪರಿಹಾರ ನೀಡದ ಕೇಂದ್ರದ ವಿರುದ್ಧ...

ಬರಗಾಲದ ಪರಿಹಾರ ನೀಡದ ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್ ಚಾಟಿ ಬೀಸಬೇಕು : ಕೋಡಿಹಳ್ಳಿ ಚಂದ್ರಶೇಖರ್

ವಾರ್ತಾಭಾರತಿವಾರ್ತಾಭಾರತಿ25 April 2024 10:13 PM IST
share
ಬರಗಾಲದ ಪರಿಹಾರ ನೀಡದ ಕೇಂದ್ರದ ವಿರುದ್ಧ ಸುಪ್ರೀಂಕೋರ್ಟ್ ಚಾಟಿ ಬೀಸಬೇಕು : ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ರಾಜ್ಯದಲ್ಲಿ ಉಂಟಾಗಿರುವ ಬರಗಾಲದ ಪರಿಹಾರಕ್ಕೆ ಕೇಂದ್ರ ಸರಕಾರ ಹಣ ನೀಡದೆ ನಿರ್ಲಕ್ಷಿಸಿರುವುದನ್ನು ಖಂಡಿಸಿ ಸುಪ್ರೀಂಕೋರ್ಟ್ ಕೇಂದ್ರ ಸರಕಾರಕ್ಕೆ ಸರಿಯಾದ ರೀತಿಯಲ್ಲಿ ಚಾಟಿ ಬೀಸಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹಿಸಿದ್ದಾರೆ.

ಗುರುವಾರ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾರಗಳು ಎರಡು ಜವಾಬ್ದಾರಿ ಮರೆತ ಮೂರ್ಖರು. ಚುನಾವಣೆ, ಅಧಿಕಾರದ ಮೇಲೆ ಇರುವ ಆಸೆ, ಜನರನ್ನು ರಕ್ಷಿಸುವ ಆಸೆ ಇವರಿಗೆ ಇಲ್ಲ. ಸರಕಾರಗಳು ರೈತರನ್ನು ಮರೆತಿದ್ದು ಮಾತ್ರವಲ್ಲದೇ, ರೈತರ ಮೇಲೆ ಕಿಂಚಿತ್ತು ಗೌರವವೂ ಉಳಿಸಿಕೊಂಡಿಲ್ಲ. ಕೇವಲ ಮತಕ್ಕಾಗಿ ಮಾತ್ರ ರೈತರನ್ನು ಬಳಸಿಕೊಳ್ಳುವ ಪರಿಸ್ಥಿತಿಗೆ ಬಂದು ತಲುಪಿದ್ದಾರೆ ಎಂದು ದೂರಿದರು.

ಕೇಂದ್ರ ಸರಕಾರಕ್ಕೆ ಕನಿಷ್ಠ ಜ್ಞಾನ, ಜವಾಬ್ದಾರಿ ಇರಬೇಕಾಗಿತ್ತು. ಬರಗಾಲದ ಸಂಕಟಕ್ಕೆ ಸಿಲುಕಿರುವ ಕರ್ನಾಟಕದಲ್ಲಿನ ರೈತರ ಪರಿಸ್ಥಿತಿ, ಸಾಮನ್ಯ ಜನರ ಪರಿಸ್ಥಿತಿ ಏನಾಗಿದೆ ಅನ್ನುವದರ ಕಡೆ ಗಮನ ಹರಿಸಬೇಕಿತ್ತು. ರಾಜ್ಯದಲ್ಲಿರುವ ಬರಗಾಲದ ಪರಿಸ್ಥಿತಿಯನ್ನು ಕೇಂದ್ರ ಸರಕಾರದ ಗಮನಕ್ಕೆ ತಂದರು, ಬರಗಾಲದ ಪರಿಹಾರವನ್ನು ನೀಡದೆ ನಿರ್ಲಕ್ಷಿಸಿದರು. ನಂತರ ರಾಜ್ಯ ಸರಕಾರ ಸುಪ್ರೀಂಕೋರ್ಟ್‍ನಲ್ಲಿ ಅರ್ಜಿಯನ್ನು ಸಲ್ಲಿಸಿದೆ ಎಂದು ತಿಳಿಸಿದರು.

ಕಂಗಲಾಗಿರುವ ರೈತರ ನಡುವೆ ಕೇಂದ್ರದ ತಾತ್ಸಾರ ಮನೋಭಾವ ತೋರದೆ, ರಾಜ್ಯಕ್ಕೆ ಚೊಂಬು ತೊರಿಸೋದು ಬೇಡ, ರಾಜ್ಯ ಸರಕಾರ ರೈತರಿಗೆ ಚೊಂಬು ಕೊಡೋದು ಬೇಡ. ಸುಪ್ರೀಂಕೋರ್ಟ್ ಕೇಂದ್ರ ಸರಕಾರಕ್ಕೆ ಸರಿಯಾದ ಎಚ್ಚರಿಕೆ ನೀಡಿ ತಪ್ಪು ಸರಿಪಡಿಸಿಕೊಂಡು, ರೈತರಿಗೆ ಅನ್ಯಾಯ ಆಗದ ರೀತಿ ಸೂಚನೆಯನ್ನು ನೀಡಬೇಕೆಂದು ಚಂದ್ರಶೇಖರ್ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಸುರೇಶ್ ಹುಸ್ಕೂರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X