Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೆಎಸ್ಸಾರ್ಟಿಸಿ ಮುಕುಟಕ್ಕೆ 16...

ಕೆಎಸ್ಸಾರ್ಟಿಸಿ ಮುಕುಟಕ್ಕೆ 16 ಪ್ರಶಸ್ತಿಗಳ ಗರಿ

ವಾರ್ತಾಭಾರತಿವಾರ್ತಾಭಾರತಿ30 Aug 2024 10:04 PM IST
share
ಕೆಎಸ್ಸಾರ್ಟಿಸಿ ಮುಕುಟಕ್ಕೆ 16 ಪ್ರಶಸ್ತಿಗಳ ಗರಿ

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಸಾರ್ಟಿಸಿ) ನೂತನ ಸಾರಿಗೆ ಉಪಕ್ರಮಗಳಾದ ‘ಶಕ್ತಿ ಯೋಜನೆ ಪ್ರವಾಸ’ ವಿಡಿಯೋ, ಪಲ್ಲಕ್ಕಿ ಮತ್ತು ಅಶ್ವಮೇಧ ಬ್ರಾಂಡಿಂಗ್ ವಿಡಿಯೋಗಳಿಗೆ ರಾಷ್ಟ್ರದ ಮಟ್ಟದ 8 ವೀಡಿಯಾ, 5 ಎಮ್ಕ್ಯೂಬ್ ಮತ್ತು 2 ಸ್ಕಾಚ್ ಆರ್ಡರ್ ಆಫ್ ಮೆರಿಟ್ ಮತ್ತು 1 ಸ್ಕಾಚ್ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.

ಶುಕ್ರವಾರ ಈ ಸಂಬಂಧ ಪ್ರಕಟಣೆ ನೀಡಿರುವ ಸಂಸ್ಥೆ, ‘ಪಲ್ಲಕ್ಕಿ’ ಬ್ರಾಂಡಿಂಗ್‍ಗಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಶ್ವಮೇಧ ಬ್ರಾಂಡಿಂಗ್‍ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್ (ಆಪ್‍ಲೈನ್)ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ‘ಶಕ್ತಿ ಯೋಜನೆಗೆ ಪ್ರವಾಸ-ಪ್ರಯಾಣ ಸಂಸ್ಥೆಯಿಂದ ಪಾರಂಪರಿಕ ಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಕಂಟೆಂಟ್.

ಅಶ್ವಮೇಧ ಬ್ರಾಂಡಿಂಗ್‍ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಬಹುಮಾಧ್ಯಮ ಪ್ರಚಾರಕ್ಕಾಗಿ ಅತ್ಯುತ್ತಮ ವೀಡಿಯೊ ಪಲ್ಲಕ್ಕಿ ಬ್ರಾಂಡಿಂಗ್‍ಗಾಗಿ ಪ್ರವಾಸ ಮತ್ತು ಪ್ರಯಾಣ ಸಂಸ್ಥೆಯಿಂದ ಡಿಜಿಟಲ್ ಕ್ಯಾಂಪೇನ್‍ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಂಬಾರಿ ಉತ್ಸವದ ಬ್ರಾಂಡಿಂಗ್ ಗಾಗಿ ಇನ್ಸ್ಟಾಗ್ರಾಮ್ ಕ್ಯಾಂಪೇನ್ ನಲ್ಲಿ ಅತ್ಯುತ್ತಮ ವೀಡಿಯೊ ಕಂಟೆಂಟ್. ಅಶ್ವಮೇಧ ಬ್ರಾಂಡಿಂಗ್‍ಗಾಗಿ ಮೊಬೈಲ್ ಮಾರ್ಕೆಟಿಂಗ್ ಕ್ಯಾಂಪೇನ್ ಅತ್ಯುತ್ತಮ ವೀಡಿಯೊ ಕಂಟೆಂಟ್. ಶ್ರೇಷ್ಠ ವೀಡಿಯೊ ಕಂಟೆಂಟ್ ಬ್ರಾಂಡ್ಸ್ ಎಂಟಪ್ರ್ರೈಸ್ ಪ್ರಶಸ್ತಿ ಸಂದಿದೆ.

ಎಮ್ಕ್ಯೂಬ್ ವಿಭಾಗಗಳಲ್ಲಿ: ಬ್ರಾಂಡಿಂಗ್‍ಗಾಗಿ ಶ್ರೇಷ್ಠ ಪಿಆರ್ ಕ್ಯಾಂಪೇನ್. ಬ್ರಾಂಡಿಂಗ್‍ಗಾಗಿ ಕಡಿಮೆ ಬಜೆಟ್ ಮಾರ್ಕೆಟಿಂಗ್ ಕ್ಯಾಂಪೇನ್. ಪ್ರವಾಸ ಮತ್ತು ಪ್ರಯಾಣದ ಶ್ರೇಷ್ಠ ಎಟಿಎಲ್ ಕ್ಯಾಂಪೇನ್. ಶಕ್ತಿ ಯೋಜನೆಗಾಗಿ ಶ್ರೇಷ್ಠ ಬ್ರಾಂಡ್ ಕಂಟೆಂಟ್. ಬ್ರಾಂಡಿಂಗ್‍ಗಾಗಿ ಶ್ರೇಷ್ಠ ಆನ್‍ಲೈನ್ ಪಿಆರ್ ಕ್ಯಾಂಪೇನ್ ಪ್ರಶಸ್ತಿ ಬಂದಿದೆ.

ನಿಗಮವು ‘ಸಾರಿಗೆ ಸಂಜೀವಿನಿ-ನೌಕರರ ಹೃದಯ ರೋಗ ತಪಾಸಣೆ ಮತ್ತು ರಸ್ತೆ ಸುರಕ್ಷತೆ ಉಪಕ್ರಮ’ ಕ್ಕಾಗಿ 2 ಸ್ಕೋಚ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಗಳನ್ನು ಮತ್ತು 1 ಸ್ಕೋಚ್ ಪ್ರಶಸ್ತಿಯನ್ನು ಪಡೆದಿರುತ್ತದೆ. ವಿಡಿಯೋ ಮತ್ತು ಎಮ್ಕ್ಯೂಬ್ ಪ್ರಶಸ್ತಿಗಳನ್ನು ಹರಿಯಾಣದ ಗುರುಗಾಂವ್‍ನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸ್ಕೋಚ್ ಆರ್ಡರ್ ಆಫ್ ಮೆರಿಟ್ ಪ್ರಶಸ್ತಿಗಳನ್ನು ಆನ್‍ಲೈನ್‍ನಲ್ಲಿ ಪ್ರದಾನ ಮಾಡಲಾಯಿತು. ಸ್ಕೋಚ್ ಪ್ರಶಸ್ತಿ ಸಮಾರಂಭವು-2024ರ ಸೆಪ್ಟೆಂಬರ್ 21ರಂದು ಹೊಸದಿಲ್ಲಿಯಲ್ಲಿ ನಡೆಯಲಿದೆ ಎಂದು ಕೆಎಸ್ಸಾರ್ಟಿಸಿ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X