Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೆಯುಡಬ್ಲ್ಯೂಜೆ ಕ್ಯಾಲೆಂಡರ್ ಬಿಡುಗಡೆ,...

ಕೆಯುಡಬ್ಲ್ಯೂಜೆ ಕ್ಯಾಲೆಂಡರ್ ಬಿಡುಗಡೆ, ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ31 Dec 2023 9:36 PM IST
share

ಬೆಂಗಳೂರು: ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲ್ಯುಜೆ) ವತಿಯಿಂದ 2024ರ ಕ್ಯಾಲೆಂಡರ್ ಬಿಡುಗಡೆ, ಹಾಗೂ ಅತ್ಯುತ್ತಮ ಚಲನಚಿತ್ರ ವಿಮರ್ಶಕರಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಬಾ.ನಾ. ಸುಬ್ರಹ್ಮಣ್ಯ(ಸುಬ್ಬಣ್ಣ) ಮತ್ತು ಅತ್ಯುತ್ತಮ ಚಿತ್ರ ನಿರ್ದೇಶನಕ್ಕಾಗಿ ರಾಷ್ಟ್ರ ಪ್ರಶಸ್ತಿ ಪಡೆದ ಎನ್.ಆರ್. ನಂಜುಂಡೇಗೌಡ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಸಂಘದ ಸಭಾಂಗಣದಲ್ಲಿ ರವಿವಾರ ನಡೆಸಲಾಯಿತು.

ಇದೇ ಸಂದರ್ಭದಲ್ಲಿ ರಾಷ್ಟ್ರ ಚಲನಚಿತ್ರ ಪ್ರಶಸ್ತಿ ಪುರಸ್ಕೃತ ನಿರ್ದೇಶಕ ಎನ್.ಆರ್.ನಂಜುಂಡೇಗೌಡ ಮಾತನಾಡಿ, ಚಲನಚಿತ್ರವನ್ನು ವಿಮರ್ಶಿಸಿ ಬರೆಯಬೇಕಾದರೆ ಅದರ ಸವಾರ್ಂಗೀಣ ಮಾಹಿತಿಯನ್ನು ತಿಳಿದಿರಬೇಕು. ಬದ್ದತೆಯಿಂದ ವೃತ್ತಿ ಧರ್ಮ ಪಾಲನೆ ಮಾಡಬೇಕು. ಆ ನಿಟ್ಟಿನಲ್ಲಿ ಪ್ರಾಶಸ್ತಿ ಪುರಸ್ಕೃತರಾದ ಸುಬ್ಬಣ್ಣ ಉತ್ತಮ ಕೆಲಸ ಮಾಡಿದ್ದಾರೆ. ಅಲ್ಲದೆ, ಕನ್ನಡ ಚಿತ್ರೋದ್ಯಮದ ಕಾವಲುಗಾರನಾಗಿಯೂ ಜವಾಬ್ದಾರಿ ನಿಭಾಯಿಸಿದ್ದಾರೆ ಎಂದರು.

ಯಾವುದೇ ಪೂರ್ವಾಗ್ರಹ ಪೀಡಿತರಾಗದೆ, ಪ್ರೇಕ್ಷಕರಿಗೆ ಚಿತ್ರದ ಸಾರವನ್ನು ತಲುಪಿಸುವ ಜವಾಬ್ದಾರಿಯನ್ನು ವಿಮರ್ಶಕ ಮಾಡಬೇಕು. ಅದಕ್ಕಾಗಿ ವಿಮರ್ಶಕರಿಗೆ ತರಬೇತಿ ಶಿಬಿರಗಳನ್ನು ನಡೆಸಿ ಚಿತ್ರದ ಸಾರವನ್ನು ಸಾರ್ವಜನಿಕರ ಮುಂದೆ ಹೇಗಿಡಬೇಕೆಂದು ತಿಳಿಸಿಕೊಡುವ ಕೆಲಸವಾಗಬೇಕಾಗಿದೆ ಎಂದು ನಂಜುಂಡೇಗೌಡ ತಿಳಿಸಿದರು.

ಅತ್ಯುತ್ತಮ ಚಿತ್ರ ವಿಮರ್ಶಕ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಬಾ.ನಾ.ಸುಬ್ರಹ್ಮಣ್ಯ ಮಾತನಾಡಿ, ವೃತ್ತಿಗೆ ಬಂದಾಗ ಮೊದಲ ಸಂದರ್ಶನವನ್ನು ಶಂಕರನಾಗ್ ಮತ್ತು ಅನಂತನಾಗ್ ಅವರೊಂದಿಗೆ ನಡೆಸಿದ್ದು ಮರೆಯಲಾಗದ ಅನುಭವ. ಅರವತ್ತರ ದಶಕದಲ್ಲಿ ರಾಜ್ಯದಲ್ಲಿ ಬರಗಾಲ ಉಂಟಾದ ಸಂದರ್ಭದಲ್ಲಿ ನಿಧಿ ಸಂಗ್ರಹಣೆಯಲ್ಲಿ ವರನಟ ಡಾ.ರಾಜ್‍ಕುಮಾರ್ ಅವರೊಂದಿಗಿನ ಓಡನಾಟವನ್ನೂ ಮರೆಯಲಾರೆ ಎಂದರು.

ವೈಯಕ್ತಿಕ ಬದುಕಿನಲ್ಲಿ ನಾನೆಂದೂ ಓಲೈಕೆ ಪತ್ರಕರ್ತನಾಗಲಿಲ್ಲ. ಸಮಷ್ಠಿ ದೃಷ್ಟಿಯಿಂದ ಕೆಲಸ ಮಾಡಿಕೊಂಡು ಬಂದಿರುವುದಕ್ಕೆ ಈ ಗೌರವ ಸಿಕ್ಕಿದೆ. ಈ ಸಂದರ್ಭದಲ್ಲಿ ನೈಜ ಪತ್ರಕರ್ತರ ವೃತ್ತಿಪರವಾದ ಸಂಘಟನೆಯಾಗಿರುವ ಕೆಯುಡಬ್ಲ್ಯುಜೆನನ್ನನ್ನು ಗೌರವಿಸಿರುವುದು ತವರಿನಲ್ಲಿ ಸಿಕ್ಕ ಸನ್ಮಾನವಾಗಿದೆ. ಅದಕ್ಕಾಗಿ ಧನ್ಯವಾದಗಳನ್ನು ತಿಳಿಸುತ್ತೇವೆ ಎಂದು ಸುಬ್ರಹ್ಮಣ್ಯ ಹೇಳಿದರು.

ಈ ವೇಳೆ ಐಎಫ್‍ಡಬ್ಲ್ಯೂಜೆ ಅಧ್ಯಕ್ಷ ಬಿ.ವಿ.ಮಲ್ಲಿಕಾರ್ಜುನಯ್ಯ, ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಹಿರಿಯ ಪತ್ರಕರ್ತ ಚೇತನ್ ನಾಡಿಗೇರ್, ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ, ಖಜಾಂಚಿ ವಾಸುದೇವ ಹೊಳ್ಳ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X