Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಲೋಕಾಯುಕ್ತ ದಾಳಿ: 8 ಸರಕಾರಿ ಅಧಿಕಾರಿಗಳ...

ಲೋಕಾಯುಕ್ತ ದಾಳಿ: 8 ಸರಕಾರಿ ಅಧಿಕಾರಿಗಳ ಬಳಿ 21 ಕೋ ರೂ.ನ ಅಕ್ರಮ ಆಸ್ತಿ ಪತ್ತೆ!

ವಾರ್ತಾಭಾರತಿವಾರ್ತಾಭಾರತಿ9 Jan 2025 10:24 AM IST
share
ಲೋಕಾಯುಕ್ತ ದಾಳಿ: 8 ಸರಕಾರಿ ಅಧಿಕಾರಿಗಳ ಬಳಿ 21 ಕೋ ರೂ.ನ ಅಕ್ರಮ ಆಸ್ತಿ ಪತ್ತೆ!

ಬೆಂಗಳೂರು, ಜ.9: ಆದಾಯ ಮೀರಿ ಆಸ್ತಿ ಹೊಂದಿದ್ದ ಆರೋಪದ ಮೇಲೆ ರಾಜ್ಯ ಸರಕಾರದ ವಿವಿಧ ಇಲಾಖೆಗಳಿಗೆ ಸೇರಿರುವ ಏಳು ಅಧಿಕಾರಿಗಳು ಹಾಗೂ ಓರ್ವ ನಿವೃತ್ತ ಅಧಿಕಾರಿಗೆ ಸೇರಿದ ಒಟ್ಟು 38 ಸ್ಥಳಗಳ ಮೇಲೆ ಲೋಕಾಯುಕ್ತ ದಾಳಿ ನಡೆಸಿದೆ. ಈ ವೇಳೆ ಚಿನ್ನಾಭರಣ, ನಗದು ಸೇರಿದಂತೆ 21.05 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿ ಪತ್ತೆಯಾಗಿದೆ ಎಂದು ಲೋಕಾಯುಕ್ತದ ಪ್ರಕಟನೆ ತಿಳಿಸಿದೆ.

ಲೋಕಾಯುಕ್ತ ಪೊಲೀಸರು ಬೆಂಗಳೂರು ನಗರ, ತುಮಕೂರು, ಗದಗ, ಬೀದರ್, ಚಿಕ್ಕಮಗಳೂರು, ಬಳ್ಳಾರಿ, ಬೆಳಗಾವಿ ಮತ್ತು ರಾಯಚೂರಿನಲ್ಲಿ ಎಂಟು ಅಧಿಕಾರಿಗಳಗೆ ಸೇರಿರುವ 38 ಸ್ಥಳಗಳ ಮೇಲೆ ಬುಧವಾರ ಬೆಳಗ್ಗೆ ಈ ಕಾರ್ಯಾಚರಣೆ ನಡೆಸಿದೆ.

ಲೋಕಾಯುಕ್ತ ದಾಳಿಗೊಳಗಾದವರಲ್ಲಿ ತಹಶೀಲ್ದಾರ್, ಸಾರಿಗೆ ಇಲಾಖೆಯ ಜಂಟಿ ಆಯುಕ್ತ, ತಾಲೂಕು ಆರೋಗ್ಯಾಧಿಕಾರಿ, ನಿವೃತ್ತ ಆರ್.ಟಿ.ಒ. ಕೂಡಾ ಸೇರಿದ್ದಾರೆ.

ಲೋಕಾಯುಕ್ತ ಪೊಲೀಸರ ದಾಳಿಯ ವೇಳೆ ಪತ್ತೆಯಾದ ಅಕ್ರಮ ಆಸ್ತಿಯ ವಿವರ

*ಪ್ರಕಾಶ್ ಶ್ರೀಧರ ಗಾಯಕವಾಡ್, ತಹಶೀಲ್ದಾರ್, ಖಾನಾಪೂರ, ಬೆಳಗಾವಿ, ಒಟ್ಟು 8 ಕಡೆಗಳಲ್ಲಿ ಶೋಧ. ಸ್ಥಿರಾಸ್ತಿ- 3.58 ಕೋಟಿ ರೂ., ಚರಾಸ್ತಿ- 83.12 ಲಕ್ಷ ರೂ. ಒಟ್ಟು ಮೌಲ್ಯ-4.41 ಕೋಟಿ ರೂ.

*ಆರ್.ಎಚ್. ಲೋಕೇಶ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ, ಬಳ್ಳಾರಿ, ಒಟ್ಟು 5 ಕಡೆ ಶೋಧ. ಸ್ಥಿರಾಸ್ತಿ- 1.46 ಕೋಟಿ ರೂ., ಚರಾಸ್ತಿ-57.60 ಲಕ್ಷ ರೂ., ಒಟ್ಟು ಮೌಲ್ಯ-2.03 ಕೋಟಿ ರೂ.

*ಹುಲಿರಾಜ್, ಕಿರಿಯ ಎಂಜಿನಿಯರ್, ಜೆಸ್ಕಾಂ, ರಾಯಚೂರು, 2 ಕಡೆ ಶೋಧ. ಸ್ಥಿರಾಸ್ತಿ-1.20 ಕೋಟಿ ರೂ., ಚರಾಸ್ತಿ- 17.88 ಲಕ್ಷ ರೂ., ಒಟ್ಟು ಮೌಲ್ಯ-1.38 ಕೋಟಿ ರೂ.

*ಎಂ. ಶೋಭಾ, ಜಂಟಿ ಆಯುಕ್ತೆ, ಸಾರಿಗೆ ಇಲಾಖೆ, ಬೆಂಗಳೂರು-ಒಟ್ಟು 6 ಕಡೆ ಶೋಧ. ಸ್ಥಿರಾಸ್ತಿ-45.36 ಲಕ್ಷ, ಚರಾಸ್ತಿ-2.63 ಕೋಟಿ ರೂ., ಒಟ್ಟು – 3.09 ಕೋಟಿ ರೂ.

*ಎಸ್.ಎನ್. ಉಮೇಶ್, ತಾಲೂಕು ಆರೋಗ್ಯಾಧಿಕಾರಿ, ಕಡೂರು, ಚಿಕ್ಕಮಗಳೂರು. ಒಟ್ಟು ಎರಡು ಕಡೆ ಶೋಧ. ಸ್ಥಿರಾಸ್ತಿ-56.78 ಲಕ್ಷ ರೂ. ಚರಾಸ್ತಿ- 68.41 ಲಕ್ಷ ರೂ. ಒಟ್ಟು- 1.25 ಕೋಟಿ ರೂ.

*ರವೀಂದ್ರ ಮೆಟ್ರೆ, ಸಹಾಯಕ ಕಾರ್ಯಪಾಲಕ ಎಂಜಿನಿಯರ್, ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಉಪವಿಭಾಗ, ಬಸವಕಲ್ಯಾಣ, ಬೀದರ್. ಒಟ್ಟು 5 ಕಡೆ ಶೋಧ. ಸ್ಥಿರಾಸ್ತಿ-1.72 ಕೋಟಿ ರೂ. ಚರಾಸ್ತಿ- 53.60 ಲಕ್ಷ ರೂ. ಒಟ್ಟು ಮೌಲ್ಯ-3.58 ಕೋಟಿ ರೂ.

* ಹುಚ್ಚಪ್ಪ ಎ.ಬಂಡಿವಡ್ಡರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಪ್ರಭಾರ), ಪುರಸಭೆ, ಗದಗ. ಐದು ಕಡೆ ಶೋಧ. ಸ್ಥಿರಾಸ್ತಿ-76.50 ಲಕ್ಷ ರೂ. ಚರಾಸ್ತಿ-82.46 ಲಕ್ಷ ರೂ. ಒಟ್ಟು ಮೌಲ್ಯ-1.58 ಕೋಟಿ ರೂ.

* ಎಸ್.ರಾಜು, ಯಲಹಂಕ ಆರ್ ಟಿಒ (ನಿವೃತ್ತ), ಬೆಂಗಳೂರು, 5 ಕಡೆ ಶೋಧ. ಸ್ಥಿರಾಸ್ತಿ-4.27 ಕೋಟಿ ರೂ. ಚರಾಸ್ತಿ-74.85 ಲಕ್ಷ ರೂ., ಒಟ್ಟು ಮೌಲ್ಯ-5.02 ಕೋಟಿ ರೂ.

ನಿವೃತ್ತ RTO ಬಳಿ 5 ಕೋಟಿ ರೂ. ಮೌಲ್ಯದ ಆಸ್ತಿ!

ಆರ್.ಟಿ.ಒ. ಅಧಿಕಾರಿ (ನಿವೃತ್ತ) ಎಸ್.ರಾಜು ಬಳಿ ಒಟ್ಟು 5.02 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆಯಾಗಿದೆ. ಇನ್ನು ಸಾರಿಗೆ ಇಲಾಖೆ ಜಂಟಿ ಆಯುಕ್ತೆ ಎಂ. ಶೋಭಾ ಬಳಿ 60 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಬೆಳಕಿಗೆ ಬಂದಿದೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X